• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿಕರಿಗೆ 5 ಲಕ್ಷ ರೂ ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಬಾಂಡ್ ಗಣಪತಿ
ಕೃಷಿಕರ ಶ್ರೇಯೋಭಿವೃದ್ಧಿಗೆ ಸರ್ಕಾರ ಹಲವು ಕಾರ್ಯಕಮ ಕೈಗೊಂಡಿದೆ. ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರು. ವರೆಗೆ ಸಾಲವನ್ನು ವಿತರಿಸಲಾಗುತ್ತಿದೆ ಎಂದು ಬಾಂಡ್‌ ಗಣಪತಿ ಹೇಳಿದರು.
ಮಡಿಕೇರಿಯಲ್ಲಿ ವಾಕಥಾನ್ ಆಯೋಜನೆ
ಮಡಿಕೇರಿಯಲ್ಲಿ ವಾಕಥಾನ್‌ ಆಯೋಜನೆ ಮಾಡಲಾಗಿತ್ತು. ವಿದ್ಯಾರ್ಥಿಗಳು ಪಾಲ್ಗೊಂಡು ವಿಶ್ವ ಶಾಂತಿ ಸಂದೇಶ ಸಾರಿದರು.
ಪ್ರತಿಭೆ ಹೊರ ಹಾಕಲು ಪ್ರತಿಭಾ ಕಾರಂಜಿ ಪೂರಕ: ಗೀತಾ ಹರೀಶ್
ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್‌ ಮತ್ತು ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ ದೇವರಾಜ್‌ ಉದ್ಘಾಟಿಸಿದರು. ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಪೂರಕ ವೇದಿಕೆಯಾಗಿದೆ ಎಂದು ಗಣ್ಯರು ತಿಳಿಸಿದರು.
ಕೊಡಗು ಜಿಲ್ಲಾ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ವಾರ್ಷಿಕ ಮಹಾಸಭೆ
ಕೊಡಗು ಜಿಲ್ಲಾ ಸಹಕಾರ ಮಹಾಮಂಡಳ ನಿಯಮಿತ 72ನೇ ವಾರ್ಷಿಕ ಮಹಾಸಭೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸದಸ್ಯರು, ಸಂಸ್ಥೆಯ ಸಿಬ್ಬಂದಿ ಹಾಜರಿದ್ದರು.
ನಾಪೋಕ್ಲು: ಮಿಲಾದ್ ಸಮಾವೇಶಕ್ಕೆ ಚಾಲನೆ
ಮಿಲಾದ್‌ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋಹಣ ನೆರವೇರಿಸುವುದರ ಮೂಲಕ ಸಮಾವೇಶಕ್ಕೆ ಗಣ್ಯರು ಚಾಲನೆ ನೀಡಿದರು.
ಕರ್ನಾಟಕ ಜಾನಪದ ಪರಂಪರೆ ತವರೂರು: ಸಂಪತ್ ಕುಮಾರ್‌
ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯಲ್ಲಿ ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಜಾನಪದ ದಿನಾಚರಣೆ ಪ್ರಯುಕ್ತ ಅಂತರ್ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾನಪದ ಗಾಯನ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆಕ್ಷೇಪಣೆ ಲಿಖಿತ ಸಲ್ಲಿಕೆಗೆ ಡಿಸಿ ಸೂಚನೆ
ಕೊಡಗು ಜಿಲ್ಲೆಯ 64 ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಪರವಾನಗಿ ನೀಡುವ ಸಂಬಂಧ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮಾಹಿತಿ ಒದಗಿಸುವಂತೆ ಖಾಸಗಿ ಬಸ್ ಮಾಲೀಕರ ಸಂಸ್ಥೆಯವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ಮಾಡಿದ್ದಾರೆ. ಶುಕ್ರವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಫ್ಎಸ್‌ಎಲ್‌ ವರದಿ ಆಧರಿಸಿ ಮುನಿರತ್ನ ವಿರುದ್ಧ ಕ್ರಮ ನಿರ್ಧಾರ : ವಿಪಕ್ಷ ನಾಯಕ ಆರ್. ಅಶೋಕ್
ಜಾತಿ ನಿಂದನೆ ಪ್ರಕರಣ ದಾಖಲಾಗುತ್ತಿದ್ದಂತೆ ಶಾಸಕ ಮುನಿರತ್ನ ಅವರಿಗೆ ನೊಟೀಸ್ ನೀಡಲಾಗಿದೆ. ಆದರೆ ಕಾಂಗ್ರೆಸ್ ಎಷ್ಟು ಜನರ ಮೇಲೆ ಕ್ರಮ ಕೈಗೊಂಡಿದೆ ಎಂದು ಹೇಳಲಿ. ಎಫ್ ಎಸ್ಎಲ್ ವರದಿಯಲ್ಲಿ ಜಾತಿ ನಿಂದನೆ ಸಾಬೀತಾದರೆ ಶಿಸ್ತು ಕ್ರಮ ಖಚಿತ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಡಿಕೇರಿ: ಅಕ್ಟೋಬರ್ 8ರಂದು ಮಹಿಳಾ ದಸರಾ ಸಂಭ್ರಮ
ಮಡಿಕೇರಿ ನಗರ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ಅ. 8 ರಂದು 7ನೇ ವರ್ಷದ ಮಹಿಳಾ ದಸರಾ ಆಯೋಜಿಸಲಾಗಿದೆ. ವೈವಿಧ್ಯಮಯ ಸ್ಪರ್ಧೆಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ ಮತ್ತು ಮಹಿಳಾ ದಸರಾ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ತಿಳಿಸಿದ್ದಾರೆ.
ಕುಶಾಲನಗರ ತಾಲೂಕು ಕಚೇರಿ ಎದುರು ಬಿಜೆಪಿ ಧರಣಿ
ಕುಶಾಲನಗರ ಪಟ್ಟಣ ಪಂಚಾಯಿತಿ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ 25ರಂದು ನಿಗದಿಯಾಗಿದ್ದು, ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಹಸಿಲ್ದಾರ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಕುಶಾಲನಗರದಲ್ಲಿ ಬಿಜೆಪಿ ಪ್ರಮುಖರು ಮತ್ತು ಪುರಸಭೆ ಸದಸ್ಯರು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved