ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಸಾಧನೆ ಬಗ್ಗೆ ಎಲ್ಲರೂ ತಿಳಿಯಿರಿ: ಅತ್ನಿ
ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು. ಅಂಬೇಡ್ಕರ್ ಅವರ ಹೋರಾಟ, ಚಿಂತನೆ ಸದಾ ಸ್ಮರಣೀಯ ಎಂದು ಗಣ್ಯರು ಅಭಿಪ್ರಾಯಪಟ್ಟರು.
ವಿವಿ ಬಂದ್ ನಿರ್ಧಾರಕ್ಕೆ ವೀರಶೈವ ಮಹಾಸಭಾ ಖಂಡನೆ
ಕೊಡಗು ವಿಶ್ವವಿದ್ಯಾಲಯವನ್ನು ಬಂದ್ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಅಖಿಲ ಭಾರತ ವೀರ ಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
ಇಂಧನ ಉಳಿತಾಯ ಜಾಗೃತಿ ಜಾಥಾ
ಇಂಧನ ಉಳಿತಾಯದ ಬಗ್ಗೆ ಜಾಗೃತಿ ಜಾಥಾ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಚಾಲನೆ ನೀಡಿದರು.
ಕೊಡಗು ವಿವಿ ರದ್ದು, ವಿಲೀನಗೊಳಿಸುವ ಸರ್ಕಾರದ ಚಿಂತನೆಗೆ ಖಂಡನೆ
ಕೊಡಗು ವಿವಿ ರದ್ದುಗೊಳಿಸುವ ಇತರ ವಿವಿ ಜೊತೆ ವಿಲೀನಗೊಳಿಸುವ ಸರ್ಕಾರದ ಚಿಂತನೆಯನ್ನು ತೀವ್ರವಾಗಿ ಖಂಡಿಸಲಾಯಿತು.
ಗರ್ವಾಲೆಯಲ್ಲಿ ಔಷಧಿ ಸಸ್ಯಗಳ ಕ್ಷೇತ್ರೋತ್ಸವ
ನಮ್ಮ ದೇಶದಲ್ಲಿ 8000 ಸಸ್ಯ ಪ್ರಭೇದಗಳಿವೆ. ಇದರಲ್ಲಿ 2 ಸಾವಿರಕ್ಕೂ ಅಧಿಕ ಔಷಧೀಯ ಗುಣಗಳಿವೆ ಎಂದು ಗಣ್ಯರು ತಿಳಿಸಿದರು.
ಮಕ್ಕಳಿಗೆ ಮನೆಯಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಿ: ಎಚ್.ಎಲ್.ಮಲ್ಲೇಶ್ ಗೌಡ
ಮಕ್ಕಳಿಗೆ ಮನೆಯಲ್ಲಿಯೇ ಸಾಹಿತ್ಯದ ಅಭಿರುಚಿ ಬೆಳೆಸುವಂತಾಗಬೇಕು ಎಂದು ಎಚ್. ಎಲ್. ಮಲ್ಲೇಶ್ ಗೌಡ ತಿಳಿಸಿದರು.
ಕಾಫಿ ತೋಟಗಳ ನಡುವೆ ಔಷಧೀಯ ಗಿಡ ಬೆಳೆದರೆ ಉತ್ತಮ ಆದಾಯ!
ಕಾಫಿ ತೋಟಗಳ ನಡುವೆಯೇ ಹಲವು ಬಗೆಯ ಸ್ಥಳೀಯ ಔಷಧೀಯ ಗಿಡಗಳನ್ನು ಬೆಳೆಸುವ ಮೂಲಕ ಆದಾಯ ದ್ವಿಗುಣಗೊಳಿಸಬಹುದಾಗಿದೆ.
ಮಾ.1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಗತ್ಯ ಸಿದ್ಧತೆಗೆ ಸೂಚನೆ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. 1ರಿಂದ 20 ರವರೆಗೆ ನಡೆಯಲಿದೆ. ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹೇಳಿದರು.
ಇಂದು ಬೊಟ್ಟಿಯತ್ನಾಡ್ ಶ್ರೀ ಈಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ
ಇತಿಹಾಸ ಪ್ರಸಿದ್ಧ ಬೊಟ್ಟಿಯತ್ನಾಡ್ ಶ್ರೀ ಈಶ್ವರ ದೇವರ ವಾರ್ಷಿಕೋತ್ಸವ ಇದೇ ಫೆ. 22, 23ರಂದು ನಡೆಯಲಿದೆ.
ರಸ್ತೆ ಕಾಮಗಾರಿ ಸ್ಥಗಿತದಿಂದ ಸಾರ್ವಜನಿಕರ, ವಿದ್ಯಾರ್ಥಿಗಳ ಪರದಾಟ
ರಸ್ತೆ ಅಗಲೀಕರಣ ಮತ್ತು ರಸ್ತೆ ಡಾಂಬರೀಕರಣ ಕಾಮಗಾರಿ ಸ್ಥಗಿತಗೊಂಡಿದ್ದು ವಿದ್ಯಾರ್ಥಿಗಳು, ಸಾರ್ವಜನಿಕರು ಹೈರಾಣಾಗಿದ್ದಾರೆ.
< previous
1
...
188
189
190
191
192
193
194
195
196
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್