• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ತಪಾಸಣೆ ಅತ್ಯಗತ್ಯ: ಡಾ. ಸಿ.ಕೆ.ಎನ್ ಚಂದ್ರು
ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಮಿತ ಆಹಾರ ಸೇವನೆಯೊಂದಿಗೆ ಆರೋಗ್ಯ ತಪಾಸಣೆ ಮಾಡುವುದು ಅಗತ್ಯ ಎಂದು ಡಾ. ಸಿ.ಕೆ. ಎನ್‌. ಚಂದ್ರು ತಿಳಿಸಿದರು.
ಮಡಿಕೇರಿ ದಸರೆಗೆ ಎರಡು ದಿನ ಮಾತ್ರ ಬಾಕಿ, ಘೋಷಣೆಯಾಗದ ಅನುದಾನ!
ಅ. 3ರಂದು ನಗರದಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗಗಳು ನಗರ ಸಂಚಾರ ಆರಂಭಿಸುವ ಮೂಲಕ ದಸರೆ ಆರಂಭವಾಗಲಿದೆ.
ಶ್ರೀಮಂಗಲದಲ್ಲಿ ಸಿಎನ್‌ಸಿಯಿಂದ ಜನಜಾಗೃತಿ ಮಾನವ ಸರಪಳಿ
ಕೊಡಗು ಜಿಲ್ಲೆಯ ವಿವಿಧೆಡೆ ಬೃಹತ್‌ ಭೂ ಪರಿವರ್ತನೆ ಮತ್ತು ಭೂ ವಿಲೇವಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.
ಇನ್ನರ್ ವೀಲ್ ನಿಂದ ಶಿಕ್ಷಕರಿಗೆ ಸನ್ಮಾನ
ರಾಜ್ಯ ಮಟ್ಟದ ಪ್ರಶಸ್ತಿ ವಿಜೇತೆ ಡಿ.ಎಲ್‌. ಚಂದ್ರಕಲಾ ಮತ್ತು ಶಿಕ್ಷಕಿ ಕುಸುಮಾ ಎಸ್‌. ರಾಜ್‌ ಅವರಿಗೆ ಎಕ್ಸಲೆನ್ಸ್‌ ಇನ್‌ ಟೀಚಿಂಗ್‌ ಅವಾರ್ಡ್‌ ನೀಡಿ ಗೌರವಿಸಲಾಯಿತು.
ಜಿಲ್ಲೆಯ ಪ್ರವಾಸೋದ್ಯಮ ಮಾರ್ಗದರ್ಶಿಯ ವೆಬ್‌ಸೈಟ್ ಶೀಘ್ರ ಬಿಡುಗಡೆ: ವೆಂಕಟ್ ರಾಜಾ
ವಿವಿಧ ಪ್ರವಾಸಿ ಅಂಶಗಳನ್ನು ಒಳಗೊಂಡ ವೆಬ್‌ಸೈಟ್‌ ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ವಿಶ್ವ ಪ್ರವಾಸೋದ್ಯಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕುಶಾಲನಗರ: ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ಅನುಗ್ರಹ ಪಿಯು ಮತ್ತು ಪದವಿ ಕಾಲೇಜು ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ವಿರಾಜಪೇಟೆ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ
ವಿರಾಜಪೇಟೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಮತ್ತು ಉಪಾಧ್ಯಕ್ಷರಾಗಿ ಫಸಿಯಾ ತಬ್ಸುಂ ಆಯ್ಕೆಗೊಂಡರು.
ಕಾರುಗುಂದ: 1855ನೇ ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭ
1855ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಮತ್ತು ಸಮಾರೋಪ ಸಮಾರಂಭ ನಡೆಯಿತು. ಶಿಬಿರದ ಯಶಸ್ವಿಗಾಗಿ ದುಡಿದ ಪ್ರಮುಖರನ್ನು ಈ ಸಂದರ್ಭ ಸನ್ಮಾನಿಸಲಾಯಿತು.
ನಾಳೆ ರಾಜ್ಯಾದ್ಯಂತ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅ. 1ರಂದು ಪ್ರತಿಭಟನೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತ ನೌಕರರು ಪಾಲ್ಗೊಂಡಲ್ಲಿ ಹೋರಾಟಕ್ಕೆ ಯಶಸ್ಸು ಸಾಧ್ಯ ಎಂದು ಎಂ.ಪಿ. ಎಂ ಷಣ್ಮುಖಯ್ಯ ಹೇಳಿದರು.
ಕುಶಾಲನಗರ: ಹಳೆಯ ಚಿತ್ರಗೀತೆಗಳ ಗಾಯನ ಸ್ಪರ್ಧೆ ಕಾರ್ಯಕ್ರಮ
ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಜಾನಪದ ಭಾವಗೀತೆ, ಹಳೆಯ ಚಿತ್ರಗೀತೆಗಳ ಗಾಯನ ಸ್ಪರ್ಧೆ ಕಾರ್ಯಕ್ರಮ ನಡೆಯಿತು. 40ಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ಪಾಲ್ಗೊಂಡಿದ್ದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 417
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved