ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಆಗ್ರಹ: ಸಿಎನ್ಸಿಯಿಂದ ಶಾಂತಿಯುತ ಸತ್ಯಾಗ್ರಹ
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇತ್ತೀಚೆಗೆ ಶಾಂತಿಯುತ ಸತ್ಯಾಗ್ರಹ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವ ವಹಿಸಿದ್ದರು.
ಕಾರ್ಯಕ್ರಮ ರದ್ದುಪಡಿಸಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ
ಕೂಟು ಹೊಳೆಯಲ್ಲಿ ಮೃತನಾದ ನವೋದಯ ಶಾಲೆಯ ವಿದ್ಯಾರ್ಥಿ ಅಮಿತ್ ಮನೆಗೆ ಬಂದು ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ಗೌಡ ಮಾನವೀಯತೆ ಮೆರೆದಿದ್ದಾರೆ.
ಸಂತ ಸೇವಾಲಾಲ್ ಸಿದ್ಧಾಂತ, ವಿಚಾರಧಾರೆ ತಿಳಿದುಕೊಳ್ಳಿ: ವೆಂಕಟನಾಯಕ್
ಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ವೆಂಕಟ ನಾಯಕ್ ಹೇಳಿದರು.
ಕೊಡಗು ವಿ.ವಿ. ಮುಂದುವರಿಕೆಗೆ ವ್ಯಾಪಕ ಆಗ್ರಹ
ಕೊಡಗು ವಿವಿ 100 ಎಕರೆ ವಿಶಾಲವಾದ ಜಾಗ ಹಾಗೂ ಸುಸಜ್ಜಿತ ಕಟ್ಟಡ ಕೂಡ ಇರುವುದರಿಂದ ಯಥಾಸ್ಥಿತಿಯಲ್ಲಿ ಕೊಡಗು ವಿವಿ ಮುಂದುವರಿಸಬೇಕೆಂಬ ಆಗ್ರಹ ಪ್ರಮುಖರದ್ದಾಗಿದೆ.
ಜಾನಪದ ಪ್ರತಿಭೆಗೆ ಅವಕಾಶ ಸಿಗಲಿ: ಡಾ.ಮಂತರ್ಗೌಡ
ಜಾನಪದ ಪ್ರತಿಭೆಗಳು ಎಲೆಮರೆ ಕಾಯಿಯಂತಾಗಬಾರದು. ಅವರ ಪ್ರತಿಭೆ ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಕುಶಾಲನಗರ: ದಲಾಯಿಲಾಮ ಶಿಬಿರದಿಂದ ನಿರ್ಗಮನ
ಬೈಲುಕುಪ್ಪೆ ಶಿಬಿರದಲ್ಲಿ ವಿಶ್ರಾಂತಿ ಪಡೆದ ಟಿಬೆಟಿಯನ್ ಧಾರ್ಮಿಕ ಗುರು 14ನೇ ದಲೈಲಾಮ ಭಾನುವಾರ ಬೆಳಗ್ಗೆ ಶಿಬಿರದಿಂದ ನಿರ್ಗಮಿಸಿದರು.
ಶ್ರೀ ಚಾಮುಂಡೇಶ್ವರಿ ದೇವಾಲಯ ದ್ವಿತೀಯ ವಾರ್ಷಿಕೋತ್ಸವ
ತಾಲೂಕಿನ ಯಲಕನೂರು- ಕಾಟಿಕೊಪ್ಪಲು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ 2 ವರ್ಷದ ವಾರ್ಷಿಕೋತ್ಸವ ನಡೆಯಿತು. ಊರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು.
ವಾಹನ ಚಾಲಕರು, ಮೋಟರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ
ವಾಹನ ಚಾಲಕರು ಮತ್ತು ಮೋಟಾರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಗ್ರೂಪ್ ಇನ್ಸೂರೆನ್ಸ್ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ
ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ ಅದ್ದೂರಿಯಿಂದ ನಡೆಯಿತು.
ತಾಳತ್ತಮನೆ ಶ್ರೀ ದುರ್ಗಾ ಭಗವತಿ ದೇವಾಲಯ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ
ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಎರಡು ದಿನಗಳ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು.
< previous
1
...
193
194
195
196
197
198
199
200
201
...
543
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್