• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಅಮೃತ್ 2’ ಜಾರಿಗೆ ತಂದಿದ್ದರೂ ಜನತೆಗೆ ಪ್ರಯೋಜನವಿಲ್ಲ: ಕೆ.ಎಂ. ಗಣೇಶ್
ಅಮೃತ 2 ಯೋಜನೆ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ನಗರಸಭೆ ಸದಸ್ಯರು ತುರ್ತು ಸಭೆ ನಡೆಸಿ ಇದರ ಲಾಭ ನಷ್ಟದ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ ಎಂದು ಮಾಜಿ ಸದಸ್ಯರು ಹೇಳಿದರು.
ಬೆಂಬಲ ಬೆಲೆ ಯೋಜನೆಯಡಿ ಬತ್ತ, ರಾಗಿ ಖರೀದಿ
ಕೇಂದ್ರ ಸರ್ಕಾರದ ಆದೇಶದಂತೆ 2025-26ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬತ್ತ ಹಾಗೂ ರಾಗಿ ಖರೀದಿ ಮಾಡಲಾಗುತ್ತಿದೆ. ಈ ಅವಕಾಶ ಸದ್ಬಳಕೆಗೆ ಮನವಿ ಮಾಡಿದರು.
ನೆಲ ಮಾರಾಟ ಮಾಡದೆ ಜನಸಂಖ್ಯೆ ವೃದ್ಧಿಗೆ ಗಂಭೀರ ಚಿಂತನೆ ಅಗತ್ಯ: ಸುಜಾ ಕುಶಾಲಪ್ಪ
ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ಒಂಬತ್ತನೇ ವರ್ಷದ ಪತ್ತಲೋದಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಮಕ್ಕಂದೂರು, ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ಅಧ್ಯಕ್ಷೆ ನವೀನ ಕುಮಾರಿ
ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ನೂತನವಾಗಿ ರಚನೆಗೊಂಡಿದ್ದು ಅಧ್ಯಕ್ಷರಾಗಿ ತೋಟೆರ ನವಿನ ಕುಮಾರಿ ಜಯಪ್ರಕಾಶ್‌ ಆಯ್ಕೆಯಾಗಿದ್ದಾರೆ.
ಕುಣಿತ ಭಜನಾ ತರಬೇತಿ ಕಾರ್ಯಾಗಾರ ಉದ್ಘಾಟನೆ
ಕುಶಾಲನಗರದಲ್ಲಿ ಕುಣಿತ ಭಜನಾ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು.
ಕೊಡಗು ಮಿಡ್ ಸಿಟಿ ಆಸ್ಪತ್ರೆಯಿಂದ ರಕ್ತ ಪರೀಕ್ಷ ಶಿಬಿರ
ಸುಂಟಿಕೊಪ್ಪ ಕೊಡಗು ಮಿಡ್‌ಸಿಟಿ ಆಸ್ಪತ್ರೆ ವತಿಯಿಂದ ವಾಹನ ಮತ್ತು ಆಟೋ ಚಾಲಕರಿಗೆ ಉಚಿತ ರಕ್ತ ಪರೀಕ್ಷೆ ಶಿಬಿರ ನಡೆಸಲಾಯಿತು.
ಅಪ್ಪಚ್ಚಕವಿ ನೆನಪಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ
ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರ ಜನ್ಮ ದಿನದ ಪ್ರಯುಕ್ತ ಶಾಲೆ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ ಮತ್ತು ಸಿಹಿ ವಿತರಿಸಿದರು.
ಸರ್ಕಾರದ ಕಾರ್ಯಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಿ : ಜೆ.ಆರ್.ಲೋಬೋ ಕರೆ
ಮುಂಬರುವ ಗ್ರಾ.ಪಂ. ತಾ.ಪಂ. ಮತ್ತು ಜಿ.ಪಂ. ಚುನಾವಣೆಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಧರ್ಮಜ ಉತ್ತಪ್ಪ ಹೇಳಿದರು.
ಮಕ್ಕಳ ಕ್ರಿಯಾಶೀಲ, ಸೃಜನಶೀಲ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ: ಶಾಸಕದ್ವಯರ ಅಭಿಮತ
ಮಕ್ಕಳ ಸೃಜನಶೀಲ ಚಟುವಟಿಕೆಗೆ ವಿದ್ಯಾರ್ಥಿಗಳ ಶ್ರಮ ಜೊತೆಗೆ ಪೋಷಕರು ಮತ್ತು ಗುರುಗಳ ಮಾರ್ಗದರ್ಶನವೂ ಅತ್ಯಗತ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ಸಿಂಚನ ಸಾಧನೆ ಮೆಚ್ಚುವಂತದ್ದು ಎಂದು ಶಾಸಕ ಹೇಳಿದರು.
ರೋಟರಿ ವುಡ್ಸ್‌ನಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ತಪಾಸಣಾ ಉಚಿತ ಶಿಬಿರ
ಮನುಷ್ಯ ಜನ್ಮವನ್ನು ಸಾರ್ಥಕಗೊಳಿಸಲು ಉತ್ತಮ ಆರೋಗ್ಯ ಕಾಳಜಿಯೂ ಮುಖ್ಯ ಪಾತ್ರ ವಹಿಸುತ್ತದೆ ಎಂದು ಬಾರಿಕೆ ದಿನೇಶ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 537
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved