• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಕ್ಕಬ್ಬೆ ಸಹಕಾರ ಸಂಘಕ್ಕೆ 25.04 ಲಕ್ಷ ರು. ಲಾಭ
ಸಂಘದ ಮಹಾಸಭೆಯು ಸೆ.23ರಂದು ಸಂಘದ ಸಭಾಂಗಣದಲ್ಲಿ ಜರುಗಲಿದ್ದು, ಸಂಘದ ಎಲ್ಲ ಸದಸ್ಯರು ಇದರಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಸಂಘದ ಶ್ರೇಯಾಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದೆ.
ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 41.84 ಲಕ್ಷ ರು. ನಿವ್ವಳ ಲಾಭ
ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿಗೆ 41.84 ಲಕ್ಷ ರು. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11ರಷ್ಟು ಡಿವಿಡೆಂಡ್ ನೀಡಲು ಮಹಾಸಭೆಯ ಒಪ್ಪಿಗೆಗೆ ಮಂಡಿಸಲು ತೀರ್ಮಾನಿಸಲಾಗಿದೆ.
500ಕ್ಕೂ ಅಧಿಕ ಕಡೆ ಸಾರ್ವಜನಿಕ ಗೌರಿ, ಗಣೇಶ ಪ್ರತಿಷ್ಠಾಪನೆ
ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ನಾಗರಿಕರು ಪಿ.ಓ.ಪಿ.ಗಣೇಶ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆ ಮುಂದಾಗಬೇಕೆಂಬ ಜಾಗೃತಿಯೂ ಜಿಲ್ಲೆಯಲ್ಲಿ ನಡೆದಿದೆ.
ಸುಂಟಿಕೊಪ್ಪ: ಶ್ರೀರಾಮ ಮಂದಿರದಲ್ಲಿ 60ನೇ ವರ್ಷದ ಸ್ವರ್ಣಗೌರಿ ಪ್ರತಿಷ್ಠಾಪನೆ
ಶ್ರೀ ಗೌರಿ ಶ್ರೀ ಗಣೇಶೋತ್ಸವವದ ಅಂಗವಾಗಿ ಶ್ರೀಗೌರಿ ಗಣೇಶೋತ್ಸವ ಆಚರಣಾ ಸಮಿತಿಯ ಪದಾಧಿಕಾರಿಗಳು ದೇವಾಲಯವನ್ನು ವಿದ್ಯುತ್ ದೀಪ, ಕೆಸರಿ ತಳಿರುತೋರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ಸಿಂಗರಿಸಿದ್ದರು.
ದೇಶ ಸೇವಕರಿಂದ ಕರ್ತವ್ಯಕ್ಕೆ ಪ್ರಾಶಸ್ತ್ಯ: ಕ.ರಾಜು ಮುಕುಂದನ್‌
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ 2024-25ನೇ ಸಾಲಿನ ಎನ್‌ಸಿಸಿಗೆ ಕೆಡೆಟ್‌ಗಳ ಆಯ್ಕೆ ಶಿಬಿರ ಉದ್ಘಾಟನೆಗೊಂಡಿತು.
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಜ್ಞಾನೋದಯ ಶಾಲೆ ವಿದ್ಯಾರ್ಥಿಗಳ ಸಾಧನೆ
ಭಾಗಮಂಡಲ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಗೆದ್ದಿದ್ದಾರೆ.
ಶಿಕ್ಷಕರ ದಿನಾಚರಣೆ : ಮಡಿಕೇರಿ ಶಿಕ್ಷಕರಿಗೆ ನೇಶನ್‌ ಬಿಲ್ಡರ್‌ ಪ್ರಶಸ್ತಿ ನೀಡಿ ಸನ್ಮಾನ

ಶಿಕ್ಷಕರ ದಿನಾಚರಣೆ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆ ವತಿಯಿಂದ ನಾಲ್ವರು ಶಿಕ್ಷಕರಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಬ್ರಹ್ಮಗಿರಿ ಸಹೋದಯ ಕ್ಲಸ್ಟರ್‌: ಶಿಕ್ಷಕರ ದಿನಾಚರಣೆ ಸಂಭ್ರಮ
ಬ್ರಹ್ಮಗಿರಿ ಸಹೋದಯದ ಕ್ಲಸ್ಟರ್ ವತಿಯಿಂದ ಅಂಕುರ್ ಪಬ್ಲಿಕ್ ಶಾಲೆಯ ಆಶ್ರಯದಲ್ಲಿ ನಾಪೋಕ್ಲು ಕೊಡವ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು. ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ ಶಿಕ್ಷಕರನ್ನು ಗೌರವಿಸಲಾಯಿತು.
ಕೊಡಗಿನಲ್ಲಿ ಗುಣಮಟ್ಟದ ಶಿಕ್ಷಣ: ಡಾ.ಮಂತರ್‌ ಗೌಡ ಶ್ಲಾಘನೆ
ಕೊಡಗು ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲೂಕು ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ಆಶ್ರಯದಲ್ಲಿ ಗುರುವಾರ ಇಲ್ಲಿನ ಒಕ್ಕಲಿಗರ ಸಮುದಾಯಭವನದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು.
ನಾಲ್ಕು ತಿಂಗಳಿನಿಂದ ಬಾರದ ಗೌರವಧನ: ಕಾಫಿ ತೋಟ ಕೆಲಸಕ್ಕೆ ಅಂಗನವಾಡಿ ಸಿಬ್ಬಂದಿ!
ನಾಲ್ಕು ತಿಂಗಳಿನಿಂದ ಗೌರವಧನ ಸಿಗದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ರಜಾ ದಿನಗಳಲ್ಲಿ ಕಾಫಿ ತೋಟಗಳಿಗೆ ಕೂಲಿ ಕೆಲಸಕ್ಕೆ ಹೋಗಿ ಬರುವ ಕೂಲಿ ಹಣದಲ್ಲಿ ಬದುಕು ನಡೆಸುತ್ತಿದ್ದಾರೆ. ಎಷ್ಟೋ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು ಬಾಡಿಗೆ ಮನೆಗಳಲ್ಲಿ ಬದುಕುತ್ತಿದ್ದು, ತಿಂಗಳಿಗೆ 5-6 ಸಾವಿರ ರು. ಮನೆ ಬಾಡಿಗೆ ಭರಿಸಬೇಕು.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 417
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved