ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯವಂತ ಸಮಾಜಕ್ಕೆ ಭಾವನಾತ್ಮಕ ಆರೋಗ್ಯ ಮುಖ್ಯ: ಪ್ರೊ. ಕೃಷ್ಣೇಗೌಡ
ಛಾಯಾ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಕನ್ನಡ ವಿದ್ವಾಂಸ, ವಾಗ್ಮಿ ಪ್ರೊ. ಎಂ. ಕೃಷ್ಣೇಗೌಡ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು. ಕ್ರಿಕೆಟ್ ಮತ್ತು ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ್
ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯ ವಾಕ್ಯದಡಿ ಈ ಕಾರ್ಯಕ್ರಮ ನಡೆಯಿತು.
ಕೊಡಗಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡಲು ಪ್ರಯತ್ನ: ಡಾ.ಪಾಟೀಲ
ಬಡವರ ಮಕ್ಕಳೂ ವೈದ್ಯರಾಗಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.
ಹೆಚ್ಚಿನ ಲಾಭ, ಅಭಿವೃದ್ಧಿಗೆ ಸದಸ್ಯರು ಸಹಕರಿಸಬೇಕು: ರಘು ತಮ್ಮಯ್ಯ
ಸಂಘವು ಸದರಿ ಸಾಲಿನಲ್ಲಿ 25, 04, 446 ರು. ಲಾಭ ಗಳಿಸಿದೆ. ಶೇ. 12 ಡಿವಿಡೆಂಟ್ ವಿತರಿಸುವಂತೆ ತೀರ್ಮಾನಿಸಲಾಗಿದೆ.
ರೋಟರಿ ನೇಷನ್ ಬಿಲ್ಡರ್ಸ್ ಪ್ರಶಸ್ತಿ ಪ್ರದಾನ
ಹಾಕಿ ಕ್ರೀಡೆಯಲ್ಲಿ ಸಾಧನೆ ತೋರಿದ ಕೊಡಗು ವಿದ್ಯಾಲಯದ ವಿದ್ಯಾರ್ಥಿನಿ ಎ.ಜಿ. ಪರ್ಲಿನ್ ಪೊನ್ನಮ್ಮ ಅವರನ್ನು ಸನ್ಮಾನಿಸಲಾಯಿತು.
ದಬ್ಬಾಳಿಕೆಯಿಂದ ಚುನಾವಣಾ ಬಾಂಡ್ ಸಂಗ್ರಹ: ಶರಣ ಪ್ರಕಾಶ ಪಾಟೀಲ್
ಮುಡಾ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದ ಮೇಲೆ ಎಫ್ಐಆರ್ ಆಗಿದೆ. ತನಿಖೆ ಆಗಬೇಕಾಗಿದೆ ಎಂದು ಶರಣ ಪ್ರಕಾಶ ಪಾಟೀಲ ಹೇಳಿದರು.
ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜು ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮ
ದುಶ್ಚಟದ ಪರಿಣಾಮದ ಕುರಿತು ಸ್ವಾಸ್ಥ್ಯ ಸಂಕಲ್ಪ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು. ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಎಸ್. ಪರಮೇಶ್ ಅಧ್ಯಕ್ಷತೆ ವಹಿಸಿದ್ದರು.
ವೃತ್ತಿಪರ ಛಾಯಾಗ್ರಾಹಕರಿಗೆ ಹೆಚ್ಚಿನ ಹೊಣೆಗಾರಿಕೆ, ಜವಾಬ್ದಾರಿ ಇದೆ : ವಿಶ್ವೇಶ್ವರ ಭಟ್
ಸೋನಿ ಕ್ಯಾಮೆರಾ ಕಾರ್ಯಾಗಾರ ಮತ್ತು ಛಾಯಾ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಛಾಯಾಚಿತ್ರ ಗ್ರಾಹಕ ಕುಟುಂಬ ಸದಸ್ಯರಿಗೆ ವಿವಿಧ ಕ್ರೀಡಾಸ್ಪರ್ಧೆ ಏರ್ಪಡಿಸಲಾಯಿತು.
ಮಡಿಕೇರಿ : ಜಿ.ಪಂ, ತಾ.ಪಂ, ಪುರಸಭೆ ಚುನಾವಣೆಗೆ ಎನ್ಡಿಎ ಅಭ್ಯರ್ಥಿ ಕಣಕ್ಕೆ: ಸಾ.ರಾ.ಮಹೇಶ್
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸಲಿದ್ದು, ಜೆಡಿಎಸ್ ಪ್ರಭಾವ ಇರುವ ಕಡೆಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ಅಪ್ಪಚ್ಚ ಕವಿ ಆಶೋತ್ತರಗಳನ್ನು ಉಳಿಸಿ ಬೆಳೆಸುವಲ್ಲಿ ಪ್ರಯತ್ನಿಸಬೇಕು: ಎ.ಎಸ್.ಪೊನ್ನಣ್ಣ
ಕೊಡವ ಸಾಹಿತ್ಯ ಬೆಳವಣಿಗೆಯಲ್ಲಿ ಇಂದಿನ ಮಕ್ಕಳು ಮನಸ್ಸು ಮಾಡಬೇಕಿದೆ. ಅಪ್ಪಚ್ಚ ಕವಿ ಅವರ ಆಶೋತ್ತರಗಳನ್ನು ಉಳಿಸಿ ಬೆಳೆಸುವಲ್ಲಿ ಕೊಡವ ಭಾಷಿಕರೆಲ್ಲರೂ ಒಂದುಗೂಡಬೇಕಿದೆ ಎಂದು ಗಣ್ಯರು ತಿಳಿಸಿದರು.
< previous
1
...
180
181
182
183
184
185
186
187
188
...
417
next >
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ