ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಪೋಕ್ಲು: ಬಂದ್ ಕರೆಗೆ ವ್ಯಾಪಕ ಸ್ಪಂದನೆ, ಸಂಚಾರ ವಿರಳ
ನಾಪೋಕ್ಲು ಕೊಡವ ಸಮಾಜ, ಚೇಂಬರ್ ಆಫ್ ಕಾಮರ್ಸ್, ಆಟೋ ಚಾಲಕರ ಸಂಘ, ಬೆಂಬಲ ಸೂಚಿಸಿದ ಹಿನ್ನೆಲೆ ನಾಪೋಕ್ಲು ಪಟ್ಟಣ ಬಿಕೋ ಎನ್ನುತ್ತಿತ್ತು. ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವರ್ತಕರು ಬೇಂಬಲ ವ್ಯಕ್ತಪಡಿಸಿದರು.
ನೂತನ ಟ್ರಾನ್ಸ್ಫಾರ್ಮರ್ ಅಳವಡಿಕೆ: ಚೆಸ್ಕಾಂಗೆ ಗ್ರಾ.ಪಂ.ಮೆಚ್ಚುಗೆ
ಸುಂಟಿಕೊಪ್ಪ 1ನೇ ವಿಭಾಗ ಹಾಗೂ 3ನೇ ವಿಭಾಗದಲ್ಲಿ ವಿದ್ಯುತ್ ಮಂದ ಬೆಳಕಿನ ಸಮಸ್ಯೆ ಎದುರಿಸುತ್ತಿದ್ದು ಇದೀಗ ಸಮಸ್ಯೆ ಪರಿಹಾರವಾಗಿದೆ. ಈ ಕುರಿತು ಗ್ರಾ.ಪಂ. ಪ್ರಮುಖರು ಚೆಸ್ಕಾಂಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಶಿಬಿರ, ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ಪೂರ್ವಭಾವಿ ಸಭೆ
ಕೊಡಗು ಪತ್ರಕರ್ತರ ಸಂಘದ ತಾಲೂಕು ಸಮಿತಿ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ಆರೋಗ್ಯ ಶಿಬಿರ ಮತ್ತು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾಟದ ಪೂರ್ವಭಾವಿ ಸಭೆ ಸಂಘದ ಅದ್ಯಕ್ಷ ಎಚ್.ಅರ್. ಹರೀಶ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ಇಂದು ಕೊಡಗು ಬಂದ್: ವಿವಿಧ ಸಂಘಟನೆಗಳ ಬೆಂಬಲ
ವೀರ ಸೇನಾನಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿದ ಆರೋಪಿ ಗಡಿಪಾರಿಗೆ ಆಗ್ರಹಿಸಿ ಗುರುವಾರ ಕೊಡಗು ಬಂದ್ ನಡೆಯಲಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 12ಗಂಟೆಯ ವರೆಗೆ ಕೊಡಗು ಸರ್ವಜನಾಂಗ ಒಕ್ಕೂಟ ಕೊಡಗು ಬಂದ್ ಗೆ ಕರೆ ಕೊಟ್ಟಿರುವ ಹಿನ್ನಲೆ ಹಲವು ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ.
ಕಳಪೆ ಕಾಮಗಾರಿ, ಹಣ ದುರ್ಬಳಕೆ ಅವಕಾಶ ಇಲ್ಲ: ಪೊನ್ನಣ್ಣ
ಹಣ ದುಂದು ವೆಚ್ಚ ಮಾಡಲು ಹಾಗೂ ಕಳಪೆ ಕಾಮಗಾರಿ ಮಾಡಲು ಎಂದಿಗೂ ಅವಕಾಶ ನೀಡುವುದಿಲ್ಲ, ಹಾಗೆಯೇ ಅನುದಾನದ ದುರ್ಬಳಕೆ ಆಗಲು ಏನೇ ಆದರೂ ಬಿಡುವುದಿಲ್ಲ ಎಂದು ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಹೇಳಿದ್ದಾರೆ. ಬಿರುನಾಣಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಪ್ರಶಸ್ತಿಗೆ ಕೊಡಗಿನ ಇಬ್ಬರು ಆಯ್ಕೆ
‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ರಾಜ್ಯಮಟ್ಟದ ‘ಡಾ.ಎಚ್ ನರಸಿಂಹಯ್ಯ’ ಪ್ರಶಸ್ತಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಜಾನಪದ ತಜ್ಞ ರಾಣಿ ಮಾಚಯ್ಯ ‘ಚೈತನ್ಯ ಸ್ತ್ರೀ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಮೂರ್ನಾಡು ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಅರಮನೆಪಾಲೆ ಸಮಾಜ ಕ್ರೀಡಾಕೂಟ
ಮೂರ್ನಾಡು ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಹತ್ತನೇ ವರ್ಷದ ವಾರ್ಷಿಕ ಕ್ರೀಡಾಕೂಟ ಸಂಪನ್ನಗೊಂಡಿತು.
ಕುಶಾಲನಗರ: 13ರಂದು 6ನೇ ವರ್ಷದ ಅದ್ಧೂರಿ ಹನುಮ ಜಯಂತಿ
ಕುಶಾಲನಗರ ರಥಬೀದಿಯಲ್ಲಿರುವ ಆಂಜನೇಯ ದೇವಾಲಯ ಸಮಿತಿಯಿಂದ ಕಳೆದ 38 ವರ್ಷಗಳಿಂದ ನಡೆದುಕೊಂಡು ಬರುತ್ತಿದ್ದ ಹನುಮ ಜಯಂತಿ 15 ವರ್ಷಗಳಿಂದ ತನ್ನ ಸ್ವರೂಪ ವಿಸ್ತರಿಸಿಕೊಂಡಿದೆ. ಕುಶಾಲನಗರ ಸುತ್ತಮುತ್ತಲಿನ ಗ್ರಾಮಗಳನ್ನು ಒಳಗೊಂಡಂತೆ ಹನುಮ ಜಯಂತಿ ಆಚರಣೆಗೆ ಮುಂದಾದ ನಂತರ ಮಡಿಕೇರಿ, ಗೋಣಿಕೊಪ್ಪಲಿನಲ್ಲಿ ನಡೆಯುವ ದಸರಾ ರೀತಿಯ ವೈಭವ ಪಡೆದುಕೊಂಡಿದೆ.
ಅಧಿಕಾರಿಗಳ ಗೈರು: ಕುಂಜಿಲ ಗ್ರಾ.ಪಂ. ವಿಶೇಷ ಸಭೆ ಮುಂದೂಡಿಕೆ
ನಾಲಡಿ ಸ.ಕಿ.ಪ್ರಾ. ಶಾಲೆಯ ಸಭಾಂಗಣದಲ್ಲಿ ಕುಂಜಿಲ ಗ್ರಾಮ ಪಂಚಾಯಿತಿ ಗ್ರಾಮಸ್ಥರ ವಿಶೇಷ ಸಭೆಗೆ ಪಂಚಾಯಿತಿ ಅಧ್ಯಕ್ಷೆ ಪೊಂಗೆರ ಶಿಲ್ಪ ಅಧ್ಯಕ್ಷತೆಯಲ್ಲಿ ದಿನ ನಿಗದಿಯಾಗಿದ್ದರೂ ಅಧಿಕಾರಿಗಳ ಗೈರು ಹಾಜರಿಯಿಂದ ಸಭೆ ಮುಂದೂಡಿದ ಬೆಳವಣಿಗೆ ಮಂಗಳವಾರ ಜರುಗಿತು.
ನಿವೃತ್ತ ಪೊಲಿಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ‘ಬೆಳ್ಳಿ ಹಬ್ಬ’
ಮಡಿಕೇರಿ ಪೊಲೀಸ್ ಸಮುದಾಯ ಭವನ ‘ಮೈತ್ರಿ’ಯಲ್ಲಿ ಮಂಗಳವಾರ ಕೊಡಗು ಜಿಲ್ಲಾ ನಿವೃತ್ತ ಪೊಲಿಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ‘ಬೆಳ್ಳಿ ಹಬ್ಬ’ನೆರವೇರಿತು.
< previous
1
...
187
188
189
190
191
192
193
194
195
...
484
next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್
ಟ್ರಂಪ್-ಪುಟಿನ್ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
ಸಿಂದೂರದಲ್ಲಿ 13 ತನ್ನ ಯೋಧರು ಸಾವು: ಪಾಕ್ ಒಪ್ಪಿಗೆ