ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಂಟಿಕೊಪ್ಪ: ಜಾತಿ ಸಮೀಕ್ಷೆ ಗ್ರಾಮಸ್ಥರಿಗೆ ಆತಂಕದ ಛಾಯೆ
ಸುಂಟಿಕೊಪ್ಪದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯು ಆಧಾರಿತ ಸಿಬ್ಬಂದಿ ಹಾಗೂ ಗ್ರಾಮಸ್ಥರಿಗೆ ಆತಂಕದ ಛಾಯೆ ಮೂಡಿಸಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ನೆಲೆಬೀಡು: ಲೀಲಾವತಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ನೆಲೆಬೀಡಾಗಿದೆ ಎಂದು ಲೀಲಾವತಿ ಹೇಳಿದರು.
ಸಂತೋಷಕೂಟ ಸಮಾರೋಪದಲ್ಲಿ ಪೊನ್ನಣ್ಣ, ಬೋಪಯ್ಯಗೆ ಸನ್ಮಾನ
ಚೇರಂಬಾಣೆ ಗೌಡ ಸಮಾಜದಲ್ಲಿ ಕೈಲ್ ಮುಹೂರ್ತ ಸಂತೋಷ ಕೂಟ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಸಂಸ್ಕೃತಿ ಪರಂಪರೆ ದೇಶದ ಅಭಿವೃದ್ಧಿಗೆ ಪೂರಕ: ಅಪ್ಪಚ್ಚು ರಂಜನ್
ಮಲಯಾಳಿ ಸಮಾಜದ ಆಚಾರ ವಿಚಾರ ಸಂಸ್ಕೃತಿ ಪರಂಪರೆಯೂ ದೇಶದ ಅಭಿವೃದ್ಧಿಗೆ ಪೂರವಾಗಿದೆ ಎಂದು ಮಾಜಿ ಸಚಿವರು ಹೇಳಿದರು.
ಸಂತ ಅನ್ನಮ್ಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ, ಗುರುವಂದನಾ ಕಾರ್ಯಕ್ರಮ
ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಇಲ್ಲಿನ ಸಂತ ಅನ್ನಮ್ಮ ಶಾಲೆಯಲ್ಲಿ ಜರುಗಿತು.
ಕಹಿ ಘಟನೆಗೆ ಮಡಿಕೇರಿ ದಸರಾ ದಶಮಂಟಪ ಸಮಿತಿ ವಿಷಾದ
ಮಡಿಕೇರಿ ದಸರಾ ಜನೋತ್ಸವ ಸಂದರ್ಭ ಪ್ರಮುಖ ಆಕರ್ಷಣೆಯಾದ ದಶಮಂಟಪಗಳಿಗೆ ಬಹುಮಾನ ವಿತರಿಸುವ ಸಂದರ್ಭ ಉಂಟಾದ ಕಹಿ ಘಟನೆಗಳಿಗೆ ವಿಷಾದ ವ್ಯಕ್ತಪಡಿಸುವುದಲ್ಲದೆ ಸರ್ವರಲ್ಲಿ ಕ್ಷಮೆಯಾಚಿಸುವುದಾಗಿ ಮಡಿಕೇರಿ ದಸರಾ ದಶ ಮಂಟಪ ಸಮಿತಿ ತಿಳಿಸಿದೆ.
ವಿರಾಜಪೇಟೆ ತಾಲೂಕು ಆಸ್ಪತ್ರೆ ಇನ್ನು ಜಿಲ್ಲಾಸ್ಪತ್ರೆಯಂತೆ ಮೇಲ್ದರ್ಜೆಗೆ
ವಿರಾಜಪೇಟೆ ತಾಲೂಕು ಸರ್ಕಾರಿ ಆಸ್ಪತ್ರೆ ಇನ್ನು ಮುಂದೆ ಜಿಲ್ಲಾಸ್ಪತ್ರೆಯಂತೆ ಮೇಲ್ದರ್ಜೇಗೇರಲಿದೆ. 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಅಭಿವೃದ್ಧಿಯಾಗಲಿದೆ.
ಸುಂಟಿಕೊಪ್ಪ: ಓಣಂ ಆಚರಣೆ, ಘೋಷಯಾತ್ರೆ
ಕೇರಳದ ಚಂಡೆಯೊಂದಿಗೆ ಮಾವೆಲಿ ವೇ಼ಷದಾರಿಯೊಂದಿಗೆ ಮಲಯಾಳಿ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಘೋಷಯಾತ್ರೆಯನ್ನು ನಡೆಸಿದರು.
ಕೊಡಗಿನಲ್ಲಿ ಅಂತಾರಾಷ್ಟ್ರೀಯ ಕಾಫಿ ದಿನ ಆಚರಣೆ
ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಲಘು ಉಪಾಹಾರ, ಕಾಫಿ ಕೇಕ್ ಮತ್ತು ಉತ್ತಮವಾದ ಬಿಸಿ ಬಿಸಿ ಕಾಫಿಯನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಗಲಾಟೆ : ಪ್ರಕರಣ ದಾಖಲು
ಮಡಿಕೇರಿ ದಸರಾ ಕಲಾ ವೇದಿಕೆಯಲ್ಲಿ ದಶಮಂಟಪಗಳ ಪ್ರಶಸ್ತಿ ವಿತರಣೆ ಗಲಾಟೆ ನಡೆಸಿ ಸಾಮಾಗ್ರಿಗಳ ನಷ್ಟ ಪಡಿಸಿದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
< previous
1
...
17
18
19
20
21
22
23
24
25
...
539
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ