ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಶಾ ಫೌಂಡೇಶನ್ನಿಂದ ಪೊನ್ನಾಡ್ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಪ್ರಮುಖರಿಗೆ ಸನ್ಮಾನ
ಪೊನ್ನಾಡ್ ಫಾರ್ಮರ್ ಪ್ರೊಡ್ಯುಸರ್ ಕಂಪನಿ ಲಿಮಿಟೆಡ್ ಪ್ರಮುಖರನ್ನು ಇಶಾ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಚಿಂತನೆ: ಕೊಡಗು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್
ಕುಶಾಲನಗರ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣಾ ಕಾರ್ಯಕ್ರಮ ನಡೆಯಿತು. ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಭಾಗವಹಿಸಿದ್ದರು.
ಮುನಿಶ್ವರ ದೇವಾಲಯದಲ್ಲಿ ನೋಟಿನಲ್ಲಿ ಮೂಡಿದ ಶಿವಲಿಂಗ!
ಮಡಿಕೇರಿಯ ಮುನೀಶ್ವರ ದೇವಾಲಯದಲ್ಲಿ ವಿವಿಧ ಪೂಜೆಗಳು ನಡೆಯಿತು. ರುದ್ರಾಭಿಷೇಕ, ರುದ್ರಹೋಮ ವಿವಿಧ ಪೂಜೆಗಳು ಜರುಗಿದವು.
ಆಟೋ ಚಾಲಕರ ಮಾಲೀಕರ ಸಂಘ ಅಧ್ಯಕ್ಷ ವಿ.ಎಂ.ಶರೀಫ್
ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾಗಿ ವಿ.ಎಂ. ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಸಿ.ಎ. ಸಚಿನ್ ಆಯ್ಕೆಗೊಂಡಿದ್ದಾರೆ.
ನಂಜರಾಯಪಟ್ಟಣ ಸಹಕಾರ ಸಂಘದ ಸಿಬ್ಬಂದಿ, ಪದಾಧಿಕಾರಿಗಳಿಗೆ ವಿಮೆ ಕಾರ್ಡ್ ವಿತರಣೆ
ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗೆ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ನಡೆಯಿತು.
ಕೊಡಗು ವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆ: ಸೃಜನಶೀಲ ವಿದ್ಯಾರ್ಥಿಗಳಿಂದ ವೈಜ್ಞಾನಿಕ ಪ್ರದರ್ಶನ
ನಗರದ ಕೊಡಗು ವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉತ್ತಮ ಶಿಕ್ಷಣದಿಂದ ಸಾಧನೆ: ಉಳುವಂಗಡ ಕಾವೇರಿ ಉದಯ
ಜ್ಞಾನವನ್ನು ಕದಿಯಲು ಯಾರಿಗೂ ಸಾಧ್ಯವಿಲ್ಲ. ಅದು ಶಿಕ್ಷಣದಿಂದ ಬರುತ್ತದೆ ಎಂದು ಉಳುವಂಗಡ ಕಾವೇರಿ ಉದಯ ಹೇಳಿದರು.
ಕೊಡಗಿನೆಲ್ಲೆಡೆ ಶ್ರದ್ಧಾಭಕ್ತಿಯ ಶಿವಾರಾಧನೆ, ಶಿವನಾಮ ಸ್ಮರಣೆ
ವಿವಿಧ ಶಿವನ ದೇಗುಲಗಳಲ್ಲಿ ವಿಶೇಷ ಆರಾಧನೆ, ಪೂಜೆ ಪುನಸ್ಕಾರಗಳು ನಡೆದವು. ಅಪಾರ ಜನಸ್ತೋಮ ಶಿವಭಕ್ತಿಯಲ್ಲಿ ಮಿಂದೆದ್ದಿತು.
ವಿವಿಧ ಕಾಡಂಚಿನ ಪ್ರದೇಶದಲ್ಲಿ 15 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಪ್ರಕ್ರಿಯೆಗೆ ಎ.ಎಸ್.ಪೊನ್ನಣ್ಣ ಚಾಲನೆ
ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರು. ಬಿಡುಗಡೆಗೆ ಮಂಜೂರಾತಿ ನೀಡಿದೆ.
ಹೊದ್ದೂರು ಗ್ರಾ.ಪಂ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಸರ್ಕಾರದಿಂದ ಬಿಡುಗಡೆಯಾದ 2 ಕೋಟಿ ರು. ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಾರಂಭಕ್ಕೆ ಹೆಚ್.ಎ. ಹಂಸ ಚಾಲನೆ ನೀಡಿದರು. ಈ ಸಂದರ್ಭ ಕಾಮಗಾರಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.
< previous
1
...
184
185
186
187
188
189
190
191
192
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್