ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡಗು ವಿವಿ ಉಳಿಸಿ ಅಭಿವೃದ್ಧಿಗೊಳಿಸುವ ಸಂಬಂಧ ಸಂಪುಟದಲ್ಲಿ ಪ್ರಸ್ತಾಪ
ಕೊಡಗು ವಿವಿ ಉಳಿಸಿ ಅಭಿವೃದ್ಧಿಗೊಳಿಸುವ ಸಂಬಂಧ ಸಂಪುಟದಲ್ಲಿ ಪ್ರಸ್ತಾಪ ಮಾಡುವುದರೊಂದಿಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಸಚಿವ ಗುಂಡೂರಾವ್ ಹೇಳಿದರು.
ಅಬಕಾರಿ ಇಲಾಖೆ ಹೊರಡಿಸಿರುವ ಸುತ್ತೋಲೆ ಹಿಂಪಡೆಯಲು ಆಗ್ರಹ
ರಕ್ಷಣಾ ಮದ್ಯವನ್ನು ಶುಭ ಸಮಾರಂಭಗಳಲ್ಲಿ ಉಪಯೋಗಿಸಲು ಅನುವು ಮಾಡಿಕೊಡಬೇಕು ಎಂದು ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘ ಒತ್ತಾಯಿಸಿದೆ.
ರಾಷ್ಟ್ರೀಯ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್ಶಿಪ್: ಗೋಣಿಕೊಪ್ಪದ ವಿದ್ಯಾರ್ಥಿಗಳು ಭಾಗಿ
ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ 50 ವಿದ್ಯಾರ್ಥಿಗಳು ಭಾಗವಹಿಸಿದರು. ಕ್ಲಾಸಿಕ್ ಮತ್ತು ಫೋಕ್ ನೃತ್ಯಗಳು ನಡೆದವು.
ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಗೆ ಉಚಿತ ತರಬೇತಿ
ಪ್ರತಿ ವರ್ಷವೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ 40ರಿಂದ 50 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸದ ಭದ್ರತೆಯೊಂದಿಗೆ ಉತ್ತಮ ಸಂಬಳ ನೀಡಲಾಗುತ್ತದೆ.
ಕೊಡಗು ವಿವಿ : ಪುನರ್ ಪರಿಶೀಲನೆಗೆ ಒಕ್ಕಲಿಗರ ಸಂಘ ಒತ್ತಾಯ
ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ಮತ್ತೊಂದು ವಿವಿಯೊಂದಿಗೆ ವಿಲೀನಗೊಳಿಸುವ ಕುರಿತು ತೆಗೆದುಕೊಂಡಿರುವ ನಿರ್ಧಾರವನ್ನು ಪುನರ್ಪರಿಶೀಲಿಸಬೇಕು ಎಂದು ಒಕ್ಕಲಿಗರ ಸಂಘ ಒತ್ತಾಯಿಸಿದೆ.
ನಾಗದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ
ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ನಾಗದೇವರ ನೂತನ ಆಲಯ ಮತ್ತು ಪುನರ್ ಪ್ರತಿಷ್ಠಾಪನಾ ಮಹೋತ್ಸವವು ನೆರವೇರಿತು.
ಕೊಡಗು ವಿವಿ ಮುಚ್ಚುವ ಸರ್ಕಾರದ ನಿರ್ಧಾರಕ್ಕೆ ಎಬಿವಿಪಿ ಖಂಡನೆ
ಯಾವುದೇ ಶಿಕ್ಷಣ ತಜ್ಞರ ಸಲಹೆಯನ್ನು ಪಡೆಯದೇ ರಾಜ್ಯ ಸರ್ಕಾರ 9 ವಿವಿಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಲಾಯಿತು.
ನಾಪೋಕ್ಲುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಶ್ರೇಣಿ
ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ರಾಷ್ಟ್ರೀಯ ಮೌಲ್ಯಮಾಪನ ಹಾಗೂ ಮಾನ್ಯತಾ ಮಂಡಳಿಯಿಂದ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಬಿ ಪ್ಲಸ್ ಪ್ಲಸ್ ಶ್ರೇಣಿ ಪಡೆದುಕೊಂಡಿದೆ.
ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ದೈನಂದಿನ ಜೀವನ ಸಹಾಯಕ ಸಾಧನ ವಿತರಣೆ
ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ದೈನಂದಿನ ಜೀವನ ಸಹಾಯಕ ಸಾಧನ ಸಲಕರಣೆಗಳನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೋಮವಾರ ವಿತರಿಸಿದರು.
ಕ್ರೀಡೆಯಿಂದ ಪರಸ್ಪರ ಬಾಂಧವ್ಯ ಸಾಧ್ಯ: ವಿ.ಪಿ.ಶಶಿಧರ್
ನಾಕೂರು ಶಿರಂಗಾಲದ ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ಬೆಳ್ಳಿ ಹಬ್ಬದ ಅಂಗವಾಗಿ ಕಾನ್ಬೈಲ್ ಶಾಲಾ ಆವರಣದಲ್ಲಿ ಆಯೋಜಿಸಲಾದ ಕ್ರೀಡೋತ್ಸವದ ಸಮಾರೋಪ ಸಮಾರಂಭ ನಡೆಯಿತು.
< previous
1
...
185
186
187
188
189
190
191
192
193
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್