• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಸಿದ್ಧತೆ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು 15ರಂದು ಹಮ್ಮಿಕೊಳ್ಳಲಾಗಿದ್ದು, ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಎಲ್ಲರೂ ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಾಜಿನ ಸೇತುವೆಗಳಿಂದ ಕೊಡಗು ನರಕ: ನಾಚಪ್ಪ ಆರೋಪ
ಕೊಡಗಿನಲ್ಲಿ 16ಕ್ಕೂ ಹೆಚ್ಚು ಗ್ಲಾಸ್ ಬ್ರಿಡ್ಜ್‌ಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿದು ಬಂದಿದೆ. ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಗಾಜಿನ ಸೇತುವೆಗಳು ನಿರ್ಮಾಣಗೊಂಡರೆ ಕೊಡವ ಲ್ಯಾಂಡ್ ನರಕವಾಗಲಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ.
ಕುಶಾಲನಗರ ಮಾಂಸ ಮಳಿಗೆ ಆವರಣ ಸ್ವಚ್ಛತೆ ಪಾಲನೆ ಕಡ್ಡಾಯ
ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮಾಂಸ ಮಳಿಗೆಗಳ ಆವರಣದಲ್ಲಿ ಸ್ವಚ್ಛತೆ ಕಡ್ಡಾಯವಾಗಿ ಪಾಲಿಸಬೇಕು ಎಂದು ಕುಶಾಲನಗರ ಪುರಸಭೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಪುರಸಭೆ ಕಚೇರಿ ಸಭಾಂಗಣದಲ್ಲಿ ನಡೆದ ಪಟ್ಟಣದ ಕುರಿ, ಆಡು, ಕೋಳಿ, ಮೀನು, ಮಾಂಸ ಮಳಿಗೆಗಳ ವ್ಯಾಪಾರಿಗಳ ಸಭೆಯಲ್ಲಿ ಈ ಬಗ್ಗೆ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಮತ್ತು ಆರೋಗ್ಯ ಅಧಿಕಾರಿ ಉದಯ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕುಶಾಲನಗರ: ವಿ.ಎನ್‌.ವಸಂತ ಕುಮಾರ್‌ಗೆ ಬೀಳ್ಕೊಡುಗೆ ಸನ್ಮಾನ
ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ದೇವಸ್ಥಾನ‌ದ ಅಭಿವೃದ್ಧಿಗೆ ಸುದೀರ್ಘ 45 ವರ್ಷಗಳ‌ ಕಾಲ ಅಧ್ಯಕ್ಷರಾಗಿ ನಿವೃತ್ತಿ ಹೊಂದಿದ ವಿ.ಎನ್.ವಸಂತಕುಮಾರ್‌ಗೆ ದೇವಸ್ಥಾನದ‌ ನೂತನ ಸಮಿತಿಯ ಆಡಳಿತ ಮಂಡಳಿ ವತಿಯಿಂದ ಪೌರ ಸನ್ಮಾನ ಕಾರ್ಯಕ್ರಮ ನಡೆಯಿತು.
ವಿರಾಜಪೇಟೆ ಬಸವೇಶ್ವರ ದೇವಸ್ಥಾನ: ಸಾಂಸ್ಕೃತಿಕ ಕಾರ್ಯಕ್ರಮ ಚಾಲನೆ
ಇತಿಹಾಸ ಪ್ರಸಿದ್ಧ ವಿರಾಜಪೇಟೆ ಶ್ರೀ ಬಸವೇಶ್ವರ ದೇವಸ್ಥಾನದ 10 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿರಾಜಪೇಟೆ ಹಿರಿಯ ವಕೀಲ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ಪೂವಯ್ಯ ಉದ್ಘಾಟನೆ ನೆರವೇರಿಸಿದರು.
ಸಿದ್ದಾಪುರ: ಪತ್ರಕರ್ತರ ಆರೋಗ್ಯ ತಪಾಸಣೆ ಶಿಬಿರ
ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಿಲ್ ಬ್ಲೂಮ್ಸ್ ಹೆಲ್ತ್ ಕೇರ್ ಆಸ್ಪತ್ರೆಯ ಸಹಯೋಗದಲ್ಲಿ ವಿರಾಜಪೇಟೆ ತಾಲೂಕಿನ ಪತ್ರಕರ್ತರ ಸಂಘದ ಸದಸ್ಯರಿಗಾಗಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಕನ್ನಡ ಜ್ಯೋತಿ ರಥಯಾತ್ರೆ ಇಂದು ಪಟ್ಟಣಕ್ಕೆ ಆಗಮನ
ಕನ್ನಡ ಜ್ಯೋತಿ ರಥಯಾತ್ರೆ ಸೆ. 10ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಶ್ರೀಧರ್‌ ಕಂಕನವಾಡಿ ತಿಳಿಸಿದರು. ತಹಸೀಲ್ದಾರ್‌ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.
ಗುಣಮಟ್ಟದ ಹಾಲು ಶೇಖರಣೆಗೆ ಉತ್ತೇಜನ: ವೀಣಾ
ಗುಡ್ಡೆಹೊಸೂರಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನಿಯಮಿತದ ವಾರ್ಷಿಕ ಸಭೆ ನಡೆಯಿತು. ಅತಿ ಹೆಚ್ಚು ಅಂಕ ಪಡೆದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು: ಆರ್.ಐಶ್ವರ್ಯ
ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ನಗರದಲ್ಲಿ ಬರಮಾಡಿಕೊಳ್ಳಲಾಯಿತು. ಗಣ್ಯರು ನಾಡ ದೇವಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.
ಮೈಸೂರಿನ ಕೊಡಗು ಗೌಡ ಸಮಾಜದ ಅದ್ದೂರಿ ಕೈಲ್ ಮುಹೂರ್ತ ಆಚರಣೆ
ಮೈಸೂರಿನ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೈಲ್‌ ಮುಹೂರ್ತ ಸಮಾರಂಭದಲ್ಲಿ ಗಣ್ಯರು ಪಾಲ್ಗೊಂಡರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 417
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved