• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 61.77 ಲಕ್ಷ ರು. ಲಾಭ
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ರ ಸಾಲಿನಲ್ಲಿ ವಾರ್ಷಿಕ 61.77 ಲಕ್ಷ ರು. ಲಾಭ ಗಳಿಸಿದ್ದು, ಶೇ.9 ಡಿವಿಡೆಂಡ್, ರಬ್ಬರ್ ವ್ಯಾಪಾರ ಮಾಡಿದ ಸದಸ್ಯರಿಗೆ ಕೆಜಿಗೆ 1.50 ರು. ಪ್ರೋತ್ಸಾಹ ಧನ ನೀಡಲಾಗುತ್ತಿದೆ.
ಶನಿವಾರಸಂತೆ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ವಿರೋಧಿಸಿ ಪ್ರತಿಭಟನೆ
ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಮೇಲೆ ಅಪಪ್ರಚಾರ ಮತ್ತು ಕ್ಷೇತ್ರಕ್ಕೆ ಕಳಂಕ ತರಲು ನಡೆಸುತ್ತಿರುವ ಹುನ್ನಾರವನ್ನು ವಿರೋಧಿಸಿ ಸೋಮವಾರ ಶನಿವಾರಸಂತೆ ಶ್ರೀ ಮಂಜುನಾಥ ಸ್ವಾಮಿ ಪಾದಯಾತ್ರೆ ಸಮಿತಿ ವತಿಯಿಂದ ಮೌನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಯಿತು.
ಒಳ ಮೀಸಲಾತಿ ವರ್ಗೀಕರಣದಲ್ಲಿ ಅನ್ಯಾಯ: ಎಂ.ಎನ್.ರಾಜಪ್ಪ ಆರೋಪ
ಒಳ ಮೀಸಲಾತಿ ವರ್ಗಿಕರಣ ಸಂದರ್ಭದಲ್ಲಿ ಬಲಗೈ ಸೇರಿದ ಅಂಕಿಅಂಶಕ್ಕೆ ಸಂಬಂಧಿಸಿದಂತೆ 1985ರ ಸಾಲಿನಲ್ಲಿ ಬಂದಿದ್ದ ತೀರ್ಪಿನ ಪ್ರಕಾರದಂತೆ ಬಲಗೈ ವರ್ಗದ ಸಂಖ್ಯೆ ಶೇ.70ರಷ್ಟು ಮತ್ತು ಎಡಗೈ ವರ್ಗದವರ ಸಂಖ್ಯೆ ಶೇ.60ರಷ್ಟು ಇದ್ದರು ಎಂಬ ಮಾಹಿತಿ ಕೊಡಲಾಗಿತ್ತು. ಆದರೆ ಈಗ ಬಲಗೈ ವರ್ಗದವರ ಸಂಖ್ಯೆ ಏರಿಕೆಯಾಗಿದ್ದು, ಸರ್ಕಾರ ಈಗ ಮಾಡಿರುವ ಒಳ ಮೀಸಲಾತಿ ವರ್ಗಿಕರಣದಲ್ಲಿ ಬಲಗೈ ವರ್ಗದವರಿಗೆ ಅನ್ಯಾಯವಾಗುತ್ತದೆ ಎಂದು ರಾಜಪ್ಪ ಆರೋಪಿಸಿದರು.
ಕೊತ್ನಳ್ಳಿ: ಶಾಸಕರ ಜೊತೆ ಗ್ರಾಮಸ್ಥರ ಸಭೆ
ಸಭೆಯಲ್ಲಿ ತಾಲೂಕಿನ ಗಡಿ ಭಾಗದಲ್ಲಿರುವ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ನಳ್ಳಿ, ನಗರಳ್ಳಿ, ನಡ್ಲಕೊಪ್ಪ ಸೇರಿದಂತೆ ಸಾಕಷ್ಟು ಗ್ರಾಮಗಳು ಸಮಸ್ಯೆಗಳ ನಡುವೆ ಜೀವನ ನಡೆಸಲಾಗುತ್ತಿದೆ. ಈಗಾಗಲೇ ಕಾಫಿ, ಕಾಳು ಮೆಣಸು ಶೀತ ಹೆಚ್ಚಾದ ಪರಿಣಾಮ ನಷ್ಟವಾಗಿದೆ. ಇದರೊಂದಿಗೆ ಈ ಭಾಗದಲ್ಲಿ ಹೆಚ್ಚಾಗಿ ಸಿ ಮತ್ತು ಡಿ ಮತ್ತು ಸೆಕ್ಷನ್ ೪ ಎಂಬ ಭೂತ ಇಲ್ಲಿನವರನ್ನು ಕಾಡುತ್ತಿದೆ. ಕೂಡಲೇ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಗ್ರಾಮದ ರಾಜೇಶ್ ಶಾಸಕರಿಗೆ ಮನವಿ ಸಲ್ಲಿಸಿದರು.
ಸೋಮವಾರಪೇಟೆ ಯೋಜನಾ ಪ್ರಾಧಿಕಾರ ಕಚೇರಿ ಖಾಲಿ, ಖಾಲಿ: ಅಸಮಾಧಾನ
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಚೇರಿ ಸಂಕೀರ್ಣದಲ್ಲಿರುವ ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಕಚೇರಿ ಖಾಲಿ ಖಾಲಿಯಾಗಿರುವ ಬಗ್ಗೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದು, ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಾಧಿಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಕೊಡಗು ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
ಶ್ರೀ ಕೃಷ್ಣನ ಬಾಲ ಲೀಲೆಗಳು, ರಾಧಾ ಮೋಹನ ಪಾತ್ರಗಳು, ಗೋಪ ಗೋಪಿಯರೊಂದಿಗಿನ ನೃತ್ಯಗಳು, ಕೋಲಾಟ, ಬೆಣ್ಣೆ ಮೊಸರು ಸವಿಯುವ ಪ್ರಹಸನಗಳು, ಮೊಸರು ಕುಡಿಕೆ ಒಡೆಯುವಿಕೆ ಇತ್ಯಾದಿ ಪ್ರದರ್ಶನಗಳು ಶ್ರೀ ಬಿ.ಕೆ. ಸುಬ್ಬಯ್ಯ ಸಭಾಂಗಣದಲ್ಲಿ ಆಕರ್ಷಕವಾಗಿ ಮೂಡಿಬಂದವು.
ಮಡಿಕೇರಿಯಲ್ಲಿ ಭೂಗತ ವಿದ್ಯುತ್‌ ಕೇಬಲ್‌ ಅಳವಡಿಕೆ: ಮಂತರ್‌ ಗೌಡ
ಮಳೆಗಾಲದಲ್ಲಿ ವಿದ್ಯುತ್‌ ವ್ಯತ್ಯಯ ನಿವಾರಿಸುವ ನಿಟ್ಟಿನಲ್ಲಿ ಮಡಿಕೇರಿ ನಗರದಾದ್ಯಂತ ನೆಲದಾಳದ ವಿದ್ಯುತ್‌ ಕೇಬಲ್‌ ಅಳವಡಿಕೆಗೆ ಚಿಂತನೆ ಹರಿಸಲಾಗಿದೆ ಎಂದು ಶಾಸಕ ಹೇಳಿದರು.
ಬಲ್ಲಮಾವಟ್ಟಿ ಸಹಕಾರ ದವಸ ಭಂಡಾರದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ
ಬಲ್ಲಮಾವಟ್ಟಿ ನಂ. 362ನೇ ಸಹಕಾರ ದವಸ ಭಂಡಾರ ವತಿಯಿಂದ 79ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ಬೆಟ್ಟಗೇರಿ ಗ್ರಾಮದ ಬಕ್ಕದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಹಲವಾರು ಮಹಾತ್ಮರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಗಣ್ಯರು ಹೇಳಿದರು.
ಜನಾಂಗದವರನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗೆ ಇದೆ: ಎ.ಎಸ್‌.ಶಾಸಕ
ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದೆ. ಎಲ್ಲಾ ಸಮಾಜದವರನ್ನು ಒಗ್ಗೂಡಿಸುವ ಶಕ್ತಿ ಕ್ರೀಡೆಗೆ ಇದೆ ಎಂದು ಶಾಸಕರು ಹೇಳಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 505
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved