• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರ ಬಿಪಿಎಲ್‌ ಕಾರ್ಡುಗಳಿಗೆ ಅನ್ಯಾಯ ಆಗಬಾರದು: ಶಾಸಕ ಸೂಚನೆ
ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಯಾರೇ ಸಮಸ್ಯೆಯಲ್ಲಿ ಸಿಲುಕಿದಾಗ ಸೂಕ್ತವಾಗಿ ಸ್ಪಂದಿಸಬೇಕು. ಅದಕ್ಕಾಗಿ ಸರ್ಕಾರ ವಿವಿಧ ಸಮಿತಿಗಳನ್ನು ನೇಮಕಮಾಡಿದ್ದು, ಅವರ ಕೆಲಸಗಳಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
ಡಿಸಿಸಿ ಬ್ಯಾಂಕ್ ‘ವಿದ್ಯಾ ಸಹಕಾರ’ ಸಾಲ ಯೋಜನೆ ಜಾರಿ
ಜಿಲ್ಲೆಯ ರೈತರ ಮಕ್ಕಳಿಗೆ ಅನುಕೂಲವಾಗುವಂತೆ ಅವಶ್ಯವಿರುವ ‘ವಿದ್ಯಾ ಸಹಕಾರ’ ಹೆಸರಿನ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಬ್ಯಾಂಕಿನಲ್ಲಿ ಪ್ರಥಮವಾಗಿ ಜಾರಿಗೊಳಿಸಿ ವೈಯಕ್ತಿಕ ಗರಿಷ್ಠ ರು.60 ಲಕ್ಷ ವರೆಗೆ ಸಾಲ ನೀಡಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಕೊಡಂದೇರ ಬಾಂಡ್‌ ಗಣಪತಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಒತ್ತು: ನಾಗೇಂದ್ರ ಪ್ರಸಾದ್ ಸಲಹೆ
ಜಿಲ್ಲೆಯಲ್ಲಿ ಪರಿಸರ ಪೂರಕ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕೆಂದು ಕೊಡಗು ಜಿಲ್ಲಾ ಹೊಟೇಲ್, ರೆಸಾರ್ಟ್ ಹಾಗೂ ಉಪಹಾರ ಗೃಹ ಸಂಘದ ಗೌರವಾಧ್ಯಕ್ಷ ನಾಗೇಂದ್ರ ಪ್ರಸಾದ್ ಸಲಹೆ ನೀಡಿದ್ದಾರೆ. ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಿದ್ದಾಪುರದ ರೆಸಾರ್ಟ್‌ನಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಎರಡನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿ, ಸಹಾಯಕರ ಮುಷ್ಕರ
ಗ್ರಾಮ ಆಡಳಿತ ಅಧಿಕಾರಿಗಳ ಹಾಗೂ ಗ್ರಾಮ ಸಹಾಯಕರ ಕುಂದುಕೊರತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಶಿಕ್ಷಕ ಸತೀಶ್, ಶೋಭಾಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ
ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ಸ್‌ ಪ್ರಶಸ್ತಿಗಳನ್ನು ಮುಳ್ಳೂರು ಶಾಲಾ ಮುಖ್ಯೋಪಾಧ್ಯಾಯ ಸಿ.ಎಸ್ .ಸತೀಶ್ ಮತ್ತು ನಾಪೋಕ್ಲು ರಾಮಟ್ರಸ್ಟ್ ನ ಶಿಕ್ಷಕಿ ಬೊಳ್ಳಚೆಟ್ಟೀರ ಶೋಭಾ ವಿಜಯ ಅವರಿಗೆ ಪ್ರದಾನ ಮಾಡಲಾಯಿತು.
ಟಿ.ಪಿ.ರಮೇಶ್‌ಗೆ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿ 30ರಂದು ಪ್ರದಾನ
ಮೈಸೂರಿನ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನೀಡಲಾಗುವ ‘ಧ್ವನಿ ಕೊಟ್ಟ ಧಣಿ’ ಪ್ರಶಸ್ತಿಗೆ ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಆಯ್ಕೆಯಾಗಿದ್ದಾರೆ. ಮೈಸೂರಿನ ದಿ ಇನ್‌ಸ್ಟಿಟ್ಯೂಷನ್‌ ಆಫ್‌ ಎಂಜಿನಿಯರ್ಸ್‌ ಸಭಾಂಗಣದಲ್ಲಿ 30ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.
ಕೊಡಗಿನ ಪಾಳು ಭತ್ತ ಗದ್ದೆ ಪುನಶ್ಚೇತನಕ್ಕೆ ಕನೆಕ್ಟಿಂಗ್ ಕೊಡವಾಸ್, ಕೃಷಿ ವಿಜ್ಞಾನ ವೇದಿಕೆ ಪ್ರೋತ್ಸಾಹ
ಕೊಡಗು ಜಿಲ್ಲೆಯಲ್ಲಿ ಭತ್ತದ ಗದ್ದೆಗಳನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸಂಘಟನೆಯೊಂದು ಮುಂದಾಗಿದೆ. ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಈ ಕಾರ್ಯ ಕೈಗೆತ್ತಿಕೊಂಡಿದೆ. ಇದಕ್ಕೆ ಕೊಡಗು ಕೃಷಿ ವಿಜ್ಞಾನ ವೇದಿಕೆ ಸಾಥ್ ನೀಡಿದ್ದು, ಜಿಲ್ಲೆಯಲ್ಲಿ ಭತ್ತದ ಗದ್ದೆಗಳನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.
ಮಡಿಕೇರಿ ದಸರಾ ಜನೋತ್ಸವ: ಅಕ್ಟೋಬರ್ 4ರಿಂದ ಕಾರ್ಯಕ್ರಮ ವೈವಿಧ್ಯ
ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅ.4ರಿಂದ 12ರ ತನಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಗಳು ನಡೆಯಲಿವೆ.ಜಿಲ್ಲಾಧಿಕಾರಿ ವೆಂಕಟರಾಜಾ ಅಧ್ಯಕ್ಷತೆಯಲ್ಲಿ ನಡೆದ ಮಡಿಕೇರಿ ನಗರ ದಸರಾ ಸಮಿತಿ ಪ್ರಮುಖರ ಸಭೆಯಲ್ಲಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಸಾಂಸ್ಕೃತಿಕ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಗ್ರಾಮಸಭೆಗೆ ಅಧಿಕಾರಿಗಳ ಗೈರು: ಕುಂಜಿಲ ಕಕ್ಕಬೆ ಗ್ರಾಮಸ್ಥರ ಆಕ್ರೋಶ
ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿಯ 2024- 25ನೇ ಸಾಲಿನ ಗ್ರಾಮಸಭೆಯಲ್ಲಿ ಪಾಲ್ಗೊಂಡ ಗ್ರಾಮಸ್ಥರು ಸಮಸ್ಯೆಗಳ ಸರಮಾಲೆಗಳನ್ನು ತೆರೆದಿಟ್ಟು, ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು.
ಕರ್ತವ್ಯ ಸ್ಥಗಿತ: ಗ್ರಾಮ ಆಡಳಿತಾಧಿಕಾರಿ, ಸಹಾಯಕರ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಮಡಿಕೇರಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 417
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved