• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ವೀರಭದ್ರೇಶ್ವರ ಸ್ವಾಮಿ ಜನ್ಮ ವರ್ಧಂತಿ ಆರನೇ ವರ್ಷದ ಮಹೋತ್ಸವ
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕೊಡಗು ಜಿಲ್ಲೆ, ನೀರುಗುಂದ ಶ್ರೀ ವೀರಭದ್ರೇಶ್ವರ ದೇವಾಲಯ ಸಮಿತಿ ಸಹಯೋಗದೊಂದಿಗೆ ಶ್ರೀ ವೀರಭದ್ರೇಶ್ವರ ಸ್ವಾಮಿ ಜನ್ಮ ವರ್ಧಂತಿ ಆರನೇ ವರ್ಷದ ಮಹೋತ್ಸವ ಕಾರ್ಯಕ್ರಮ ನೀರಗುಂದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ಮಂಗಳವಾರ ನಡೆಯಿತು.
ಕಂಚಿ ಕಾಮಾಕ್ಷಿ ದೇವಾಲಯ: ಮೊಸರು ಕುಡಿಕೆ ಸಂಭ್ರಮ
ಮಡಿಕೇರಿ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧೆ ಹಾಗೂ ಮಕ್ಕಳ ಛದ್ಮವೇಷ ಸಂಭ್ರಮದಿಂದ ನಡೆಯಿತು. ಗೌಳಿ ಸಮುದಾಯದವರು ಅನಾದಿ ಕಾಲದಿಂದಲೂ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿರುವಂತೆ ಶ್ರೀ ಕೃಷ್ಣ ಜಯಂತಿಯನ್ನು ಈ ವರ್ಷವೂ ದೇವಾಲಯ ಸಮಿತಿಯಿಂದ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಮಳೆಯಾಶ್ರಿತ ಕೃಷಿ ನೀತಿ: ಕೃಷಿ ಭಾಗ್ಯ ಯೋಜನೆ ಅನುಷ್ಠಾನ
ಮಳೆಯಾಶ್ರಿತ ಕೃಷಿ ನೀತಿ ಯೋಜನೆ ಕುರಿತು ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಸೋಮವಾರಪೇಟೆ ಕಸಬಾ 9108758654, ಶನಿವಾರಸಂತೆ 7760210610, ಕೊಡ್ಲಿಪೇಟೆ 8217723388 , ಶಾಂತಳ್ಳಿ 8310828896 , ಸುಂಟಿಕೊಪ್ಪ 9741963357, ಕುಶಾಲನಗರ 9380895275 ನ್ನು ಸಂಪರ್ಕಿಸಬಹುದು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ವೀರಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರು. ೩೬.೨೯ ಲಕ್ಷ ಲಾಭ
ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ೨೦೨೩ -೨೪ ಸಾಲಿನಲ್ಲಿ ೩೬.೨೯ ಲಕ್ಷ ರು. ಲಾಭ ಗಳಿಸಿದೆ . ಸದಸ್ಯರಿಗೆ ಶೇ.12 ಡಿವಿಡೆಂಡ್‌ ನೀಡಲು ಸಂಘ ನಿರ್ಧರಿಸಿದೆ.
ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ಆಚರಣೆ ಸಂಭ್ರಮ
ಕೊಡಗಿನ‌ ಆಯುಧ ಪೂಜೆ ಎಂದೇ ಕರೆಯಲಾಗುವ ಕೈಲ್ ಪೊಳ್ದ್ ಹಬ್ಬವನ್ನು ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಲಾಯಿತು.ಕೃಷಿಗೆ ಬಳಸುವ ಸಲಕರಣೆಗಳು, ಹಿರಿಯರು ಬಳಸುತ್ತಿದ್ದ ಬೇಟೆ ಆಯುಧಗಳನ್ನು ಸ್ವಚ್ಛ ಮಾಡಿ ಪೂಜೆ ಸಲ್ಲಿಸಿ ಹಿರಿಯರ ಆಶೀರ್ವಾದ ಪಡೆದರು.
ಕ್ರೀಡಾಕೂಟದ ಮೂಲಕ ಮಕ್ಕಳಲ್ಲಿ ಭಾತೃತ್ವ ಬೆಳೆಸಿ: ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ
ಸೋಮವಾರಪೇಟೆಯಲ್ಲಿ ನಡೆದ ಎ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿದರು. ಕ್ರೀಡಾಕೂಟಗಳು ಮಕ್ಕಳಲ್ಲಿ ಭಾತೃತ್ವ ಮನೋಭಾವ ಬೆಳೆಸುತ್ತವೆ ಎಂದು ಅವರು ಹೇಳಿದರು.
ಸತತ ಪರಿಶ್ರಮದಿಂದ ವಿದ್ಯಾರ್ಥಿಗಳಿಗೆ ಯಶಸ್ಸು: ರೆ.ಫಾ.ಮದುಲೈ ಮುತ್ತು
ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕ ಅಧ್ಯಕ್ಷರಾಗಿ ಎಚ್. ಆರ್. ಹರೀಶ್ ಕುಮಾರ್
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್‌. ಎ. ಮುರಳೀಧರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಆಡಳಿತ ಮಂಡಳಿ ರಚಿಸಲಾಯಿತು.
ಇಂದು‌ ಕೊಡಗಿನಲ್ಲಿ ಕೈಲ್ ಪೊಳ್ದ್ ಹಬ್ಬ ಆಚರಣೆ
ಕೊಡವರ ಪ್ರಮುಖ ಹಬ್ಬ ಕೈಲ್‌ ಪೊಳ್ದ್‌ ಹಬ್ಬ ಸೆ. 3ರಂದು ಜರುಗಲಿದೆ. ಕೈಲ್‌ ಎಂದರೆ ಆಯುಧ ಪೊಳ್ದ್‌ ಎಂದರೆ ಪೂಜೆ ಎಂಬ ಅರ್ಥವಿದೆ.
ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಸ್ಥಳೀಯಾಡಳಿತ ಅಡ್ಡಿ: ಜಾಗರಣ ವೇದಿಕೆ, ಗಣೇಶೋತ್ಸವ ಸಮಿತಿಗಳ ಪ್ರತಿಭಟನೆ
ಹಿಂದೂ ಜಾಗರಣ ವೇದಿಕೆ ಹಾಗೂ ವಿವಿಧ ಗಣೇಶೊತ್ಸವ ಸಮಿತಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಹಿಂದೂ ವಿರೋಧಿ ಶಕ್ತಿಗಳು ನಡೆಸುತ್ತಿರುವ ದಾಳಿಯನ್ನು ಖಂಡಿಸಲಾಯಿತು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 417
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved