• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ: ಗಾಂಧಿ ಜಯಂತಿ ಆಚರಣೆ
ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ನಡೆಸಲಾಯಿತು. ಗಣ್ಯರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಪುರಸಭೆಯೊಂದಿಗೆ ಕೈಜೋಡಿಸಿದಲ್ಲಿ ಸ್ವಚ್ಛ ಕಾವೇರಿ ನಿರ್ಮಾಣ: ಉದಯಕುಮಾರ್
ಸಾರ್ವಜನಿಕರು ಸಂಘ ಸಂಸ್ಥೆಗಳು ಪುರಸಭೆಯೊಂದಿಗೆ ಕೈಜೋಡಿಸಿದಲ್ಲಿ ಕುಶಾಲನಗರದಲ್ಲಿ ಸ್ವಚ್ಛ ಪಟ್ಟಣ ಮತ್ತು ಸ್ವಚ್ಛ ಕಾವೇರಿ ನಿರ್ಮಾಣ ಸಾಧ್ಯ ಎಂದು ಪುರಸಭೆ ಅಧಿಕಾರಿ ಉದಯಕುಮಾರ್‌ ಹೇಳಿದರು.
ಕುಶಾಲನಗರ: ಸ್ವಚ್ಛತಾ ಕಾರ್ಯಕ್ರಮ
ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಲಯನ್ಸ್‌ ಕುಶಾಲನಗರ ಸಹಯೋಗದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮುತ್ತಮ್ಮಗೆ ವಾಲ್ಮೀಕಿ ಪ್ರಶಸ್ತಿ
ಬೆಂಗಳೂರಿನ ವಿಧಾನಸೌಧ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಜಿ. ಮುತ್ತಮ್ಮ ಅವರಿಗೆ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಮಾಯಣದಲ್ಲಿ ಭಾರತೀಯ‌ ಸಂಸ್ಕೃತಿ, ಇತಿಹಾಸ, ಪರಂಪರೆ ಉಲ್ಲೇಖ: ಜಿಲ್ಲಾಧಿಕಾರಿ ವೆಂಕಟ್ ರಾಜಾ
ಮಹರ್ಷಿ ವಾಲ್ಮೀಕಿ ಬರೆದಿರುವ ರಾಮಾಯಣದಲ್ಲಿ ಭಾರತೀಯ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯನ್ನು ಕಾಣಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ವನ್ಯಜೀವಿ ಸಪ್ತಾಹಕ್ಕೆ ಬೀದಳ್ಳಿಯಲ್ಲಿ ಚಾಲನೆ
71ನೇ ವನ್ಯಜೀವಿ ಸಪ್ತಾಹ ಅಂಗವಾಗಿ ಬೀದಳ್ಳಿಯಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಸುಂಟಿಕೊಪ್ಪ: ಅದ್ಧೂರಿ ಆಯುಧಪೂಜಾ ಸಮಾರಂಭ
ಆಯುಧ ಪೂಜೆ ಮತ್ತು ವಿಜಯದಶಮಿ ಜಾತ್ಯಾತೀತ ಮತ್ತು ಧರ್ಮತೀತ ನೆಲೆಗಟ್ಟಿನಲ್ಲಿ ಆಚರಿಸಲ್ಪಡುತ್ತಿದೆ ಎಂದು ಮಾಜಿ ಸಚಿವರು ಹೇಳಿದರು.
ಆಯುಧಪೂಜೆ, ವಿಜಯದಶಮಿ ಆಚರಣೆಯಿಂದ ಸಮಸ್ಯೆ ಪರಿಹಾರ: ಶಾಸಕ ಡಾ. ಮಂತರ್‌ಗೌಡ
ಸಮಸ್ಯೆಗಳನ್ನು ಎದುರಿಸಿ ಪರಿಹಾರ ಕಂಡುಕೊಳ್ಳುವಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ನಮಗೆ ಪ್ರೇರಣೆಯಾಗಬೇಕು ಎಂದು ಶಾಸಕರು ತಿಳಿಸಿದರು.
ಕಸವಿಲೇವಾರಿ ಬಹುದೊಡ್ಡ ಸಮಸ್ಯೆ: ಜಿ.ಮುಕುಲ್ ಮಹಿಂದ್ರ
ಸ್ವಚ್ಛತೆಯ ಕೆಲಸ ನಮ್ಮ ದಿನ ನಿತ್ಯದ ಆಗುಹೋಗುಗಳಲ್ಲಿ ಒಂದಾಗಬೇಕೆ ಹೊರತು ಯಾರನ್ನು ಮೆಚ್ಚಿಸುವ ಅಥವಾ ಪ್ರಚಾರಕ್ಕಾಗಿ ಮಾಡುವ ಕೆಲಸವಾಗಬಾರದು ಎಂದು ಗಣ್ಯರು ಹೇಳಿದರು.
ಸಿದ್ದಾಪುರದಲ್ಲಿ ಆಯುಧ ಪೂಜಾ ಉತ್ಸವ
ಸಿದ್ದಾಪುರದಲ್ಲಿ 32ನೇ ವರ್ಷದ ಆಯುಧ ಪೂಜೆ ಸಂಭ್ರಮದಿಂದ ನೆರವೇರಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 539
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved