ಕೊಡಗು ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಶ್ರೀ ಕೃಷ್ಣನ ಬಾಲ ಲೀಲೆಗಳು, ರಾಧಾ ಮೋಹನ ಪಾತ್ರಗಳು, ಗೋಪ ಗೋಪಿಯರೊಂದಿಗಿನ ನೃತ್ಯಗಳು, ಕೋಲಾಟ, ಬೆಣ್ಣೆ ಮೊಸರು ಸವಿಯುವ ಪ್ರಹಸನಗಳು, ಮೊಸರು ಕುಡಿಕೆ ಒಡೆಯುವಿಕೆ ಇತ್ಯಾದಿ ಪ್ರದರ್ಶನಗಳು ಶ್ರೀ ಬಿ.ಕೆ. ಸುಬ್ಬಯ್ಯ ಸಭಾಂಗಣದಲ್ಲಿ ಆಕರ್ಷಕವಾಗಿ ಮೂಡಿಬಂದವು.