• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಕ್ರೀಡೆಗಳಲ್ಲಿ ಮಾನವೀಯ ಮೌಲ್ಯ: ಡಾ ಸದಾಶಿವಯ್ಯ ಎಸ್.ಪಲ್ಲೇದ್
ಗ್ರಾಮೀಣ ಕ್ರೀಡೆಗಳಲ್ಲಿ ಮಾನವೀಯ ಮೌಲ್ಯವಿದೆ. ಮಕ್ಕಳಲ್ಲಿ ಸಾಮಾಜಿಕ ಪ್ರಜ್ಞೆ ಬೆಳೆಸಲು ಸಹಕಾರಿಯಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಕಾಂತೂರು-ಮೂರ್ನಾಡು ಮಹಿಳಾ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕಾಂತೂರು ಮೂರ್ನಾಡು ಮಹಿಳಾ ತಂಡವು ಥ್ರೋಬಾಲ್‌ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ರಚಿತ 11ನೇ ಪುಸ್ತಕ ‘ಗಮ್ಯ’ ಬಿಡುಗಡೆ
ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್‌ ಕಾರ್ಯಪ್ಪ ರಚಿತ 11ನೇ ಪುಸ್ತಕ ಗಮ್ಯ ಬಿಡುಗಡೆಗೊಂಡಿತು. ಸಾಹಿತ್ಯದ ಮೂಲಕ ನಾಡು ನುಡಿಯನ್ನು ಶ್ರೀಮಂತಗೊಳಿಸಬೇಕು ಎಂದು ಗಣ್ಯರು ತಿಳಿಸಿದರು.
ಕರ್ನಾಟಕದಲ್ಲಿ ಮೊಟ್ಟ ಮೊದಲ ಮೂಳೆ ದಾನ : ಸಾವಿನಲ್ಲೂ ಸಾರ್ಥಕತೆ ಮೆರೆದ ಜಂಬೂರು ಗ್ರಾಮದ ಈಶ್ವರ
ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲೇ ಮೊಟ್ಟ ಮೊದಲ ಬಾರಿಗೆ ಮೃತದೇಹದ ಮೂಳೆ ದಾನ ಮಾಡಲಾಗಿದೆ. ಜಂಬೂರು ಗ್ರಾಮದ ನಿವಾಸಿ ಈಶ್ವರ ಎನ್‌. ಸಾವಿನಲ್ಲೂ ಸಾರ್ಥಕತೆ ಮೆರೆದವರು.
ಕೊಡಗು ವಿದ್ಯಾಲಯದಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ
ಜಿಲ್ಲಾ ಮಟ್ಟದ ಟೇಬಲ್‌ ಟೆನ್ನಿಸ್‌ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ವಿವಿಧ ಶಾಲೆಯ 210 ಸ್ಪರ್ಧಿಗಳು ಪಾಲ್ಗೊಂಡಿದ್ದರು.
ಕ್ರೀಡೆಯಲ್ಲಿ ಸೋಲು ಗೆಲುವು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು: ಶಾಸಕ ಡಾ.ಮಂತರ್‌ಗೌಡ
ಕ್ರೀಡೆಯಲ್ಲಿ ಸೋಲು ಗೆಲುವು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಮಕ್ಕಳಿಗೆ ಪಠ್ಯ, ಪಠ್ಯೇತರ ಚಟುವಟಿಕೆ ಅಗತ್ಯ: ಪರಮೇಶ್
ಕೊಡಗು ಜಿಲ್ಲೆಗೆ ಕ್ರೀಡೆ ಎಂಬುದು ಪರ್ಯಾಯ ಹೆಸರಾಗಿದೆ. ಕೊಡಗಿನ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದು ಪರಮೇಶ್‌ ಹೇಳಿದರು.
ಸೋಮವಾರಪೇಟೆ ಸಮಗ್ರ ಅಭಿವೃದ್ಧಿಗಾಗಿ ಚಿಂತನೆ: ಹರಪಳ್ಳಿ ರವೀಂದ್ರ
ಸೋಮವಾರಪೇಟೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಬೇಕಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹರಪಳ್ಳಿ ರವೀಂದ್ರ ತಿಳಿಸಿದರು.
ಪೊರಾಡ್ ಗ್ರಾಮದ ಪುತ್ತರಿ ಊರೋರ್ಮೆ, ಮಹಾಸಭೆ
ಪೊರಾಡ್‌ ಗ್ರಾಮದ ಪುತ್ತರಿ ಊರೋರ್ಮೆ ಹಾಗೂ 68ನೇ ಮಹಾಸಭೆ ನಡೆಯಿತು. ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸಾಧಕರ ಸಾಧನೆ ಮುಂದಿನ ಯುವ ಪೀಳಿಗೆಗೆ ಸ್ಫೂರ್ತಿ: ಚೆಪ್ಪುಡೀರ ಎಂ.ಪೂಣಚ್ಚ
ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ ಸಾಧಕರ ಸಾಧನೆ ಪುಸ್ತಕ ರೂಪದಲ್ಲಿ ದಾಖಲೀಕರಣಗೊಂಡರೆ ಮುಂದಿನ ಯುವ ಪೀಳಿಗೆಗೆ ಅದು ಸ್ಪೂರ್ತಿಯಾಗಿ ಉಳಿದುಕೊಳ್ಳಲಿದೆ ಎಂದು ಚೆಪ್ಪುಡೀರ ಎಂ ಪೂಣಚ್ಚ ಹೇಳಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 483
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved