• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರ ಗೌರವಿಸುವ ಮೂಲಕ ಮಾನವ ಹಕ್ಕು ಸಂರಕ್ಷಿಸಿ: ಐಶ್ವರ್ಯ
ಜಿಲ್ಲಾಡಳಿತ ವತಿಯಿಂದ ಮಡಿಕೇರಿ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮ ನೆರವೇರಿತು.
ತಲಕಾವೇರಿಗೆ ಕೊಡುಗೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ
ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಅವಧಿಯಲ್ಲಿ ಕೊಡಗು ಜಿಲ್ಲೆಯ ಕಾವೇರಿ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಜೀರ್ಣೋದ್ಧಾರಕ್ಕೆ ಹೆಚ್ಚು ಆದ್ಯತೆ ನೀಡಿದ್ದರು. ಅದಲ್ಲದೆ ಕೊಡಗು ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದರು.
ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ 25 ನೇ ಪದವಿ ಪ್ರದಾನ ಸಮಾರಂಭ
ವಿರಾಜಪೇಟೆಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ಕಾಲೇಜು ಸಭಾಂಗಣದಲ್ಲಿ ನಡೆದ 25ನೇ ಪದವಿ ಪ್ರದಾನ ಸಮಾರಂಭದಲ್ಲಿ ಕೋಲ್ಗೇಟ್‌ ಪಾಮೋಲಿವ್ ಸಂಸ್ಥೆ ನಿರ್ದೇಶಕ ಮಂಡಳಿ ನಿಕಟಪೂರ್ವ ಅಧ್ಯಕ್ಷ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನೋದ್ ನಂಬಿಯಾರ್‌ ದೀಪ ಬೆಳಗಿಸಿ ಮಾತನಾಡಿದರು.
ಹೈ ಫ್ಲೈಯರ್ಸ್ ಕಪ್ ಹಾಕಿ: ಚೇಂದಂಡ ಚಾಂಪಿಯನ್
ಹೈಫ್ಲೈಯರ್ಸ್ ಕಪ್-2024ರಲ್ಲಿ ಬಲಿಷ್ಠ ಚೇಂದಂಡ ತಂಡ ಮೊದಲ ಬಾರಿಗೆ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು. ಫೈನಲ್ ಪ್ರವೇಶಿಸಿದ್ದ ಮುರುವಂಡ ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.
ಸೇನಾನಿಗಳ ಅವಹೇಳನ: ನಾಳೆ ಕೊಡಗು ಬಂದ್‌ ಕರೆ
ಕೊಡಗಿನ ವೀರ ಸೇನಾನಿಗಳನ್ನು ಅಪಮಾನ ಮಾಡಿದ ಆರೋಪಿಯನ್ನು ಕೊಡಗಿನಿಂದ 6 ತಿಂಗಳ ಕಾಲ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಸರ್ವಜನಾಂಗದ ಒಕ್ಕೂಟ ಗುರುವಾರ ಕೊಡಗು ಬಂದ್‌ಗೆ ಕರೆ ನೀಡಿದೆ.
ಬೆಳ್ಳೂರು: ಹುಲಿ ಘರ್ಜನೆ ಬೆನ್ನಲ್ಲೇ ಕೂಂಬಿಂಗ್ ಶುರು
ಹುದಿಕೇರಿ ಗ್ರಾ. ಪಂ. ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಮತ್ತೆ ಹುಲಿಯ ಘರ್ಜನೆ ಶಬ್ದ ಗ್ರಾಮಸ್ಥರು ಕೇಳಿದ ಬೆನ್ನಲ್ಲೇ ಮಂಗಳವಾರದಿಂದ ಹೆಚ್ಚಿನ ಸಿಬ್ಬಂದಿಯೊಂದಿಗೆ ಹುಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗಿದೆ.
ಚೆರಿಯಪರಂಬು: ಫೆ.8ರಿಂದ ಕೊಡಗು ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ
ನಾಪೋಕ್ಲು ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ 6 ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಗೆ ಫೆ.8 ರಂದು ಬೆಳಿಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದ್ದು, ರಾಜಕೀಯ ವಲಯದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ.
ಕೂಡಿಗೆ: ಮಗುವಿನ ಮೇಲೆ ಬಿಸಿ ಸಾಂಬಾರ್‌ ಬಿದ್ದು ತೀವ್ರ ಗಾಯ
ಮಧ್ಯಾಹ್ನ ಮಕ್ಕಳಿಗೆ ಊಟ ಬಡಿಸುವ ಸಂದರ್ಭ ಅಂಗನವಾಡಿ ಸಹಾಯಕಿಯ ಕೈ ತಪ್ಪಿನಿಂದ ಮಗುವಿನ ತೊಡೆ ಮೇಲೆ‌ ಬಿಸಿ ಸಾಂಬಾರ್ ಚೆಲ್ಲಿದೆ. ಪರಿಣಾಮ ಮಗುವಿನ ತೊಡೆಯ ಬಹುತೇಕ ಭಾಗ ಸುಟ್ಟ ಗಾಯಗಳಾಗಿವೆ.
ಸುಂಟಿಕೊಪ್ಪ: ಸಂತ ಅಂತೋಣಿ ದೇವಳದಲ್ಲಿ ಅಮಲೋದ್ಭವ ಮಾತೆಯ ಹಬ್ಬ
ಯೇಸು ಕ್ರಿಸ್ತರ ತಾಯಿ ಮಾತೆ ಮರಿಯಮ್ಮನವರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂತ ಅಂತೋಣಿ ದೇವಾಲಯದಲ್ಲಿ ಅಮಲೋದ್ಭವ ಮಾತೆಯ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದಲಿತ ಸಂಘರ್ಷ ಸಮಿತಿಯಿಂದ ಕಾಲ್ನಡಿಗೆ ಜಾಥಾ
ನಿವೇಶನ ರಹಿತರಿಗೆ ನಿವೇಶನ ಹಕ್ಕುಪತ್ರ, ಮೂಲಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸುದೀರ್ಘ ಆರು ಗಂಟೆಗಳ, 13 ಕಿ.ಮೀ. ಕಾಲ್ನಡಿಗೆ ಜಾಥಾ ನಡೆಯಿತು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 484
  • next >
Top Stories
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
ಎಸ್ಸಿ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ!
ಸಿಂದೂರದಲ್ಲಿ 13 ತನ್ನ ಯೋಧರು ಸಾವು: ಪಾಕ್‌ ಒಪ್ಪಿಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved