• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.
ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು
ಠಾಣಾಧಿಕಾರಿ ಮಂಜುನಾಥ್‌ ಅವರಿಗೆ ಮನವಿ ಸಲ್ಲಿಸಿ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು. ತಪ್ಪಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
5ನೇ ದಿನದ ‘ಕೊಡವಾಮೆ ಬಾಳೊ’ಪಾದಯಾತ್ರೆಗೆ ಸಹಸ್ರಾರು ಜನ ಬೆಂಬಲ
ಐದನೇ ದಿನದ ಕೊಡವಾಮೆ ಪಾದಯಾತ್ರೆಗೆ ಸಹಸ್ರಾರು ಸಂಖ್ಯೆಯ ಜನಬೆಂಬಲ ಕಂಡುಬಂತು. ಸಹಸ್ರಾರು ಸಂಖ್ಯೆಯಲ್ಲಿ ಕೊಡವ, ಕೊಡವ ಭಾಷಿಕರು ಪಾಲ್ಗೊಂಡರು.
ಗಡಿಗ್ರಾಮ ಕರಿಕೆ ಅಭಿವೃದ್ಧಿಗಾಗಿ ಸಿಎಂಗೆ ಮನವಿ ಸಲ್ಲಿಸಿದ ಗ್ರಾ.ಪಂ.
ಕರಿಕೆ ವ್ಯಾಪ್ತಿಯ ಪ್ರದೇಶದ ಅಭಿವೃದ್ಧಿಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಕೋರಿ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಯಿತು.
ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ ಪತ್ತೆ
ಕರ್ನಾಟಕದ ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಂಠಿ ಬೆಳೆಯನ್ನು ತೀವ್ರವಾಗಿ ಬಾಧಿಸಿದ ಹೊಸ ಶಿಲೀಂದ್ರ ರೋಗವನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.
ಸೆರಾ ಲಾಚಿ ಬೌದ್ಧ ಕೇಂದ್ರಕ್ಕೆ ದಲೈಲಾಮ ಭೇಟಿ
ಟಿಬೇಟಿಯನ್‌ ಧಾರ್ಮಿಕ ಗುರುಗಳಾದ 14ನೇ ದಲೈಲಾಮ ಅವರು ಬೈಲುಕುಪ್ಪೆಯ ಲಾಮಾ ಕ್ಯಾಂಪಿನಲ್ಲಿರುವ ಸೆರಾ ಲಾಚಿ ಬೌದ್ಧ ಕೇಂದ್ರಕ್ಕೆ ಭೇಟಿ ನೀಡಿದರು.
ಗಿರಿಜನ ‌ಸಹಕಾರ ಸಂಘ ಸದಸ್ಯರು ಮತದಾನದಿಂದ ವಂಚಿತ: ಮುಖಂಡರ ಆಕ್ರೋಶ
ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ತಪ್ಪಿನಿಂದ ಬಹುತೇಕ ಸದಸ್ಯರು ಮತದಾನದಿಂದ ವಂಚಿತಗೊಂಡಿದ್ದಾರೆ ಎಂದು ಗಿರಿಜನ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಯೋಗದಿಂದ ಮಾತ್ರ ಆರೋಗ್ಯಪೂರ್ಣ ಜೀವನ: ಗಣೇಶ್
ರಥಸಪ್ತಮಿ ಆಚರಣೆ ಅಂಗವಾಗಿ ಟರ್ಪ್ ಮೈದಾನದಲ್ಲಿ 108 ಸೂರ್ಯನಮಸ್ಕಾರ ಮತ್ತು ಯೋಗಾಭ್ಯಾಸ ನಡೆಯಿತು. ನಿರಂತರ ಯೋಗದಿಂದ ಮಾತ್ರ ಆರೋಗ್ಯ ಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಕಿಬ್ಬೆಟ್ಟ ಗಣೇಶ್‌ ತಿಳಿಸಿದರು.
ಅಂಗಾಂಗ ದಾನದ ಜಾಗೃತಿ ವೈದ್ಯಕೀಯ ಕಾರ್ಯಾಗಾರ
ಅಂಗಾಂಗ ದಾನದ ಜಾಗೃತಿ ಕುರಿತು ವೈದ್ಯಕೀಯ ಕಾರ್ಯಾಗಾರವು ನಡೆಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಮಾತನಾಡಿದರು.
ಉತ್ತರ ಕೊಡಗಿಗೆ ತಲುಪಿದ ಕೊಡವರ ಬೃಹತ್ ಪಾದಯಾತ್ರೆ
ಕೊಡವಾಮೆ ಬಾಳೋ ಪಾದಯಾತ್ರೆ ನಾಲ್ಕನೇ ದಿನ ಉತ್ತರ ಕೊಡಗಿಗೆ ಆಗಮಿಸಿತು. ಹಲವರು ಚಪ್ಪಡ್ಕ ದೇವರನ್ನು ನಮಿಸಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 544
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಆಗಸದಲ್ಲಿ ಸಿಂದೂರದ ವರ್ಣ ಬಿಡಿಸಿ ವಾಯು ಪಡೆ ಯೋಧರಿಗೆ ಗೌರವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved