• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಕೊಂಡ ನಿತಿನ್ ಕುಶಾಲಪ್ಪರಿಗೆ ಸನ್ಮಾನ
ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿಗೆ ಭಾಜನರಾದ ಮೂಕೊಂಡ ನಿತಿನ್ ಕುಶಾಲಪ್ಪ ಅವರನ್ನು ಸನ್ಮಾನಿಸಲಾಯಿತು.
ಮಡಿಕೇರಿ: ರಸ್ತೆಗಳಲ್ಲಿನ ಗುಂಡಿ ಮುಚ್ಚಿದ ಯುವಕರು
ಮರಗೋಡು-ಕಟ್ಟೆಮಾಡು ರಸ್ತೆ ಕಳೆದ ಹಲವು ವರ್ಷಗಳಿಂದ ತೀರಾ ಹದಗೆಟ್ಟಿದ್ದು, ಮಳೆಗಾಲ ಜೋರಾಗಿರುವುದರಿಂದ ವಾಹನ ಸವಾರರು, ದಾರಿ ಹೋಕರು, ವಿದ್ಯಾರ್ಥಿಗಳು ಓಡಾಡುವುದೇ ಕಷ್ಟಕರವಾದ ಹಿನ್ನೆಲೆ ಕೊಡಗು ಗೌಡ ಫುಟ್ಬಾಲ್ ಅಕಾಡೆಮಿ ಸದಸ್ಯರು ಹಾಗೂ ಸ್ಥಳೀಯರು ಸೇರಿ ತಾವೇ ಹಣಕಾಸು ಹೊಂದಿಸಿ ಕಲ್ಲು, ಜಲ್ಲಿ, ಮಣ್ಣು ತಂದು ಶ್ರಮದಾನ ಮಾಡಿ ಗುಂಡಿಗಳನ್ನ ಮುಚ್ಚಿದ್ದಾರೆ.
ಮಡಿಕೇರಿ ಶಾಸಕರಿಂದ 178 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ಪತ್ರ ವಿತರಣೆ
ಗಾಳಿಬೀಡು ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣ ಕಾರ್ಯಾದೇಶ ಪತ್ರ ವಿತರಿಸಿ ಮಾತನಾಡಿದ ಶಾಸಕರು, ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಿಸಲಾಗುತ್ತಿದ್ದು, ಮಳೆಗಾಲ ನಂತರ ಮನೆ ನಿರ್ಮಾಣಕ್ಕೆ ಮುಂದಾಗಬಹುದಾಗಿದೆ ಎಂದು ಸಲಹೆ ನೀಡಿದರು.
ಪೊಲೀಸರಿಗೆ ವೆರಿಕೋಸ್ ವೇಯ್ನ್ ಅರಿವು: ತಪಾಸಣಾ ಶಿಬಿರ
ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ಎನ್.ಐ.ಎಂ.ಎ) ಕೊಡಗು ಸಂಘದ ಬೆಳ್ಳಿ ಹಬ್ಬ ಆಚರಣೆ ಅಂಗವಾಗಿ ಕೊಡಗು ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ವೆರಿಕೋಸ್ ವೆಯ್ನ್ಸ್ ಬಗ್ಗೆ ಅರಿವು ಮತ್ತು ಉಚಿತ ತಪಾಸಣಾ ಶಿಬಿರವನ್ನು ಮಡಿಕೇರಿಯ ಮೈತ್ರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಯುವ ಜನತೆ ವಚನ ಸಾಹಿತ್ಯದ ಅಧ್ಯಯನ ಮಾಡಲಿ: ಡಾ.ಸಿ.ಸೋಮಶೇಖರ್
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ವಿವಿ ಆಶ್ರಯದಲ್ಲಿ ಚಿಕ್ಕ ಆಳುವಾರದ ವಿವಿಯ ಕಾವೇರಿ ಸಭಾಂಗಣದಲ್ಲಿ ವಚನ ಸಾಹಿತ್ಯ ಪಿತಾಮಹ, ಸಚೇತನ ವಿಶ್ವವಿದ್ಯಾಲಯ, ವಚನ ಗುಮ್ಮಟ ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಪ್ರಕೃತಿ ವಿಕೋಪ ಸಂಭವಿಸಿದಾಗ ತುರ್ತು ಸ್ಪಂದಿಸಿ: ಡಿವೈಎಸ್ಪಿ ಮನವಿ
ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಳೆಯಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸಿದ್ದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರೊಂದಿಗೆ ಸಭೆ ನಡೆಯಿತು.
ಕುಶಾಲನಗರ: ಕೋಮುವಾದದ ವಿರುದ್ಧ ಸೌಹಾರ್ದ ನಡಿಗೆ
ಎಸ್ಸೆಸ್ಸೆಫ್ ಕೊಡಗು ಜಿಲ್ಲಾಧ್ಯಕ್ಷ ಖಮರುದ್ದೀನ್ ಅನ್ವಾರಿ ಸಖಾಫಿ ನೇತೃತ್ವದಲ್ಲಿ ಕೂರ್ಗ್ ಜಂಇಯ್ಯತುಲ್ ಉಲಮಾ ಹಾಗೂ ಪ್ರಧಾನ ಕಾರ್ಯದರ್ಶಿ ಶೈಖುನಾ ಅಶ್ರಫ್ ಅಹ್ಸನಿ ಉಸ್ತಾದರ ಪ್ರಾರ್ಥನೆಯೊಂದಿಗೆ ತಾವರೆಕೆರೆಯಿಂದ ಸೌಹಾರ್ದ ನಡಿಗೆ ಪ್ರಾರಂಭಗೊಂಡು ಪಟ್ಟಣದ ಕಾರು ನಿಲ್ದಾಣದಲ್ಲಿ ಸಮಾಪ್ತಿಗೊಂಡಿತು.
ಶನಿವಾರಸಂತೆ: ಕೆಂಪೇಗೌಡ ಜಯಂತಿ ಆಚರಣೆ
ಶನಿವಾರಸಂತೆ ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ಸಾರ್ವಜನಿಕ ಪ್ರಮುಖರು, ಅಭಿಮಾನಿ ಬಳಗದವರು ಮತ್ತು ದಾನಿಗಳು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸುವ ಮೂಲಕ ಕೆಂಪೇಗೌಡರ ಜಯಂತಿಯನ್ನು ಆಚರಿಸಿದರು.
ಮಡಿಕೇರಿ: ರಾಷ್ಟ್ರೀಯ ಡೆಂಘೀ ಮಾಸಾಚರಣೆ ಜನಜಾಗೃತಿ
ಮಡಿಕೇರಿ ನಗರದಲ್ಲಿ ತಾಲೂಕಿನ ಕ್ಷಿಪ್ರ ಕಾರ್ಯಪಡೆ ತಂಡದವರು ವಾರ್ಡ್‌ವಾರು ಮನೆ ಮನೆಗಳಿಗೆ ಭೇಟಿ ನೀಡಿ ನೀರಿನ ತಾಣಗಳಲ್ಲಿ ಲಾರ್ವಾ ಉತ್ಪತ್ತಿಯಾಗಿರುವುದನ್ನು ಪತ್ತೆ ಹಚ್ಚಿ ನಿರ್ಮೂಲನೆ ಮಾಡುವ ಮೂಲಕ ಡೆಂಘೀ ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಡಾ. ಅನಿಲ್‌ ಚಂಗಪ್ಪ ಸಮಾಜದ ದಿವ್ಯ ಶಕ್ತಿ
ಈಗಲೂ ಸೇವಾ ನಿರತರಾಗಿರುವ ಅನಿಲ್‌ ಚಂಗಪ್ಪ ಜು. 4ಕ್ಕೇ 55 ವರ್ಷಗಳ ಸೇವೆಯ ಸುಂದರ ವಸಂತ ಕಾಣುತ್ತಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 475
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved