• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರಕ್ಕೆ ಕರ್ನಾಟಕದ ಕೊಡುಗೆ ಅಪಾರ: ಹರೀಶ್‌
ಶನಿವಾರಸಂತೆ ಶ್ರೀ ವಿಘ್ನೇಶ್ವರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.
ಸಿಎನ್‌ಸಿ ‘ಕೊಡವ ನ್ಯಾಷನಲ್ ಡೇ’, ಸಂವಿಧಾನ ದಿನಾಚರಣೆ
ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್‌ನಲ್ಲಿ 34ನೇ ವರ್ಷದ ‘ಕೊಡವ ನ್ಯಾಷನಲ್ ಡೇ’ ಮತ್ತು ಭಾರತದ ಸಂವಿಧಾನ ದಿನಾಚರಣೆ ನಡೆಯಿತು. 9 ಪ್ರಮುಖ ನಿರ್ಣಯಗಳನ್ನು ಮಂಡಿಸಲಾಯಿತು.
ಕಲಾವಿದರಿಗೆ ಪ್ರೋತ್ಸಾಹ ದೊರೆಯಲು ವೇದಿಕೆ ಅಗತ್ಯ: ಅಭಯ್ ವೈದ್ಯ
ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಟ್ಟಂದಿ ಗ್ರಾಮದ ರೆಸಾರ್ಟ್‌ನಲ್ಲಿ ಅಯೋಜಿಸಲಾಗಿದ್ದ ಕಲಾ ಉತ್ಸವ ಕೊಡಗು ಅಂಗವಾಗಿ ‘ಇನಿಕಾ ನ್ಯಾಷನಲ್ ಆರ್ಟ್ ಕ್ಯಾಂಪ್‌ ಚಿತ್ರಕಲೆ’ ಕಲಾಶಿಬಿರ ನಡೆಯಿತು.
ಕಾಡಾನೆ ಹಿಂಡು ದಾಳಿ: ಹೊಸಕೋಟೆಯಲ್ಲಿ ವ್ಯಾಪಕ ಬೆಳೆ ಹಾನಿ
ಬಿಳುಗುಂದ ಗ್ರಾ. ಪಂ. ವ್ಯಾಪ್ತಿಯ ಹೊಸಕೋಟೆ ಗ್ರಾಮದ ಕಾಫಿ ತೋಟಗಳಿಗೆ ಸೋಮವಾರ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು ಬೆಳೆಗಳನ್ನು ಸಂಪೂರ್ಣ ನಾಶ ಮಾಡಿದೆ. ಇದರಿಂದ ಫಸಲಿಗೆ ಬಂದಿದ್ದ ಲಕ್ಷಾಂತರ ರು. ಮೌಲ್ಯದ ಕಾಫಿ, ಅಡಕೆ, ಬಾಳೆ, ತೆಂಗು ಬೆಳೆಗಳು ಕಾಡಾನೆಗಳ ದಾಳಿಗೆ ತುತ್ತಾಗಿದ್ದು, ಬೆಳಗಾರರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ.
ಮಾನವೀಯ ಮೌಲ್ಯ ಬೆಳೆಸುವ ಸ್ಕೌಟ್ಸ್‌, ಗೈಡ್ಸ್‌: ಪಿಜಿಆರ್‌ ಸಿಂಧ್ಯ
ಯುವಜನತೆಯಲ್ಲಿ ಶಿಸ್ತು- ಸಂಯಮ, ಬೌದ್ಧಿಕ, ಸಾಂಸ್ಕೃತಿಕ , ಆಧ್ಯಾತ್ಮಿಕ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿ ರೂಪಿಸುವುದೇ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮುಖ ಧ್ಯೇಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಹೇಳಿದ್ದಾರೆ.
ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಭ್ಯತೆ ತರಬೇತಿ ಅಗತ್ಯ: ಕಾಂತಾರಾಜ್
ಕೆಎಸ್‌ಆರ್‌ಟಿಸಿಯ ಕೆಲ ನಿರ್ವಾಹಕರು ಮತ್ತು ಚಾಲಕರಿಗೆ ಸಭ್ಯತೆ ಕಲಿಸುವ ತರಬೇತಿ ಕಾರ್ಯಾಗಾರ ಅಯೋಜಿಸುವ ಅನಿವಾರ್ಯತೆ ಇದೆ ಎಂದು ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಜಿ.ಎಂ. ಕಾಂತಾರಾಜ್ ಹೇಳಿದ್ದಾರೆ. ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಯೋಜಿಸಿದ್ದ ಗ್ಯಾರಂಟಿ ಯೋಜನೆಯ ಮಾಸಿಕ ಸಭೆಯಲ್ಲಿ ಅಧ್ಯಕ್ಷರು ತಮಗಾದ ಅವಮಾನ ತೆರೆದಿಟ್ಟರು.
ಭಾರತ ಪ್ರಗತಿಗೆ ಅಂಬೇಡ್ಕರ್‌ ಕೊಡುಗೆ ಮುಖ್ಯ: ಐಶ್ವರ್ಯ
ವಿಶ್ವದ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತವು ಪ್ರಗತಿ ಪಥದತ್ತ ಸಾಗುವಲ್ಲಿ ಅಂಬೇಡ್ಕರ್ ಕೊಡುಗೆ ಹೆಚ್ಚಿನದ್ದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿರಾಜಪೇಟೆ: ಎಂಪ್ಲಯೇಬಿಲೀಟಿ ಸ್ಕಿಲ್ಸ್‌ ರಾಜ್ಯ ಮಟ್ಟದ ಕಾರ್ಯಾಗಾರ
ಕಾಲೇಜು ಶಿಕ್ಷಣ ಇಲಾಖೆ ಆಶ್ರಯದಲ್ಲಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಉಚ್ಛತ ಶಿಕ್ಷಣ ಅಭಿಯಾನದಡಿ ಸೋಮವಾರ ಎಂಪ್ಲಯೇಬಿಲೀಟಿ ಸ್ಕೀಲ್ಸ್ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು.
ಕುಟ್ಟಂದಿ: ಹಾಕಿ ಕೂರ್ಗ್‌ ನೋಂದಾಯಿತ ತಂಡಗಳ ಸೆಣಸಾಟ
ಕುಟ್ಟಂದಿ ಗ್ರಾಮದ ಕೆ.ಬಿ.ಪ್ರೌಢಶಾಲೆ ವಜ್ರಮಹೋತ್ಸವ ಅಂಗವಾಗಿ ಹಾಕಿ ಕೂರ್ಗ್‌ನ ನೊಂದಾಯಿತ ತಂಡಗಳ ಹಾಕಿ ಪಂದ್ಯಾಟ ಜರುಗಿತು. ಮೊದಲ ಪಂದ್ಯದಲ್ಲಿ ಎಎಸ್‌ಸಿ ಅಮ್ಮತ್ತಿ ತಂಡ ಬಿಬಿಸಿ ಗೋಣಿಕೊಪ್ಪ ತಂಡವನ್ನು 3-2 ಗೋಲುಗಳಿಂದ ಸೋಲಿಸಿ ಮುಂದಿನ ಸುತ್ತು ಪ್ರವೇಶಿಸಿತು.
ಕುಶಾಲನಗರ: ಮಹಾಗಣಪತಿ ದೇವರ ಉತ್ಸವ ಸಂಪನ್ನ
ಕುಶಾಲನಗರ ಮಹಾಗಣಪತಿ ದೇವರ ಉತ್ಸವಗಳು ತೀರ್ಥಸ್ನಾನದೊಂದಿಗೆ ಸಂಪನ್ನಗೊಂಡಿತು. ಅರ್ಚಕರು, ವಿಶೇಷ ಪೂಜೆ ನೆರವೇರಿಸಿದರು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 485
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved