• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯೋತ್ಸವ ಒಂದು ದಿನಕ್ಕೆ ಸೀಮಿತವಾಗದಿರಲಿ: ಗೌರಯ್ಯ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕ ಹಾಗೂ ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ಆಶ್ರಯದಲ್ಲಿ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಜ್ಯೋತ್ಸವ ಸಮಾರಂಭ ನಡೆಯಿತು.
ಮಳೆಗೆ ಬೆಳೆ ಹಾನಿ: ಸ್ಥಳ ಪರಿಶೀಲನೆಗೆ ಕೂಡುಮಂಗಳೂರು ರೈತರ ಆಗ್ರಹ
ಕುಶಾಲನಗರ ತಾಲೂಕು ಕೂಡುಮಂಗಳೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಡಿ. ಭಾಸ್ಕರ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ 2024-25ನೇ ಸಾಲಿನ ಗ್ರಾಮ ಸಭೆಯಲ್ಲಿ ಮಳೆಯಿಂದ ಆಗಿರುವ ಕೃಷಿ ಹಾನಿ ಪರಿಶೀಲಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಂಘದ ಮಹಾಸಭೆ
ಮಡಿಕೇರಿ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಶಿವಶಂಕರ್ ಉದ್ಘಾಟಿಸಿದರು.
ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ಮಂಡಳಿ 34 ನೇ ವಾರ್ಷಿಕೋತ್ಸವ
ನಗರದ ಶ್ರೀ ಆಂಜನೇಯ ದೇವಾಲಯದಲ್ಲಿ ಶ್ರೀರಾಮಾಂಜನೇಯ ಭಜನಾ ಮಂಡಳಿಯ 34 ನೇ ವಾಷಿ೯ಕೋತ್ಸವ ಅಂಗವಾಗಿ ಅಖಂಡ ಏಕಾಹ ಭಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಡಂಗ: ಬೃಹತ್ ಭೂಪರಿವರ್ತನೆ ವಿರೋಧಿಸಿ ಸಿಎನ್‌ಸಿ ಮಾನವ ಸರಪಳಿ
ಬೃಹತ್ ಲೇಔಟ್ ಹಾಗೂ ಮೆಗಾ ಟೌನ್‌ಶಿಪ್‌ಗಳಿಗಾಗಿ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಡುವುದನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕಡಂಗದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಸಿತು.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಜಿಲ್ಲಾ ಮಟ್ಟಕ್ಕೆ ಆಯ್ಕೆ
ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯುವ ವಕೀಲರಿಗೆ ಹಿರಿಯರ ಮಾರ್ಗದರ್ಶನ ಅಗತ್ಯ: ಶಾಸಕ ಪೊನ್ನಣ್ಣ
ವಕೀಲ ವೃತ್ತಿಯ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಪೀಳಿಗೆಯ ವಕೀಲರಿಗೆ ಹಿರಿಯ ವಕೀಲರು ಪ್ರೋತ್ಸಾಹ ನೀಡುವ ಮಾರ್ಗದರ್ಶಿಗಳಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಸಹೆಗಾರ ಮತ್ತು ವೀರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಕರೆ ನೀಡಿದ್ದಾರೆ. ನಗರದ ಹೊರವಲಯದಲ್ಲಿನ ಕ್ಯಾಪಿಟಲ್ ವಿಲೇಜ್ ರೆಸಾರ್ಟ್‌ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಆಯೋಜಿತ ವಕೀಲರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಅಂಗಾಂಗ ದಾನದಿಂದ ಸಾವಿನಲ್ಲೂ ಸಾರ್ಥಕತೆ: ಡಾ.ಯತಿರಾಜ್
ವಿರಾಜಪೇಟೆ ಕಾವೇರಿ ಕಾಲೇಜಿನ ಎನ್‌ಸಿಸಿ, ಎನ್ಎಸ್ಎಸ್ ಘಟಕ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಸೋಮವಾರ ಕಾಲೇಜಿನಲ್ಲಿ ನೇತ್ರದಾನದ ಕುರಿತ ಅರಿವು ಕಾರ್ಯಕ್ರಮ ನಡೆಯಿತು. ಕಾವೇರಿ ಕಾಲೇಜಿನಲ್ಲಿ ಎನ್‌.ಸಿ.ಸಿ ಯ 25 ಕೆಡೆಟ್ಸ್, ಎನ್‌ಎಸ್‌ಎಸ್‌ನ 20 ಸ್ವಯಂಸೇವಕರು ಹಾಗೂ 10 ಮಂದಿ ಉಪನ್ಯಾಸಕರು ನೇತ್ರದಾನಕ್ಕೆ ನೋಂದಣಿ ಮಾಡಿಸಿದರು.
ಕೊಡಗಿನಲ್ಲಿ ವ್ಯಾಪಕ ಮಳೆ: ಕೊಯ್ದ ಭತ್ತದ ಫಸಲು ನೀರುಪಾಲು
ಮಳೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಕೊಡಗಿನಾದ್ಯಂತ ಮಂಗಳವಾರ ಭಾರಿ ಶೀತ ಗಾಳಿ ಬೀಸಿದ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಗೆ ಬರಲು ಭಯಪಡುವಂತಾಯಿತು.
ಬಲ್ಲಮಾವಟಿ ವಲಯ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ
ಬಲ್ಲಮಾವಟಿ ವಲಯ ಕಾಂಗ್ರೆಸ್‌ ಸಭೆ ಬಲ್ಲಮಾವಟಿ ಪಿಂಚಣಿದಾರರ ಕಟ್ಟಡದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ ಅಧ್ಯಕ್ಷತೆಯಲ್ಲಿ ನೆರವೇರಿತು.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 484
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved