• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಗಂಧ ಮರ ಕಳ್ಳತನ: ಅರಣ್ಯ ಇಲಾಖೆಗೆ ದೂರು
ಮನೆಯ ಮುಂಭಾಗದಲ್ಲಿ ಬೆಳೆದಿದ್ದ ಶ್ರೀಗಂಧ ಮರವನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ.
ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೆ, ಧಾರ್ಮಿಕ ಕಾರ್ಯಕ್ರಮ ಸಂಪನ್ನ
ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಂಡಲಪೂಜೆ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಕಕ್ಕಬ್ಬೆಯ ಶ್ರೀಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಹುತ್ತರಿ ಹಬ್ಬ ಸಂಭ್ರಮ
ಹುತ್ತರಿ ಹಬ್ಬವನ್ನು ನಾಲ್ಕುನಾಡು ವ್ಯಾಪ್ತಿಯಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಮೊದಲ ಪೂಜೆ ನಡೆಯಿತು.
ರೈತ ಸಮಾವೇಶಕ್ಕೆ ಸಂಪೂರ್ಣ ಬೆಂಬಲ: ಹರಪಳ್ಳಿ ರವೀಂದ್ರ
ಡಿ. 20ರಂದು ಮಡಿಕೇರಿಯಲ್ಲಿ ನಡೆಯುವ ರೈತರ ಸಮಾವೇಶಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹರಪಳ್ಳಿ ರವೀಂದ್ರ ಹೇಳಿದರು.
ಮಕ್ಕಳಿಗೆ ಸಂಸ್ಕಾರ ನೀಡಿ, ಉತ್ತಮ ಪ್ರಜೆಗಳನ್ನಾಗಿ ಮಾಡಿ: ಬಸವಲಿಂಗ ಸ್ವಾಮೀಜಿ
ಮಕ್ಕಳಿಗೆ ಸಂಸ್ಕಾರ ನೀಡಿ, ಉತ್ತಮ ಪ್ರಜೆಗಳಾನ್ನಾಗಿ ಮಾಡಿ ಎಂದು ಬಸವಲಿಂಗ ಸ್ವಾಮೀಜಿ ತಿಳಿಸಿದರು.
ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಸಾಹಿತ್ಯ ಕ್ಷೇತ್ರದಲ್ಲಿ ಸುಬ್ರಾಯ ಸಂಪಾಜೆಗೆ ಸನ್ಮಾನ
ಮಡಿಕೇರಿ ಆಕಾಶವಾಣಿ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸನ್ಮಾನ ಪಡೆಯಲಿದ್ದಾರೆ.
ಸುಂಟಿಕೊಪ್ಪ: ಮನೆಮನೆಗೆ ಬರುತ್ತಿದೆ ಕ್ಯಾರೋಲ್ಸ್‌
ಕ್ಯಾರೋಲ್ಸ್ ಅಂಗವಾಗಿ ಸಾಂತಕ್ಲಾಸ್ ವೇಷಧಾರಿ, ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗೂ ಗಾಯನ ವೃಂದವರು ಮನೆಗಳಿಗೆ ತೆರಳಿ ಪ್ರಾರ್ಥಿಸಿ, ಕ್ರಿಸ್ತರ ಶುಭಸಂದೇಶವನ್ನು ವಾಚಿಸಿ, ಗುರುಗಳು ಮನೆಯ ಮಂದಿಗೆ ಆಶೀರ್ವಚಿಸಿ ಶುಭಾಶಯ ಕೋರುತ್ತಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ನಿಗಮಗಳಿಗೆ ಅನುದಾನಕ್ಕೆ ಬಿಜೆಪಿ ಆಗ್ರಹ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ವಾಣಿಜ್ಯ ಮಳಿಗೆಗಳ ಹರಾಜು ರದ್ದುಪಡಿಸಿ ಮರು ಇ-ಟೆಂಡರ್‌ಗೆ ಆಗ್ರಹ
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು.
ಬಸ್ಸಿಗೆ ಕಾಯುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ
ರಸ್ತೆಯಲ್ಲಿ ವಾಹನದಲ್ಲಿ ತೆರಳುತ್ತಿದ್ದವರು ಗಾಯಗೊಂಡು ಬಿದ್ದಿದ್ದ ಶಾರದಾ ಅವರನ್ನು ಕಂಡು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 483
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved