• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಉದ್ದೇಶ, ಗುರಿಯೊಂದಿಗೆ ಕಾರ್ಯಕ್ರಮ ಅನುಷ್ಠಾನ: ವಿಕ್ರಂ ದತ್ತ
ಉತ್ತಮ ಉದ್ದೇಶ ಹಾಗೂ ಗುರಿಯೊಂದಿಗೆ ಕಾರ್ಯ ಯೋಜನೆ ರೂಪಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದು ವಿಕ್ರಂ ದತ್ತ ಹೇಳಿದರು.
ಸುಂಟಿಕೊಪ್ಪ ನಾಡು ಸಂಘ ವಾರ್ಷಿಕ ಮಹಾಸಭೆ
ಸದಸ್ಯರು, ಸಂಘಕ್ಕೆ ಕಟ್ಟಡ ನಿರ್ಮಿಸುವ ದಿಸೆಯಲ್ಲಿ ಸಹಕರಿಸಬೇಕು. ಅದರೊಂದಿಗೆ ಸಂಘ ಏಳಿಗೆಗೊಳ್ಳಲಿದೆ ಎಂದು ಯಂಕನ ಉಲ್ಲಾಸ್‌ ಹೇಳಿದರು.
ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸುನಿಲ್ ದೇವಯ್ಯ
ಕ್ರೀಡೆಯಲ್ಲಿ ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ನೆರವಂಡ ಸುನಿಲ್‌ ದೇವಯ್ಯ ತಿಳಿಸಿದರು.
ಜೀವನದ ಜಂಜಾಟದಲ್ಲಿರುವ ಜನತೆಗೆ ಆಧ್ಯಾತ್ಮ ಅವಶ್ಯ: ಶ್ರೀ ಸದಾಶಿವ ಸ್ವಾಮೀಜಿ
ಜೀವನದ ಜಂಜಾಟದಲ್ಲಿರುವ ಜನತೆಗೆ ಆಧ್ಯಾತ್ಮ ಅವಶ್ಯ. ಅದರಿಂದ ನೆಮ್ಮದಿ ಕಾಣಲು ಸಾಧ್ಯ ಎಂದು ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.
ಇಂದಿನ ರಾಜಕೀಯ ವ್ಯವಸ್ಥೆ ದುಃಖ ತರಿಸಿದೆ : ಮುಖ್ಯಮಂತ್ರಿ ಚಂದ್ರು
ದೇಶ ಮತ್ತು ವಿವಿಧ ರಾಜ್ಯಗಳಲ್ಲಿ ಸಂವಿಧಾನಕ್ಕೆ ಪೂರಕವಾದ ರಾಜಕಾರಣ ನಡೆಯುತ್ತಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.
ಸ್ಕೌಟ್ಸ್ ಗೈಡ್ಸ್‌ನಿಂದ ಮಾನವೀಯ ಮೌಲ್ಯ ವೃದ್ಧಿ: ಪಿ ಜಿ ಆರ್ ಸಿಂಧ್ಯಾ
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೌಟ್ಸ್‌ ಮತ್ತು ಗೈಡ್ಸ್‌ ಸಹಕಾರಿ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾಮಟ್ಟದ‌ ಪರಿಸರ ಜಾಗೃತಿ ಜಾಥಾ
ಕೊಡಗು ಜಿಲ್ಲಾ ಮಟ್ಟದ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಬೇತು ಶ್ರೀ ಮಕ್ಕಿ ಶಾಸ್ತಾವು ದೇವಾಲಯದ ವಾರ್ಷಿಕ ಉತ್ಸವ ಸಂಪನ್ನ
ಶ್ರೀ ಮಕ್ಕಿ ಶಾಸ್ತವು ದೇವಾಲಯದ ವಾರ್ಷಿಕ ಉತ್ಸವದ ಅಂಗವಾಗಿ ಅಧಿಕ ಸಂಖ್ಯೆ ಭಕ್ತರು ಪಾಲ್ಗೊಂಡರು. ಅರ್ಚಕರು ಪೂಜಾ ವಿಧಿವಿಧಾನ ನೆರವೇರಿಸಿದರು.
ಕೊಡಗಿನ ಕಾಫಿ ಉತ್ಕೃಷ್ಟ: ಮುರಳೀಧರ್
ಕಾಫಿ ಕೃಷಿಯ ನಡುವೆ ವೈವಿಧ್ಯಮಯ ಹಣ್ಣಿನ ಗಿಡಗಳನ್ನು ಬೆಳೆಸುವುದರ ಮೂಲಕ ಕೃಷಿಕರು ಆರ್ಥಿಕವಾಗಿ ಸಬಲರಾಗಬಹುದು ಎಂದು ಮುರುಳೀಧರ್‌ ಹೇಳಿದರು.
ಕಾಡಾನೆ ಹಿಂಡಿನಿಂದ ದಾಂದಲೆ, ಬೆಳೆ ನಷ್ಟ
ಕಾಡಾನೆಗಳ ಹಿಂಡು ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂದಲೆ ನಡೆಸಿ ಬತ್ತದ ಬೆಳೆಗಳನ್ನು ಧ್ವಂಸಗೊಳಿಸಿ ತೋಟದ ಗೇಟುಗಳನ್ನು ಮುರಿದು ಹಾಕಿ ಹಾನಿಗೊಳಿಸಿದೆ.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 483
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved