• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಟ್ಟಳ್ಳಿಯಲ್ಲಿ ಕೊಡಗಿನ ಕಿತ್ತಳೆ ಪುನಶ್ಚೇತನ ಕಾರ್ಯಕ್ರಮ
ಮೂರು ಜಿಲ್ಲೆಯ ಸುಮಾರು ನೂರು ರೈತರಿಗೆ ಕೃಷಿ ಪರಿಕರಗಳನ್ನು ವಿತರಿಸಲಾಯಿತು. ಕೊಡಗಿನ ಕಿತ್ತಳೆ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಿತು.
ಮಡಿಕೇರಿ : ದಸರಾ ಆಚರಣೆಗೆ ಸಂಬಂಧಿಸಿದಂತೆ ಅಲಂಕಾರ ಸಮಿತಿ 2024 ರ ರಚನೆ : ಮುನೀರ್ ಮಾಚರ್ ಎಂ.ಎ ಅಧ್ಯಕ್ಷತೆ
ಮಡಿಕೇರಿ ನಗರದಲ್ಲಿ 2024 ರ ದಸರಾ ಆಚರಣೆಗೆ ಸಂಬಂಧಿಸಿದಂತೆ ಅಲಂಕಾರ ಸಮಿತಿಯನ್ನು ರಚಿಸಲಾಗಿದೆ. ಮುನೀರ್ ಮಾಚರ್ ಎಂ.ಎ ಅವರ ಅಧ್ಯಕ್ಷತೆಯಲ್ಲಿ ನೂತನ ಸಮಿತಿ ರಚನೆಗೊಂಡಿದೆ.
ಚೆಟ್ಟಳ್ಳಿ ಕೊಡವ ಸಮಾಜ ಕೈಲ್ ಪೊಳ್ದ್‌ ಒತ್ತೊರ್ಮೆ ಕೂಟ
ಚೆಟ್ಟಳ್ಳಿ ಕೊಡವ ಸಮಾಜ ವತಿಯಿಂದ 4ನೇ ವರ್ಷದ ಮಹಾಸಭೆ ಹಾಗೂ ಕೈಲ್‌ ಪೊಳ್ದ್‌ ಒತ್ತೊರ್ಮೆ ಕೂಟ ನಡೆಯಿತು. ಸಮಾಜದ ಅಧ್ಯಕ್ಷ ಮುಳ್ಳಂಡ ರತ್ತು ಚಂಗಪ್ಪ ಅಧ್ಯಕ್ಷತೆ ವಹಿಸಿದ್ದರು.
ಮಡಿಕೇರಿ: ಪೋಷಣ ಮಾಸಾಚರಣೆ, ಮಾತೃವಂದನಾ ವಿಶೇಷ ಅಭಿಯಾನ
ಪೋಷಣ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇ಼ಷ ಅಭಿಯಾನ ಕಾರ್ಯಕ್ರಮ ನಡೆಯಿತು. ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು.
ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ಸಂತ ಮೇರಿ ಶಾಲೆಗೆ ಪ್ರಶಸ್ತಿ
ಸಂತ ಮೇರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ತೋರಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಮಡಿಕೇರಿ: ಗಣೇಶ ಮಂಟಪ ವಿಜೃಂಭಣೆಯ ಶೋಭಾಯಾತ್ರೆ
46ನೇ ವರ್ಷದ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೈಭವದಿಂದ ನಡೆಯಿತು. ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ಸಾಗಿತು.
ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ವೇದಿಕೆ: ರವಿ
ನಂಜರಾಯಪಟ್ಟಣ ಸಂಯುಕ್ತ ಆಶ್ರಯದಲ್ಲಿ ಬಸನಹಳ್ಳಿಯ ಸರ್ಕಾರಿ ವಾಲ್ಮೀಕಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ಜರುಗಿತು. 70ಕ್ಕಿಂತಲೂ ಹೆಚ್ಚು ಶಾಲಾ ಮಕ್ಳಳು ಪಾಲ್ಗೊಂಡಿದ್ದರು.
ವಿಜೃಂಭಣೆಯ ಅರ್ಥಪೂರ್ಣ ಮಡಿಕೇರಿ ದಸರಾ: ಡಾ.ಮಂತರ್‌ ಗೌಡ
ಮಡಿಕೇರಿಯಲ್ಲಿ ಈ ವರ್ಷ ನಾಡಹಬ್ಬವನ್ನು ವಿಜೃಂಭಣೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಸಿದ್ಧತಾ ಮಾರ್ಗದರ್ಶನ
ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಮಾರ್ಗದರ್ಶನವನ್ನು ಹಮ್ಮಿಕೊಳ್ಳಲಾಯಿತು. ಉಪನ್ಯಾಸಕರಾದ ಕವಿತಾ ಮಾರ್ಗದರ್ಶನ ನೀಡಿದರು.
ಪ್ರತಿಯೊಬ್ಬ ವ್ಯಕ್ತಿಯ ಒಳಗೆ ಅದ್ಭುತ ಶಕ್ತಿಯಿದೆ: ಪಟ್ಟಡ ಶಿವಕುಮಾರ್
1855ನೇ ವದ್ಯವರ್ಜನ ಶಿಬಿರ ಎಲ್ಲರ ಸಹಕಾರ ಮತ್ತು ಸಹಭಾಗಿತ್ವದೊಂದಿಗೆ ಯಶಸ್ವಿಯಾಗಿ ನಡೆಯುತ್ತಿದೆ. ಉಪನ್ಯಾಸಕರಾದ ಪಟ್ಟಡ ಶಿವಕುಮಾರ್‌ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved