• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇನಾಧಿಕಾರಿಗಳ ಬಗ್ಗೆ ಅವಹೇಳನ ಸಂದೇಶ: ವಕೀಲ ಬಂಧನ
ದೇಶ ಕಂಡ ಮಹಾನ್‌ ಸೇನಾಧಿಕಾರಿಗಳ ವಿರುದ್ಧ ಪೋಸ್ಟ್‌ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೇನಾನಿಗಳ ಅವಹೇಳನ ಮಾಡಿದವರ ಗಡಿಪಾರು ಮಾಡದಿದ್ದರೆ ಕೊಡಗು ಬಂದ್ ಎಚ್ಚರಿಕೆ
ಅವಮಾನಿಸಿದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಉನ್ನತ ಮಟ್ಟದ ತನಿಖೆಗೆ ಒಳಪಡಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಲಾಯಿತು.
ಶಶಾಂಕ್ ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್‌
ಶಶಾಂಕ್‌ ಇಂಡಿಯನ್‌ ಫಿಲ್ಟರ್‌ ಕಾಫಿ ಚಾಂಪಿಯನ್‌ಶಿಪ್‌ ಗೌರವಕ್ಕೆ ಪಾತ್ರರಾಗಿದ್ದಾರೆ. ಸ್ಪರ್ಧೆಯಲ್ಲಿ ಬಹುಸಂಖ್ಯೆಯ ಸ್ಪರ್ಧಿಗಳು ಭಾಗವಹಿಸಿದ್ದರು.
ಸೋಮವಾರಪೇಟೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಘೋಷಣೆಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರು.
ಸಹಕಾರ ಸಂಘಗಳ ಸುಸ್ಥಿರತೆಗೆ ಶ್ರಮಿಸಿ: ಸಹಕಾರ ಸಚಿವ ರಾಜಣ್ಣ ಕರೆ
ಜಿಲ್ಲೆಯ ಪ್ರಾಥಮಿಕ ಸಹಕಾರ ಸಂಘಗಳ ಸುಸ್ಥಿರತೆಗೆ ಎಲ್ಲರೂ ಶ್ರಮಿಸುವಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ
ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರು. ೧.೦೬ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಿದರು.
ವಿಕಲನಚೇತನ ವಿದ್ಯಾರ್ಥಿಗಳಿಗೆ ಆರೋಗ್ಯ ಉಚಿತ ತಪಾಸಣೆ
ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ತಾಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಪ್ರಾಥಮಿಕ ಪ್ರೌಢಶಾಲೆಗಳ ವಿಕಲಚೇತನ ವಿದ್ಯಾರ್ಥಿಗಳಿಗೆ ವೈದ್ಯಕೀಯ ಉಚಿತ ತಪಾಸಣೆ ಕಾರ್ಯಕ್ರಮ ನಡೆಯಿತು.
ಸೇನಾನಿಗಳ ನಿಂದನೆಗೆ ವ್ಯಾಪಕ ಆಕ್ರೋಶ: ಕೊಡಗು ಬಂದ್‌‌ ಎಚ್ಚರಿಕೆ
ವೀರ ಸೇನಾನಿಗಳಾದ ಫೀ.ಮಾ. ಕೊಡಂದೇರ ಕಾರ್ಯಪ್ಪ ಮತ್ತು ಜನರಲ್ ಕೊಡಂದೇರ ತಿಮ್ಮಯ್ಯ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ನಿಂದಿಸಿರುವ ದೇಶದ್ರೋಹಿಯನ್ನು ತಕ್ಷಣ ಬಂಧಿಸಿ ಗರಿಷ್ಠ ಪ್ರಮಾಣದ ಶಿಕ್ಷೆಗೆ ಒಳಪಡಿಸಬೇಕು. ಇಲ್ಲದಿದ್ದರೆ ಕೊಡಗು ಬಂದ್‌‌ಗೆ ಕರೆ ನೀಡುವುದಾಗಿ, ಕೊಡವಾಮೆರ ಕೊಂಡಾಟ ಸಂಘಟನೆ ಎಚ್ಚರಿಸಿದೆ.
ಭಾಷಾಭಿಮಾನ ಬೆಳವಣಿಗೆಯಲ್ಲಿ ಸಾಹಿತ್ಯ ಪರಿಷತ್ ಪಾತ್ರ ಮುಖ್ಯ: ನವೀನ್‌ ಕುಮಾರ್‌
ಭಾಷಾಭಿಮಾನ ಬೆಳೆಸುವಲ್ಲಿ ಸಾಹಿತ್ಯ ಪರಿಷತ್ ಗ್ರಾಮ ಘಟಕಗಳ ಪಾತ್ರ ಬಹು ಮುಖ್ಯವಾದದ್ದು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರ ಸಮೀಪದ ಆವರ್ತಿ ಗ್ರಾಮ ಘಟಕದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಕನ್ನಡತನ ರೂಢಿಸಿ: ಕೆ.ಆರ್.ಜ್ಯೋತಿ
ಯಡೂರಿನ ಬಿ.ಟಿ. ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ೬೯ನೇ ಕನ್ನಡ ರಾಜ್ಯೋತ್ಸವ ನಡೆಯಿತು. ಹಿರಿಯ ಸಾಹಿತಿ ನ.ಲ. ವಿಜಯ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 485
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved