• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅಗತ್ಯ ಸಿದ್ಧತೆಗೆ ಎನ್.ಎಸ್.ಭೋಸರಾಜು ಸೂಚನೆ
ಪವಿತ್ರ ತೀರ್ಥೋದ್ಭವ ಸಂಬಂಧ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಸಚಿವರು ತಿಳಿಸಿದರು. ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಧಿಕಾರಿಗಳು ಗಮನಹರಿಸುವಂತೆ ನಿರ್ದೇಶನ ನೀಡಿದರು.
ನಾಗಮಂಗಲದಲ್ಲಿ ಬಿಜೆಪಿಯವರಿಂದಲೇ ಕೋಮುಗಲಭೆ ಆಗಿದೆ: ಭೋಸರಾಜು
ನಾಗಮಂಗಲದಲ್ಲಿ ಬಿಜೆಪಿಯವರಿಂದಲೇ ಕೋಮು ಗಲಭೆ ಆಗಿದೆ. ಗಲಭೆ ಮಾಡಿಸಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು ಎನ್ನುವುದು ಬಿಜೆಪಿ ಪ್ರಯತ್ನ ಎಂದು ಬೋಸರಾಜು ತಿಳಿಸಿದರು.
ಕುಸಿಯುತ್ತಿರುವ ವಿಶ್ವಾಸರ್ಹತೆ, ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯ: ವಿ.ಪಿ. ಶಶಿಧರ್
ಸಮಾಜದ 4ನೇ ಅಂಗ ಪತ್ರಿಕೋದ್ಯಮ ನಾನಾನ ಕಾರಣಗಳಿಂದ ಕವಲು ಹಾದಿಯಲ್ಲಿದೆ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿಪಿ. ಶಶಿಧರ್‌ ಹೇಳಿದರು. ನೇಗಿಲ ಯೋಗಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಾಫಿ ಬೆಳೆಗಾರರ ಸಂಕಷ್ಟ: ರೈತರ ಸಂಘ ಪ್ರತಿಭಟನೆ
ಕೊಡಗಿನ ಆರ್ಥಿಕ ಆಧಾರ ಸ್ತಂಭವಾಗಿರುವ ಕಾಫಿ ಕೃಷಿಯ ಸಂಕಷ್ಟಗಳನ್ನು ಅರಿತು ಸೂಕ್ತ ಸ್ಪಂದನೆ ನೀಡುವಂತೆ ಮತ್ತು ಸಿ ಮತ್ತು ಡಿ ಜಮೀನನ್ನು ಅರಣ್ಯವೆಂದು ಘೋಷಿಸಿ, ಅಲ್ಲಿರುವ ಬಡ ಮಂದಿಯನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ಕರ್ನಾಟಕ ಕಾಫಿ ರೈತರ ಸಂಘದ ಕೊಡಗು ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕುಶಾಲನಗರದಲ್ಲಿ ಮಕ್ಕಳ ಅಪೌಷ್ಟಿಕತೆ ಆರೋಗ್ಯ ತಪಾಸಣಾ ಶಿಬಿರ
ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿ ‘ಬೇಟಿ ಬಚಾವೊ ಬೇಟಿ ಪಡಾವೋ’ ಕಾರ್ಯಕ್ರಮದಡಿ ತಾಲೂಕು ಮಟ್ಟದಲ್ಲಿ ಅಪೌಷಿಕ್ಟ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ನಡೆಯಿತು.
ಅಂತರ್‌ ಕಾಲೇಜು ಸಮೂಹ ಗಾಯನ ಸ್ಪರ್ಧೆ ಸಮಾರೋಪ
ಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿವಿಧ ಪದವಿ ಕಾಲೇಜುಗಳ ಸಹಕಾರದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ಅಂತರ್ ಕಾಲೇಜು ಸಮೂಹ ಗಾಯನ ಸ್ಪರ್ಧೆ ಶುಕ್ರವಾರ ನಡೆಯಿತು.
ಶನಿವಾರಸಂತೆ: ಕೊರಗಜ್ಜನ ಕತೆಯ ‘ಕಲ್ಜಿಗ’ ಸಿನಿಮಾ ಬಿಡುಗಡೆ
ತುಳುನಾಡ ಆರಾಧ್ಯದೈವ ಕೊರಗಜ್ಜ ಮಹಿಮೆ ಹಿನ್ನೆಯ ಕಲ್ಜಿಗ ಕನ್ನಡ ಕಲಾತ್ಮಕ ಸಿನಿಮಾದ ಬಿಡುಗಡೆ ಸಮಾರಂಭವು ಶುಕ್ರವಾರ ಶನಿವಾರಸಂತೆ ಯಶಸ್ವಿ ಚಿತ್ರ ಮಂದಿರದ ಆವರಣದಲ್ಲಿ ನಡೆಯಿತು.
ಮೀಸಲು ರದ್ದು ಹೇಳಿಕೆ: ರಾಹುಲ್‌ ರಾಜೀನಾಮೆ, ಗಡಿಪಾರಿಗೆ ಒತ್ತಾಯ
ಮೀಸಲಾತಿ ತೆಗೆಯುತ್ತೇವೆ ಎನ್ನುವ ಸಂವಿಧಾನ ವಿರೋಧಿ ಹೇಳಿಕೆಯನ್ನು ವಿದೇಶದಲ್ಲಿ ನೀಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯ ಎಸ್.ಸಿ ಮೋರ್ಚಾದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು.
ನಾಪೋಕ್ಲು: ಗೌರಿ ಗಣೇಶ ವಿಗ್ರಹ ಸಾಮೂಹಿಕ ವಿಸರ್ಜನೋತ್ಸವ
ಗೌರಿ ಗಣೇಶೋತ್ಸವದ ಅಂಗವಾಗಿ ನಾಪೋಕ್ಲು ಪಟ್ಟಣದ ವಿವಿಧ ಗಣೇಶ ಸೇವಾ ಸಮಿತಿಗಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿಗಣೇಶ ಮೂರ್ತಿಗಳ ವಿಸರ್ಜನೋತ್ಸವ ವಿಜೃಂಭಣೆಯಿಂದ ಬುಧವಾರ ನಡೆಯಿತು.
ನಾಪೋಕ್ಲು ಕೊಡವ ಸಮಾಜದಲ್ಲಿ ಕೈಲ್ ಪೋಳ್ದ್‌ ತೀನಿ ನಮ್ಮೆ
ನಾಪೋಕ್ಲು ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಕೊಡವ ಸಮಾಜದಲ್ಲಿ ಗುರುವಾರ ನಡೆದ ಕೈಲ್ ಪೋಳ್ದ್ ತೀನಿ ನಮ್ಮೆ ಕಾರ್ಯಕ್ರಮವನ್ನು ಸಮಾಜಸೇವಕಿ ಕೇಟೋಳಿರ ಜಾಜಿ ಕುಟ್ಟಪ್ಪ ಮತ್ತು ಪೋಳ್ದ್ (ತೀನಿ) ತಿನಿಸುಗಳ ಪ್ರದರ್ಶನವನ್ನು ಸಮಾಜಸೇವಕಿ ಮಂಡೀರ ಸರೋಜ ದೇವಯ್ಯ ಉದ್ಘಾಟಿಸಿದರು.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved