• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಟುಂಬಿಕ ಹಗ್ಗ ಜಗ್ಗಾಟಕ್ಕೆ ಕಾಟನ್‌ ಟಗ್‌ ಬಳಕೆಗೆ ನಿರ್ಧಾರ
ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಹಬ್ಬಕ್ಕೆ ಮತ್ತಷ್ಟು ಮೆರುಗು ನೀಡುವ ಸಲುವಾಗಿ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಕೊಡವ ಟಗ್ ಆಫ್ ಅಕಾಡೆಮಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಪೈಕಿ ಸ್ಪರ್ಧೆಗೆ ಹತ್ತಿಯ ದಾರಗಳಿಂದ ಮಾಡಿದ ಕಾಟನ್ ಹಗ್ಗ ಬಳಸುವ ತೀರ್ಮಾನ ಮುಖ್ಯವಾದುದು.
ಪೌರ ಕಾರ್ಮಿಕರ ಏಳಿಗೆಗೆ ಪ್ರತಿಯೊಬ್ಬರ ಕಾಳಜಿ ಅಗತ್ಯ: ಜಿ.ಆರ್‌.ರಾಜು
ಕುಶಾಲನಗರದ ಪುರಸಭೆಯಲ್ಲಿ ಮ್ಯಾನ್ವಲ್ ಸ್ಕಾವೆಂಜರ್‌ಗಳಿಗೆ ಅರಿವು ಮೂಡಿಸುವ ಸಂಬಂಧ ಕಾರ್ಯಕ್ರಮ ಹಾಗೂ ಪೌರಕಾರ್ಮಿಕರ ಕುಂದು ಕೊರತೆಗಳ ಸಭೆ ಏರ್ಪಟ್ಟಿತು.
ರಾಜ್ಯದಲ್ಲಿ ತಾಲಿಬಾನ್‌ ಮಾದರಿ ಆಡಳಿತ: ಪ್ರತಾಪ್ ಸಿಂಹ ಆರೋಪ
ವಕ್ಫ್ ಕಾಯ್ದೆಯ ಮೂಲಕ ಬಡ ರೈತಾಪಿ ವರ್ಗ ಸೇರಿದಂತೆ ಮಠ ಮಾನ್ಯಗಳ ಭೂಮಿ ಕಸಿಯುವ ಪ್ರಯತ್ನಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹ ನಡೆಯಿತು.
ಅವಹೇಳನಕಾರಿ ಪೋಸ್ಟ್‌: ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲು ಆರೋಪಿ ಪತ್ತೆಗೆ ತಂಡ ರಚನೆ
ಸೇನಾನಿಗಳ ಅವಹೇಳನ ಮಾಡಿದ ವ್ಯಕ್ತಿ ಪತ್ತೆಗಾಗಿ ಆರ್.ವಿ.ಗಂಗಾಧರಪ್ಪ, ಡಿಎಸ್‌ಪಿ, ಸೋಮವಾರಪೇಟೆ ಉಪವಿಭಾಗ, ರಾಜೇಶ್.ಕೆ, ಸಿಪಿಐ, ಕುಶಾಲನಗರ ವೃತ್ತ, ಚಂದ್ರಶೇಖರ್ ಎಚ್.ವಿ, ಪಿಎಸ್‌ಐ, ಸುಂಟಿಕೊಪ್ಪ ಪೊಲೀಸ್ ಠಾಣೆ ಹಾಗೂ ಅಪರಾಧ ಪತ್ತೆ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ಒಳಗೊಂಡಂತೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಕೈಗೊಳ್ಳಲಾಗುತ್ತಿದೆ.
ಸಹಕಾರ ರಂಗದಲ್ಲಿ ಮಹಿಳೆಯರ ಸಹಭಾಗಿತ್ವ ಅಗತ್ಯ: ಮನು ಮುತ್ತಪ್ಪ
ಐಗೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ 7ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ‘ಮಹಿಳೆಯರು ಯುವಜನರು ಮತ್ತು ದುರ್ಬಲ ವರ್ಗಗಳಿಗೆ ಸಹಕಾರಿ ಸಂಸ್ಥೆಗಳು’ ಕುರಿತು ಸಂವಾದ ನಡೆಯಿತು.
ಮಡಿಕೇರಿ: ಕೊಡಗು ಬ್ಲಡ್ ಡೋನರ್ಸ್‌ ಏಳನೇ ವಾರ್ಷಿಕೋತ್ಸವ
ನಗರದ ರೋಟರಿ ಸಭಾಂಗಣದಲ್ಲಿ ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ 7ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಜಿಲ್ಲಾ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ ಮಾತನಾಡಿ, ಪ್ರತೀ ತಿಂಗಳು ಜಿಲ್ಲಾ ರಕ್ತನಿಧಿಗೆ 500 ಯೂನಿಟ್ ರಕ್ತದ ಅಗತ್ಯವಿದ್ದು, ತಿಂಗಳಿಗೆ ರಕ್ತಸಂಗ್ರಹಣೆಯ ಕನಿಷ್ಠ 10 ಶಿಬಿರಗಳ ಮೂಲಕ ಪ್ರತೀ ಶಿಬಿರದಿಂದಲೂ 50 ಯೂನಿಟ್ ರಕ್ತ ಸಂಗ್ರಹ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
ಕುಶಾಲನಗರ: ಹೆದ್ದಾರಿಯಲ್ಲಿ ನಿಯಮಬಾಹಿರ, ಮರ ಅಕ್ರಮ ಸಾಗಾಟ ಅವ್ಯಾಹತ
ಕುಶಾಲನಗರ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಲಾರಿಗಳ ಚಾಲಕರು ಮರದ ದಿಮ್ಮಿಗಳನ್ನು ತುಂಬಿಕೊಂಡು ಟಾರ್ಪಲ್ ಹೊದಿಕೆ ಹಾಕಿಕೊಂಡು ನಿಗೂಢವಾಗಿ ಮರಗಳ ಸಾಗಾಟ ಮಾಡುತ್ತಿರುವುದು ಕೂಡ ಕಾಣಬಹುದು. ಅರಣ್ಯ, ಸಾರಿಗೆ, ಪೊಲೀಸ್ ಇಲಾಖೆ ಈ ಕುರಿತು ಮೌನ ವಹಿಸಿದಂತೆ ಕಾಣುತ್ತಿದೆ.
ಗುಣಮಟ್ಟದ ಕಾಫಿ ಉತ್ಪಾದನೆಗೆ ಆದ್ಯತೆ: ಎಂ.ಜಿ.ದಿನೇಶ್‌ ಕರೆ
ಬೆಳೆಗಾರರು ಗುಣಮಟ್ಟದ ಕಾಫಿ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಹೇಳಿದ್ದಾರೆ. ಕಾಫಿ ಮಂಡಳಿ ವತಿಯಿಂದ ಕೂತಿ ಗ್ರಾಮದ ಒಕ್ಕಲಿಗರ ಸಮುದಾಯ ಭವನದಲ್ಲಿ ಬುಧವಾರ ನಡೆದ ಕಾಫಿ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ‘ಶರಣ ಸಂಸ್ಕೃತಿ ವಿಚಾರಗೋಷ್ಠಿ’
ಸೋಮವಾರಪೇಟೆ ತಾಲೂಕಿನ ತೋಳೂರು ಶೆಟ್ಟಳ್ಳಿ ಡಾ. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಬುಧವಾರ ಶರಣ ಸಂಸ್ಕೃತಿ ವಿಚಾರಗೋಷ್ಠಿ ನಡೆಯಿತು.
ಸಿಲ್ವರ್‌ ಮರ ಮಾರಾಟಕ್ಕೆ ಇಲಾಖೆ ಆಕ್ಷೇಪ: ರೈತ ಸಂಘ ತಡೆ
ಸಿ ಮತ್ತು ಡಿ ಭೂಮಿಯಲ್ಲಿ ಬೆಳೆದಿದ್ದ ಸಿಲ್ವರ್ ಮರಗಳನ್ನು ತುಂಡರಿಸಿ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದ ಮರ ಮತ್ತು ಕಟ್ಟಿಂಗ್ ಯಂತ್ರವನ್ನು ತಾಲೂಕು ರೈತ ಸಂಘ ಮತ್ತು ತಾಲೂಕು ರೈತ ಹೋರಾಟ ಸಮಿತಿ ಪದಾಧಿಕಾರಿಗಳು ಮರಳಿ ರೈತರಿಗೆ ಕೊಡಿಸಿದ ವಿದ್ಯಮಾನ ಗುರುವಾರ ನಡೆದಿದೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 485
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved