ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೆಮ್ಮಲೆ ಕೋಲ್ ಮಂದ್: ವಿಜೃಂಭಣೆಯ ಮಂದ್ ನಮ್ಮೆ
ಕೊಡವ ಸಂಪ್ರದಾಯದ ಮುಖ್ಯ ಆಚರಣೆಗಳಲ್ಲೊಂದಾದ ಮಂದ್ ನಮ್ಮೆ ಆಚರಿಸಲಾಯಿತು. ವಿವಿಧ ಕೊಡವ ನೃತ್ಯಗಳು ಮಂದ್ ನಮ್ಮೆಯ ಸಂಭ್ರಮ ನೆನಪಿಸುವಂತಿತ್ತು.
ಫುಟ್ಬಾಲ್ ಬೆಳವಣಿಗೆಗೆ ಎಲ್ಲರೂ ಕೈ ಜೋಡಿಸಿ: ಜಗದೀಶ್ ಮಂದಪ್ಪ
ಜಿಲ್ಲೆಯಲ್ಲಿ ಇನ್ನಷ್ಟು ಉನ್ನತ ಮಟ್ಟಕ್ಕೆ ಫುಟ್ಬಾಲ್ ಕ್ರೀಡೆ ಬೆಳವಣಿಗೆ ಸಾಧಿಸುವ ಅವಶ್ಯಕತೆ ಇದೆ ಎಂದು ಪಾಣತ್ತಲೆ ಜಗದೀಶ್ ಮಂದಪ್ಪ ಹೇಳಿದರು.
ನಾಪೋಕ್ಲು ಶ್ರೀ ಪೊನ್ನು ಮುತ್ತಪ್ಪ ದೇವಾಲಯದಲ್ಲಿ ಹುತ್ತರಿ ವೆಳ್ಳಾಟ ಸಂಪನ್ನ
ಶ್ರೀ ಪೊನ್ನು ಮುತ್ತಪ್ಪ ದೇವಾಲಯದಲ್ಲಿ ಮುತ್ತಪ್ಪ ದೇವರ ಹುತ್ತರಿ ವೆಳ್ಳಾಟ ಸಾಂಪ್ರದಾಯಿಕವಾಗಿ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಆರಾಯಿರ ನಾಡ್ ಪೂಮಾಲೆ ಮಂದ್ನಲ್ಲಿ ವಿಜೃಂಭಣೆಯ ಪುತ್ತರಿ ಕೋಲಾಟ
ಅರಾಯಿರ ನಾಡ್ರ ವಾರ್ಷಿಕ ಪುತ್ತರಿ ಕೋಲಾಟ ವಿವಿಧ ಜನಪದ ಪ್ರಕಾರಗಳನ್ನು ಒಳಗೊಂಡು ಸಂಪನ್ನಗೊಂಡಿತು. ಗ್ರಾಮಸ್ಥರಿಗೆ ಕೊಡಗಿನ ಸಾಂಪ್ರದಾಯದ ವಾಲಗವು ಸ್ವಾಗತ ಕೋರಿದವು.
ಮೌಲ್ಯ ಶಿಕ್ಷಣ ನೀಡಿ ಮಕ್ಕಳ ಹಕ್ಕು ಸಂರಕ್ಷಿಸಿ: ವೆಂಕಟೇಶ್
ಮಕ್ಕಳಿಗೆ ಮಾನವೀಯ ಹಾಗೂ ಮೌಲ್ಯಯುತ ಶಿಕ್ಷಣ ನೀಡುವುದು ಅತ್ಯಗತ್ಯ ಎಂದು ವೆಂಕಟೇಶ್ ಹೇಳಿದರು.
ಕುಶಾಲನಗರ ಪಟ್ಟಣ ಒಳಚರಂಡಿ ಕಾಮಗಾರಿ ಶೀಘ್ರ ಪೂರ್ಣ: ತಿಮ್ಮಪ್ಪ
ಕುಶಾಲನಗರ ಪಟ್ಟಣ ಒಳಚರಂಡಿ ಯೋಜನೆ ಕಾಮಗಾರಿ ಸದ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದು ಪುರಸಭೆ ಸದಸ್ಯ ಡಿ.ಕೆ. ತಿಮ್ಮಪ್ಪ ಹೇಳಿದರು.
ಅರೆಭಾಷಿಕರನ್ನು ಒಟ್ಟುಗೂಡಿಸುವಲ್ಲಿ ಐನ್ಮನೆ ಸಹಕಾರಿ: ಸೂದನ ಈರಪ್ಪ
ಅರೆ ಭಾಷಿಗರು ತಮ್ಮ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕೀಳರಿಮೆ ತೋರದೆ ಮುಂದಿನ ಜನಾಂಗಕ್ಕೆ ಪೂರಕವಾಗಿ ಭಾಷೆ ಮತ್ತು ಸಂಸ್ಕೃತಿಯನ್ನು ಕಾಪಾಡಬೇಕು. ಇದಕ್ಕೆ ಅಕಾಡೆಮಿ ಸಹಾಯ ಪಡೆಯಬೇಕು ಎಂದು ಕಾಫಿ ಬೆಳೆಗಾರ ಮೂಲೆ ಮಜಲು ಮುತ್ತಪ್ಪ ಹೇಳಿದರು.
ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಟ್ಯ್ರಾಕ್ ಸೂಟ್ ವಿತರಣೆ
ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು, ಅವರು ಸಮಾಜದಲ್ಲಿ ಎಲ್ಲರಂತೆ ಮುಖ್ಯವಾಹಿನಿಗೆ ಬರಬೇಕು ಎಂದು ಕೆ.ಎ. ಕುಶಾಲಪ್ಪ ಹೇಳಿದರು.
ಬಿದ್ದಾಟಂಡ ವಾಡೆ, ನೂರಂಬಾಡ ನಾಡ್ ಮಂಡ್ನಲ್ಲಿ ಪುತ್ತರಿ ಕೋಲಾಟ
ಐತಿಹಾಸಿಕ ನೂರಂಬಾಡ ಕೋಲ್ ಮಂದ್ನಲ್ಲಿ ಹುತ್ತರಿ ಕೋಲಾಟಕ್ಕೂ ಮುನ್ನ ಮೆರವಣಿಗೆ ನಡೆಯಿತು.
ಸಾಹಿತ್ಯ ಸಮ್ಮೇಳನದ ವಿಶೇಷ ಉಪನ್ಯಾಸಕ್ಕೆ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಆಯ್ಕೆ
ಮಂಡ್ಯದಲ್ಲಿ 29ರಿಂದ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷ ಉಪನ್ಯಾಸಕರಾಗಿ ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಆಯ್ಕೆಯಾಗಿದ್ದಾರೆ.
< previous
1
...
181
182
183
184
185
186
187
188
189
...
483
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?