• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದ ಶಿಲ್ಪಿಗಳ ಆದರ್ಶ ಪ್ರತಿಯೊಬ್ಬರಿಂದ ಪರಿಪಾಲನೆ ಮುಖ್ಯ: ಎಚ್.ಎಸ್. ರಾಮಚಂದ್ರ
68ನೇ ಡಾ.ಬಿ.ಆರ್‌. ಅಂಬೇಡ್ಕರ್‌ ಮಹಾಪರಿನಿರ್ವಾಣ ಕಾರ್ಯಕ್ರಮ ನಡೆಯಿತು. ಸಂವಿಧಾನ ಶಿಲ್ಪಿಗಳ ಆದರ್ಶಗಳು ಸಮಾಜದ ಪ್ರತಿಯೊಬ್ಬರು ಪಾಲನೆ ಮಾಡುವಂತಾಗಬೇಕು ಎಂದು ತಹಸೀಲ್ದಾರ್‌ ರಾಮಚಂದ್ರ ಹೇಳಿದರು.
ಕರಡ ಬುಲ್ಸ್ ಚಾಂಪಿಯನ್, ವಿರಾಜಪೇಟೆ ಈಗಲ್ಸ್ ರನ್ನರ್ಸ್
ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯದಲ್ಲಿ ಕರಡ ಬುಲ್ಸ್‌ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿತು. ರನ್ನರ್ಸ್‌ ಪ್ರಶಸ್ತಿಯನ್ನು ವಿರಾಜಪೇಟೆ ಈಗಲ್ಸ್‌ ತಂಡ ಪಡೆದುಕೊಂಡಿತು.
ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ18 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ತೊರೆದು 18 ಕಾರ್ಯಕರ್ತರು ಶಾಸಕ ಪೊನ್ನಣ್ಣ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು. ಕಾರ್ಯಕರ್ತರನ್ನು ಪಕ್ಷದ ಪ್ರಮುಖರು ಸ್ವಾಗತಿಸಿದರು.
ಪಾಲೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಪನ್ನ
ಪಾಲೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿ ಹಬ್ಬ ನಾಗ ಪೂಜೆಯೊಂದಿಗೆ ಶ್ರದ್ಧಾ ಭಕ್ತಿಯಿಂದ ಜರುಗಿತು.
ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ ಒಳ್ಳೆಯ ಪ್ರಜೆಗಳಾಗಿ ರೂಪಿಸಿ: ವೆಂಕಟೇಶ್
ಮನೆಯಲ್ಲಿ ಮತ್ತು ಶಾಲಾ ಕಾಲೇಜುಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ವೆಂಕಟೇಶ್‌ ಹೇಳಿದರು.
8 ತಂಡಗಳು ಮುಂದಿನ ಸುತ್ತಿಗೆ, ಇಂದು ಕ್ವಾರ್ಟರ್ ಫೈನಲ್
2ನೇ ದಿನದ ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ.
ಸ್ಮಶಾನದಲ್ಲೇ ಅಡುಗೆ, ಊಟ : ಮಾನವ ಬಂಧುತ್ವ ವೇದಿಕೆಯಿಂದ ಜಾಗೃತಿ ಕಾರ್ಯಕ್ರಮ
ಸಾರ್ವಜನಿಕ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆ ಆಚರಿಸಲಾಯಿತು. ಸ್ಮಶಾನದಲ್ಲೇ ಅಡುಗೆ ಮಾಡಿ ಊಟ ಮಾಡುವ ಮೂಲಕ ಮೂಢನಂಬಿಕೆಯಿಂದ ಹೊರಬರಬೇಕು ಎಂದು ಕರೆ ನೀಡಲಾಯಿತು.
ಕಾಫಿಕೊಯ್ಲು, ಸಂಸ್ಕರಣೆ ಕುರಿತು ತರಬೇತಿ ಕಾರ್ಯಕ್ರಮ
ಸುಂಟಿಕೊಪ್ಪದ ರೈತರಿಗೆ ಕಾಫಿ ಕೊಯ್ಲು ಮತ್ತು ಸಂಸ್ಕರಣೆ ಕುರಿತು ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.
ಉದ್ಭವ ಸುಬ್ರಹ್ಮಣ್ಯ ದೇವಾಲಯದಲ್ಲಿ ಅದ್ಧೂರಿ ರಥೋತ್ಸವ
ಕೂಡಿಗೆ ಉದ್ಭವ ಸುಬ್ರಹ್ಮಣ್ಯ ದೇವಾಲಯದಲ್ಲಿ ಅದ್ಧೂರಿ ರಥೋತ್ಸವ ನಡೆಯಿತು. ವಿಶೇಷ ಪೂಜಾ ವಿಧಿ ವಿಧಾನಗಳು ಜರುಗಿತು.
ಕೊಡಗಿನ ವಿವಿಧೆಡೆ ಷಷ್ಠಿ ಮಹೋತ್ಸವ ಸಂಪನ್ನ
ಜಿಲ್ಲೆಯ ಹಲವೆಡೆ ಷಷ್ಠಿ ಮಹೋತ್ಸವ ನೆರವೇರಿತು. ದೇಗುಲದಲ್ಲಿ ಬೆಳಗ್ಗೆ 5ರಿಂದಲೇ ಪೂಜಾ ಕೈಂಕರ್ಯಗಳು ಆರಂಭಗೊಂಡಿತು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 484
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved