• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿರುನಾಣಿ ಕೊಡವ ಕೇಂದ್ರದಲ್ಲಿ ಕೈಲ್ ಪೊಳ್ದ್ ಒತ್ತೋರ್ಮೆ ಕೂಟ
ಬಿರುನಾಣಿಯ ಮರೆನಾಡ್‌ ಕೊಡವ ಕೇಂದ್ರದಲ್ಲಿ ಕೈಲ್‌ ಪೊಳ್ದ್‌ ಒತ್ತೋರ್ಮೆ ಕೂಟ ಕಾರ್ಯಕ್ರಮ ನಡೆಯಿತು. ಟಿ. ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷ ಕೈ ಬುಲೀರ ಹರೀಶ್‌ ಅಪ್ಪಯ್ಯ ಮಾತನಾಡಿದರು.
ಧಾರ್ಮಿಕ ಶಿಕ್ಷಣದ ಜೊತೆಗೆ ಬೌದ್ಧಿಕ ವಿದ್ಯಾಭ್ಯಾಸ ಅಗತ್ಯ: ಡಾ ಮಂತರ್ ಗೌಡ
ಧಾರ್ಮಿಕ ಶಿಕ್ಷಣದ ಜೊತೆ ಬೌಧ್ಧಿಕ ವಿದ್ಯಾಭ್ಯಾಸ ಅಗತ್ಯ ಎಂದು ಶಾಸಕ ಡಾ ಮಂತರ್‌ಗೌಡ ಹೇಳಿದರು.
ರೋಟರಿ ಮಿಸ್ಟಿ ಹಿಲ್ಸ್ ನಿಂದ ಅ.5 ರಂದು ಮಕ್ಕಳ ದಸರಾ
ಕೊಡಗು ಜಿಲ್ಲೆಯ ಮಕ್ಕಳಿಗಾಗಿ ದಸರಾ ಸ್ಪರ್ಧೆಗಳು ಅ. 5ರಂದು ಶನಿವಾರ ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಆರಂಭವಾಗಲಿದೆ. ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಠ 5 ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು.
ಸೌಹಾರ್ದತೆಗೆ ಮಾದರಿಯಾದ ಗಣೇಶಮೂರ್ತಿ ವಿಸರ್ಜನೆ, ಈದ್‌ಮಿಲಾದ್
7ನೇ ಹೊಸಕೋಟೆಯಲ್ಲಿ ಮಾದರಿ ಮತ್ತು ಶ್ಲಾಘನೀಯ ಕಾರ್ಯಕ್ರಮ ನಡೆದು ಸೌಹಾರ್ದ ಮತ್ತು ಬೆಸುಗೆಗೆ ಸಾಕ್ಷಿಯಾಗಿದೆ. ಎರಡು ಸಮುದಾಯದ ಜನರು ವಿವಿಧತೆಯಲ್ಲಿ ಏಕತೆ ಬಿಂಬಿಸುವ ಮೂಲಕ ಮಾದರಿಯಾಗಿದ್ದಾರೆ.
73 ಕಿ.ಮೀ. ಮಾನವ ಸರಪಳಿ, 30 ಸಾವಿರ ಮಂದಿ ಭಾಗಿ
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಭಾನುವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಯಿತು. ಸುಮಾರು ಮೂವತ್ತು ಸಾವಿರ ಮಂದಿ ಪಾಲ್ಗೊಂಡರು.
ದಸರಾ ಆಚರಣೆಗೆ ಅಗತ್ಯ ಸಿದ್ಧತೆ: ಸಚಿವ ಭೋಸರಾಜು ಸೂಚನೆ
ವಿಜೃಂಭಣೆಯ ದಸರಾ ಆಚರಣೆಗೆ ಅಗತ್ಯ ಸಿದ್ಧತೆ ಆರಂಭಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಚಿವರು ಸೂಚನೆ ನೀಡಿದರು. ಸರ್ಕಾರದ ವತಿಯಿಂದ ಹೆಚ್ಚಿನ ಅನುದಾನ ದೊರಕಿಸಿಕೊಡಲು ಪ್ರಯತ್ನ ನಡೆಸಿದ್ದೇವೆ ಎಂದು ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಮಲಯಾಳಿ ಬಾಂಧವರಿಂದ ಓಣಂ ಆಚರಣೆ
ಕೇರಳದ ಪ್ರಮುಖ ಹಬ್ಬ ಓಣಂ ಅನ್ನು ಜಿಲ್ಲಾದ್ಯಂತ ಮಲಯಾಳಿ ಬಾಂಧವರು ಸಂಭ್ರಮದಿಂದ ಆಚರಿಸಿದರು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿತು.
ಕುಶಾಲನಗರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಮಾನವ ಸರಪಳಿ
ಸಂಪಾಜೆ ಶಿರಂಗಾಲ ತನಕ ಬೃಹತ್‌ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ನೆರೆಯ ಗ್ರಾಮಗಳ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಪಾಲ್ಗೊಂಡರು.
ಸಾಹಿತ್ಯ ಬೆಳವಣಿಗೆಗೆ ಕಸಾಪ ಪ್ರೇರಣೆ: ಡಾ. ಜಗತ್‌ ತಿಮ್ಮಯ್ಯ
ಕನ್ನಡ ಸಾಹಿತ್ಯ ಪರಿಷತ್‌ ಗ್ರಾಮೀಣ ಭಾಗದ ಸಾಹಿತಿಗಳ ಸಾಹಿತ್ಯ ಕೃಷಿಗೆ ಸಹಕಾರಿಯಾಗಿದೆ ಎಂದು ಚೌರೀರ ಜಗತ್‌ ತಿಮ್ಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ವಿಷಯ ಸಂಕಲನ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ
ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಗಣ್ಯರು ಮಾತನಾಡಿದರು. ಸುಪ್ತ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved