• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿಯಲ್ಲಿ ‘ಗ್ರಾಮೀಣ ಕ್ರೀಡೋತ್ಸವ’ ಸಂಭ್ರಮ
ಗ್ರಾಮೀಣ ಕ್ರೀಡಾ ಸಂಸ್ಕೃತಿ ಪುನರುಜ್ಜೀವನಕ್ಕಾಗಿ 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಒಕ್ಕೂಟ ವತಿಯಿಂದ ವೀರನಾಡು ರಕ್ಷಣಾವೇದಿಕೆಯ ಸಹಯೋಗದಲ್ಲಿ ಸಂಭ್ರಮದ ‘ಗ್ರಾಮೀಣ ಕ್ರೀಡೋತ್ಸವ’ ನಡೆಯಿತು.
ಕೊಡಗು ವಿದ್ಯಾಲಯ: ಅಂತರ ಶಾಲಾ ಟೇಬಲ್ ಟೆನಿಸ್ ಪಂದ್ಯಾವಳಿ
ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಅಂತರಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜಿಲ್ಲೆಯ 15 ಶಾಲೆಗಳ ಕ್ರೀಡಾಳುಗಳು ಪಾಲ್ಗೊಂಡಿದ್ದರು. 14 ಮತ್ತು 16 ವಯೋಮಾನದ ಬಾಲಕ-ಬಾಲಕಿಯರ ನಡುವೆ ಈ ಪಂದ್ಯಾವಳಿ ನಡೆಯಿತು.
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ: ನಾಳೆ ಸಮಾರೋಪ
ಮೂರು ದಿನಗಳ ಕಾಲ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯುವ ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಮಂಗಳವಾರ ಬೆಲೂನ್‌ಗಳನ್ನು ಹಾರಿ ಬಿಡುವ ಮೂಲಕ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟಿಸಿದರು.
ಕುಶಾಲನಗರದಲ್ಲಿ ಕೆಲವೇ ದಿನಗಳಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ: ಶಾಸಕ
ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸ್ಥಾನೀಯ ಸಮಿತಿ ಆಶ್ರಯದಲ್ಲಿ ಸ್ಥಳೀಯ ಕನ್ನಿಕಾ ಇಂಟರ್‌ನ್ಯಾಷನಲ್ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡರು. ಕುಶಾಲನಗರ ತಾಲೂಕು ಅಭಿವೃದ್ಧಿ ವಿಚಾರಕ್ಕೆ‌ ಸಂಬಂಧಿಸಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಶಾಸಕರೊಂದಿಗೆ ಚರ್ಚಿಸಿದರು.
ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಅಗತ್ಯ: ಜಲಜಾ ಶೇಖರ್‌
ಕೊಡಗು ಜಿಲ್ಲಾ ಹಾಗು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ತೋಳೂರುಶೆಟ್ಟಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಮಂಗಳವಾರ ದಿ. ಪಿ.ಎಸ್.ಬೀರಪ್ಪ ದತ್ತಿನಿಧಿ ಕಾರ್ಯಕ್ರಮದಲ್ಲಿ ‘ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸದ ಅವಶ್ಯಕತೆ’ ವಿಷಯದಲ್ಲಿ ಉಪನ್ಯಾಸ ನೀಡಲಾಯಿತು.
ಕೊಯನಾಡು ಸರ್ಕಾರಿ ಶಾಲೆ ತಾತ್ಕಾಲಿಕ ಪುನರಾರಂಭಿಸಲು ಶಾಸಕ ಸೂಚನೆ
ಕಳೆದ ವರ್ಷ ಬರೆ ಕುಸಿದು ಹಾನಿಯಾಗಿದ್ದ ಕೊಯನಾಡು ಪ್ರಾಥಮಿಕ ಶಾಲೆಗೆ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಂಗಳವಾರ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಸಾರ್ವನಿಜಕರ ಅಹವಾಲು ಆಲಿಸಿದ ಬಳಿಕ ಅಧಿಕಾರಿಗಳಿಗೆ ಶಾಲೆ ಪುನರಾರಂಭಿಸಲು ಸೂಚನೆ ನೀಡಿದರು.
ನಾಕೂರು ಶಿರಂಗಾಲ ಗ್ರಾಮಸಭೆಯಲ್ಲಿ ಅಧಿಕಾರಿಗಳಿಗೆ ಗ್ರಾಮಸ್ಥರ ಧಿಕ್ಕಾರ
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯ ೨೦೨೪-೨೫ನೇ ಸಾಲಿನ ಗ್ರಾಮ ಸಭೆಗೆ ಪ್ರಮುಖ ಇಲಾಖೆ ಅಧಿಕಾರಿಗಳು ಗೈರು ಹಾಜಾರಾದ ಹಿನ್ನೆಲೆಯಲ್ಲಿ ಸಭೆಗೆ ಆಗಮಿಸಿದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಧಿಕ್ಕಾರ ಹಾಕಿ ಹೊರ ನಡೆದ ಘಟನೆ ನಡೆಯಿತು.
ಕ್ರೀಡೆ, ಸೇನೆಯಲ್ಲಿ ಕೊಡಗು ಹೆಸರು ಮುಂಚೂಣಿ: ಅಪ್ಪಚ್ಚು ರಂಜನ್‌
ಸೋಮವಾರಪೇಟೆ ಕೊಡವ ಸಮಾಜದ ಸುವರ್ಣ ಮಹೋತ್ಸವದ ಅಂಗವಾಗಿ ಚೌಡ್ಲು ಪಂಚಾಯಿತಿ ವ್ಯಾಪ್ತಿಯ ಆಲೆಕಟ್ಟೆ ರಸ್ತೆಯಲ್ಲಿರುವ ಸಮಾಜದ ಜಾಗದಲ್ಲಿ ಮಂಗಳವಾರ ಜನಾಂಗ ಬಾಂಧವರಿಗೆ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ಕಂಡಂಗಾಲ ಹಾಕಿ: ಕೊಂಗಂಡ, ಅಪ್ಪಂಡೇರಂಡ ಫೈನಲ್‌ಗೆ
ಕಂಡಂಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾ ಸಮಿತಿ ಆಶ್ರಯದಲ್ಲಿ ಕಳೆದ 5 ದಿನಗಳಿಂದ ಇಲ್ಲಿನ ಮೈದಾನದಲ್ಲಿ ನಡೆಯುತ್ತಿರುವ ಪುರುಷರ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ಮಂಗಳವಾರ ನಡೆದ ರೋಚಕ ಸೆಮಿಫೈನಲ್ಸ್‌ನಲ್ಲಿ ಕೊಂಗಂಡ ಹಾಗೂ ಅಪ್ಪಂಡೇರಂಡ ತಂಡಗಳು ಜಯಭೇರಿ ಬಾರಿಸಿ ಫೈನಲ್ ಪ್ರವೇಶಿಸಿವೆ.
ಕೊಡಗು ಜಿಲ್ಲಾಮಟ್ಟದ‌ ಸ್ಕೌಟ್ಸ್ ಗೈಡ್ಸ್ ಮಕ್ಕಳ ಮೇಳಕ್ಕೆ ವರ್ಣರಂಜಿತ ತೆರೆ
ಮಕ್ಕಳ ಮೇಳದ ಅಂಗವಾಗಿ ಏರ್ಪಡಿಸಿದ್ದ ಶಿಬಿರಾಗ್ನಿ ಗಮನ ಸೆಳೆಯಿತು. ಮಕ್ಕಳು ಪ್ರದರ್ಶಿಸಿದ ಹಾಡು ನೃತ್ಯ ಮನ ಸೆಳೆಯಿತು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 483
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved