ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಶಾಲನಗರದಲ್ಲಿ ಅದ್ಧೂರಿ ಹನುಮ ಜಯಂತಿ
ದೇವಾಲಯದ ಅರ್ಚಕರಾದ ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ಮಯೂರ ಭಟ್ ಮತ್ತು ಅರ್ಚಕರ ತಂಡದಿಂದ ಪೂಜಾ ಕಾರ್ಯಕ್ರಮಗಳು ಜರುಗಿದವು. ಸಂಜೆ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ರಥ ಬೀದಿಯ ಮೂಲಕ ಸಾಗಿ ಬೈಚನಹಳ್ಳಿ ಮಾರಿಯಮ್ಮ ದೇವಾಲಯ ತನಕ ಸಾಗಿತು.
ಕೃಷಿ ಭೂಮಿ ಮೀಸಲು ಅರಣ್ಯವೆಂದು ಘೋಷಿಸದಂತೆ ಆಗ್ರಹಿಸಿ 20ರಂದು ಬೃಹತ್ ಪ್ರತಿಭಟನೆ
ಸಿ ಮತ್ತು ಡಿ ಜಮೀನುಗಳನ್ನು ಈ ಹಿಂದೆಯೇ ಕ್ರಮಬದ್ಧವಲ್ಲದ ರೀತಿಯಲ್ಲಿ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಇದೀಗ ಈ ಜಾಗವನ್ನು ಮೀಸಲು ಅರಣ್ಯವೆಂದು ಘೋಷಣೆ ಮಾಡುವ ಆದೇಶ ಹೊರಡಿಸುವ ಪ್ರಯತ್ನ ನಡೆದಿದೆ. ಇದನ್ನು ರದ್ದುಪಡಿಸಬೇಕೆಂದು ಸುರೇಶ್ ಚಕ್ರವರ್ತಿ ಆಗ್ರಹಿಸಿದರು.
29ರಂದು ವಿಶ್ವಮಾನವ ಕುವೆಂಪು ಜನ್ಮ ದಿನಾಚರಣೆ: ಸಿದ್ಧತಾ ಸಭೆ
ಕುವೆಂಪು ಜನ್ಮದಿನದ ಪ್ರಯುಕ್ತ 29ರಂದು ವಿಶ್ವಮಾನವ ದಿನ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮ ದಿನವನ್ನು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಚೆಟ್ಟಿಮಾನಿ: ಕುಂದಚೇರಿ ಗ್ರಾಮ ಪಂಚಾಯಿತಿ ಮಕ್ಕಳ ಗ್ರಾಮಸಭೆ
ಶಾಲಾ ನಾಯಕ ಕೌಶಿಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಲಾಯಿತು. ಕುಂದಚೇರಿ ಗ್ರಾ.ಪಂ. ಅಧ್ಯಕ್ಷ ಪಿ.ಬಿ.ದಿನೇಶ್ ಮಕ್ಕಳ ಬೇಡಿಕೆಗಳ ಬಗ್ಗೆ ಹಿಂದಿನ ಸಭೆಯ ನಡಾವಳಿ ವಿವರಿಸಿದರು.
ತವರಿಗೆ ಮರಳಿದ ಮಾರ್ಷಲ್ ಆರ್ಟ್ಸ್ ಸಾಧಕರಿಗೆ ಆತ್ಮೀಯ ಸ್ವಾಗತ
ಮಾರ್ಷಲ್ ಆರ್ಟ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ ಜಿಲ್ಲೆಗೆ ಆಗಮಿಸಿದ ಕುಶಾಲನಗರ ಸಮೀಪದ ಕೂಡುಮಂಗಳೂರು ಬಾಲಕಿ ಆಜ್ಞ ಅಮಿತ್ ಮತ್ತು ತರಬೇತುದಾರ ಆಕೆಯ ತಂದೆ ಅಮಿತ್ ಅವರಿಗೆ ಜಿಲ್ಲೆಯ ಗಡಿಭಾಗದಲ್ಲಿ ಆತ್ಮೀಯ ಸ್ವಾಗತ ಕೋರಲಾಯಿತು.
ಶಾಲೆಗಳಿಗೆ ಮಾಯಮುಡಿ ಗ್ರಾ.ಪಂ. ಶುದ್ಧ ಕುಡಿಯುವ ನೀರು ಘಟಕ ವಿತರಣೆ
ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶುದ್ಧ ನೀರಿನ ಘಟಕ ಮತ್ತು ಡಿಸ್ಪೆನ್ಸರ್ ಹಾಗೂ 11 ಅಂಗನವಾಡಿ ಕೇಂದ್ರಗಳಿಗೆ ಶುದ್ಧ ನೀರಿನ ಘಟಕ ವಿತರಿಸಲಾಯಿತು.
ಕೊಡಗಿನಲ್ಲಿ ನಾಳೆ ಸಾಂಪ್ರದಾಯಿಕ ಹುತ್ತರಿ ಹಬ್ಬ ಸಂಭ್ರಮ
ರೋಹಿಣಿ ನಕ್ಷತ್ರದ ಹುಣ್ಣಿಮೆಯ ದಿನವಾದ ಶನಿವಾರ ರಾತ್ರಿ ೭.೩೦ಕ್ಕೆ ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದಲ್ಲಿ ನೆರೆ ಕಟ್ಟುವುದು, ೮.೩೦ಕ್ಕೆ ಕದಿರು ಕೊಯ್ಯುವುದು ಮತ್ತು ೯.೩೦ ಗಂಟೆಗೆ ಪ್ರಸಾದ ಸ್ವೀಕಾರ ಮಾಡಲು ಶುಭ ಗಳಿಗೆಯಾಗಿರುವುದನ್ನು ನಿರ್ಧರಿಸಲಾಗಿದೆ.
ಕುಶಾಲನಗರ: ಬಹುತೇಕ ಬಂದ್ ಸಂಪೂರ್ಣ
ಅವಹೇಳನಕಾರಿ ಸಂದೇಶ ರವಾನಿಸಿ ಜಿಲ್ಲೆಯ ಜನತೆ ಹಾಗೂ ದೇಶಕ್ಕೆ ಅಪಮಾನ ಎಸಗಿರುವ ವಕೀಲ ವಿದ್ಯಾಧರ್ ಗಡಿಪಾರು ಮಾಡುವಂತೆ ಒತ್ತಾಯಿಸಿ ಜಿಲ್ಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆ ತನಕ ನಡೆದ ಬಂದ್ ಕುಶಾಲನಗರದಲ್ಲಿ ಬಹುತೇಕ ಸಂಪೂರ್ಣವಾಗಿತ್ತು.
ಕೊಡಗು ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ: ಆರೋಪಿಗೆ ಗಡಿಪಾರು ಆಗ್ರಹಿಸಿ ಪ್ರತಿಭಟನೆ
ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧದ ಹೋರಾಟಕ್ಕಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡಗು ಸರ್ವಜನಾಂಗದ ಒಕ್ಕೂಟ ನೀಡಿದ್ದ ಕರೆಗೆ ಜಿಲ್ಲೆಯ ಜನತೆ ಓಗೊಟ್ಟು ಸ್ಪಂದಿಸಿದ್ದರು. ಮುಂಜಾನೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್ ಗೆ ಕರೆ ನೀಡಲಾಗಿತ್ತು.
ಬಿದ್ದಾಟಂಡ ವಾಡೆ: ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ
ಬಿದ್ದಾಟಂಡ ವಾಡೆ ರಸ್ತೆಯಿಂದ ನಾಪೋಕ್ಲು ಸಂಪರ್ಕ ರಸ್ತೆ , ಹಾಗೂ ಕೋಟೇರಿ ರಸ್ತೆಯಿಂದ, ಮೂಟೇರಿ ಸಂಪರ್ಕ ರಸ್ತೆಯ ಕಾಮಗಾರಿಗೆ ಬಿದ್ದಾಟಂಡ ವಾಡೆ ಸಮೀಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಗುದ್ದಲಿ ಪೂಜ ನೆರವೇರಿಸಿದರು.
< previous
1
...
186
187
188
189
190
191
192
193
194
...
484
next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್
ಟ್ರಂಪ್-ಪುಟಿನ್ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
ಸಿಂದೂರದಲ್ಲಿ 13 ತನ್ನ ಯೋಧರು ಸಾವು: ಪಾಕ್ ಒಪ್ಪಿಗೆ