• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿಕೇರಿ ದಸರಾ: ಸಿದ್ಧತೆ ಪರಿಶೀಲಿಸಿದ ಶಾಸಕ ಮಂತರ್ ಗೌಡ
ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಪೂರ್ವ ಸಿದ್ಧತೆ ಪರಿಶೀಲನೆಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮುಂದಾಗಿದ್ದಾರೆ. ಬುಧವಾರ ದಸರಾ ಹಾಗೂ ದಶಮಂಟಪ ಸಮಿತಿಗಳೊಂದಿಗೆ ಪ್ರತಿ ದೇವಾಲಯಗಳಿಗೆ ಭೇಟಿ ನೀಡಿದ ಶಾಸಕ ಸಿದ್ಧತೆಗಳನ್ನು ವೀಕ್ಷಿಸಿ ಅಗತ್ಯ ಸಲಹೆ ಸೂಚನೆ ನೀಡಿದರು.
ಮಡಿಕೇರಿ ಸರ್ಕಾರಿ ಪ.ಪೂ. ಕಾಲೇಜು: ಆದಾಯ ತೆರಿಗೆ ಅರಿವು ಕಾರ್ಯಕ್ರಮ
ಮಡಿಕೇರಿ ರೋಟರಿ ಸಂಸ್ಥೆ ಹಾಗೂ ಆದಾಯ ತೆರಿಗೆ ಇಲಾಖೆ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗೆ ಆದಾಯ ತೆರಿಗೆ ಅರಿವು ಕಾರ್ಯಕ್ರಮ ನಡೆಯಿತು.
ಪೊನ್ನಂಪೇಟೆ: ಕುಟ್ಟ-ನಾಲ್ಕೇರಿ ರಸ್ತೆಯಲ್ಲಿ ಹುಲಿ ಸಂಚಾರ!
ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕುಟ್ಟ-ನಾಲ್ಕೇರಿ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಭಾಗದ ಜನರು ಆತಂಕಗೊಂಡಿದ್ದಾರೆ.
21ರಂದು ಮಡಿಕೇರಿ ಪಟ್ಟಣ ಬ್ಯಾಂಕ್ ಮಹಾಸಭೆ
ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ 1.17 ಕೋಟಿ ರು. ಒಟ್ಟು ಲಾಭ ಗಳಿಸಿದ್ದು, ತೆರಿಗೆ ಮತ್ತು ಇತರ ಬಾಪುಗಳಿಗೆ ಕಾದಿರಿಸಿದ ನಂತರ 33.09 ಲಕ್ಷ ರು. ನಷ್ಟು ನಿವ್ವಳ ಲಾಭದಲ್ಲಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಜಿ.ಎಂ. ಸತೀಶ್ ಪೈ ತಿಳಿಸಿದ್ದಾರೆ.
ಹುದಿಕೇರಿ: ಜಿಲ್ಲಾ ಮಟ್ಟದ ಪ್ರಾಥಮಿಕ-ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ
ಹುದಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ವಿರಾಜಪೇಟೆ ಎ.ಎಸ್.ಪೊನ್ನಣ್ಣ ಪಾಲ್ಗೊಂಡು, ಮುಖ್ಯಮಂತ್ರಿಗಳ ವಿಶೇಷ ಅನುದಾನ ರು. 25 ಲಕ್ಷದಲ್ಲಿ ಹುದಿಕೇರಿಯ ಜನತಾ ಪ್ರೌಢಶಾಲೆಯ ಮೈದಾನ ಪುನಶ್ಚೇತನ ಕಾಮಗಾರಿ ಉದ್ಘಾಟಿಸಿ ಮಾತನಾಡಿದರು.
ಸೈನ್ಯಕ್ಕೆ ಕೊಡವರ ಕೊಡುಗೆ ಅಪಾರ: ತಿಲೋತ್ತಮೆ ನಂದಕುಮಾರ್‌
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಭವನದಲ್ಲಿ ನಡೆದ ಮಂಡೆಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿನಿಧಿ ಕಾರ್ಯಕ್ರಮದಲ್ಲಿ ಕೊಡವ ಸಂಸ್ಕೃತಿ, ಮಹಿಳೆ, ಸಾಹಿತ್ಯ, ಸಾಹಿತಿಗಳು, ಫಿ.ಮಾ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಸಾಧನೆಗಳ ಕುರಿತು ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಉಪನ್ಯಾಸ ನೀಡಿದರು.
ಮುನಿರತ್ನ ಬಂಧನ: ಸರ್ಕಾರ ವಿರುದ್ಧ ಬೋಪಯ್ಯ ಅಸಮಾಧಾನ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದವರೆ ವರ್ಷ ಆಗಿದೆ. ಅಂದಿನಿಂದ ಇಂದಿನವರೆಗೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ದ್ವೇಷ ರಾಜಕಾರಣ ಇನ್ನೂ ಹೆಚ್ಚಾಗಿದೆ ಎಂದು ಮಾಜಿ ಸ್ವೀಕರ್ ಕೆ.ಜಿ.ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಸಂಪನ್ನ
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ 2024-25ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಮಾಹಿತಿ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್‌ 57ನೇ ವಾರ್ಷಿಕ ಮಹಾಸಭೆ
ಕೊಡಗು ಜಿಲ್ಲಾ ಸಹಕಾರ ಯೂನಿಯನ್ 2023-24 ನೇ ಸಾಲಿನ ಹಾಗೂ 57 ನೇ ವಾರ್ಷಿಕ ಮಹಾಸಭೆ ಮಂಗಳವಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಅಧ್ಯಕ್ಷತೆಯಲ್ಲಿ ಯೂನಿಯನ್ ಸಭಾಂಗಣದಲ್ಲಿ ನಡೆಯಿತು.
ಕುಶಾಲನಗರ: 21ನೇ ವರ್ಷದ ವಿಶ್ವಕರ್ಮ ಪೂಜಾ ಮಹೋತ್ಸವ
ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ 21ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ ನಡೆಯಿತು. ಪೂಜೋತ್ಸವದ ಅಂಗವಾಗಿ ಬೆಳಗ್ಗೆ ಕಾವೇರಿ ನದಿಯಿಂದ ಮಂಗಳವಾದ್ಯ ಹಾಗೂ ಸುಮಂಗಲಿಯರಿಂದ ಪೂರ್ಣಕುಂಭ‌ ಕಲಶದೊಂದಿಗೆ ಅಲಂಕೃತ ಮಂಟಪದಲ್ಲಿ ವಿಶ್ವಕರ್ಮ ಮೂರ್ತಿಯನ್ನು ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved