• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೊಪ್ಪಂಡ ಕಾಶಿ ನಂಜಪ್ಪ ಗದ್ದೆಯಲ್ಲಿ ನಾಟಿ ಓಟ ಸಡಗರ
ಹಳೆ ತಾಲೂಕಿನ ಬೊಪ್ಪಂಡ ಕಾಶಿ ನಂಜಪ್ಪ ಗದ್ದೆಯಲ್ಲಿ ನಾಟಿ ಓಟದ ಕಾರ್ಯಕ್ರಮ ಶುಕ್ರವಾರ ನಡೆಯಿತು.ಮಡಿಕೇರಿ ತಾಲೂಕಿನ ನಾಲ್ಕು ನಾಡಿನಲ್ಲಿ ಪ್ರತಿ ಕುಟುಂಬದವರಿಗೂ ನಾಟಿ ಓಟದ ಗದ್ದೆ ಇದೆ. ಈಗ ಅದರಲ್ಲಿ ಯಾರೂ ನಾಟಿ ಮಾಡದೆ ಹಡಿಲು (ಬಂಜಾರ) ಬಿಟ್ಟಿರುವ ಸಂದರ್ಭ ಬೊಪ್ಪಂಡ ಕಾಶಿ ನಂಜಪ್ಪ ಹಳೆ ತಾಲೂಕಿನ ತಮ್ಮ ಗದ್ದೆಯಲ್ಲಿ ಪ್ರತಿ ವರ್ಷ ತಮ್ಮ ಗದ್ದೆಯಲ್ಲಿ ಪೂರ್ವ ಪದ್ಧತಿಯಂತೆ ನಾಟಿ ಓಟದ ಕಾರ್ಯಕ್ರಮ ನಡೆಸುತ್ತಾರೆ.
ಮುಳ್ಳೂರು ಸರ್ಕಾರಿ ಶಾಲೆಯಲ್ಲಿ ವಿಭಿನ್ನ ಬಾಹ್ಯಾಕಾಶ ದಿನಾಚರಣೆ
ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಿಸಲಾಯಿತು. ದಿನದ ಅಂಗವಾಗಿ ಶಾಲೆಯ ಕೊಠಡಿಯನ್ನು ಕೃತಕವಾಗಿ ಬಾಹ್ಯಾಕಾಶಯಾನದ ಅಂತರಿಕ್ಷ ಮಾದರಿಯಲ್ಲಿ ನಿರ್ಮಿಸಲಾಗಿತ್ತು.
ಸರ್ಕಾರಿ ನೌಕರರ ವೇತನ ತಾರತಮ್ಯ ಸರಿಪಡಿಸಲು ವೇದಿಕೆ ಒತ್ತಾಯ
ಎಲ್ಲ ಸರ್ಕಾರಿ ನೌಕರರು ಹಾಗೂ ನಿವೃತ್ತ ಸರ್ಕಾರಿ ನೌಕರರಿಗಾಗಿ ಪರಿಷ್ಕೃತ 7ನೇ ವೇತನ ಜಾರಿ ಸಂದರ್ಭ ಉಂಟಾಗಿರುವ ವೇತನ ತಾರತಮ್ಯವನ್ನು ಸರ್ಕಾರ ತಕ್ಷಣ ಸರಿಪಡಿಸಬೇಕೆಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೊಡಗು ಜಿಲ್ಲಾ ಘಟಕ ಆಗ್ರಹಿಸಿದೆ.
ದೇವಟ್ ಪರಂಬು: ಸಿಎನ್‌ಸಿ ಮಾಸಿಕ ಶ್ರದ್ಧಾಂಜಲಿ ಸಲ್ಲಿಕೆ
ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು.
ಆನ್ಲೈನ್ ಮೂಲಕ ಕೆಎಂಎ ಸದಸ್ಯತ್ವ ವ್ಯವಸ್ಥೆ ಶೀಘ್ರ: ಎಚ್‌.ಸೂಫಿ ಹಾಜಿ
ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಸದಸ್ಯತ್ವ ಪಡೆಯುವುದನ್ನು ಸರಳೀಕರಣಗೊಳಿಸುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆನ್ಲೈನ್ ಮೂಲಕ ಸದಸ್ಯತ್ವ ಪಡೆಯಲು ವ್ಯವಸ್ಥೆ ರೂಪಿಸಲಾಗುವುದು. ಸಂಸ್ಥೆಯ ಸದಸ್ಯರ ಸಮಗ್ರ ವಿವರ ಡಿಜಿಟಲೀಕರಣಗೊಳಿಸಲಾಗುವುದು. ಈ ಕುರಿತ ರೂಪರೇಷೆಗಳು ಅಂತಿಮಗೊಂಡಿದ್ದು, ಸಿದ್ಧತೆ ಆರಂಭಿಸಿರುವುದಾಗಿ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಎಚ್‌. ಸೂಫಿ ಹಾಜಿ ತಿಳಿಸಿದ್ದಾರೆ.
ಮಡಿಕೇರಿ ದಸರಾ ಸಮಿತಿ ಸಭೆ : ಖರ್ಚುವೆಚ್ಚ ಬಗ್ಗೆ ಪೂರಕ ಮಾಹಿತಿ ನೀಡಲು ಎಡವಿದ ಹಿನ್ನೆಲೆ ಗೊಂದಲ

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶುಕ್ರವಾರ ಸಂಜೆ ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಅಧ್ಯಕ್ಷತೆಯಲ್ಲಿ ನಡೆದ ಲೆಕ್ಕಪತ್ರ ಮಂಡನೆ ಸಭೆ ತೀವ್ರ ಚರ್ಚೆಗೆ ಕಾರಣವಾಯಿತು. 

ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮರು ಸ್ಥಾಪನೆ ಆಗ್ರಹ ಹಾಸ್ಯಾಸ್ಪದ: ಶಶಿಧರ್‌
ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆಯಂತೆ ಕುಶಾಲನಗರ ಪುರಸಭೆ ಘೋಷಣೆಯಾಗಿದ್ದು, ಇದೀಗ ಪುರಸಭೆಯಲ್ಲಿ ವಿಲೀನಗೊಂಡಿರುವ ಮುಳ್ಳುಸೋಗೆ ಗ್ರಾಮ ಪಂಚಾಯತಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸುತ್ತಿರುವುದು ಹಾಸ್ಯಾಸ್ಪದ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಹೇಳಿದ್ದಾರೆ.
ಶಾಲಾ-ಕಾಲೇಜು ಹಂತದ ‘ಬಾಪೂಜಿ ಪ್ರಬಂಧ ಸ್ಪರ್ಧೆ’
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 155 ನೇ ಜಯಂತಿ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮತ್ತಿತರ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ನಡೆಯಲಿದೆ.
ನಾಪೋಕ್ಲು ವಲಯ ಪ್ರೌಢಶಾಲೆ ಕ್ರೀಡಾಕೂಟ ಸಮಾರೋಪ
ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಬಹುಮಾನ ವಿತರಿಸಿದರು.
ಕುಶಾಲನಗರ ಸುತ್ತಮುತ್ತ ಭೂಮಿ ಕಂಪನ ಅನುಭವ
ಹೆಬ್ಬಾಲೆ, ಹಕ್ಕೆ, ಕೂಡು ಮಂಗಳೂರು, ಮುಳ್ಳುಸೋಗೆ, ಕುಶಾಲನಗರ, ಕೊಪ್ಪ ಗ್ರಾಮಗಳ ವ್ಯಾಪ್ತಿಯಲ್ಲಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಭೂಮಿ ಕಂಪಿಸಿರುವುದಾಗಿ ಗ್ರಾಮಸ್ಥರು ಅನುಭವ ಹಂಚಿಕೊಂಡಿದ್ದಾರೆ.ಕೆಲವೇ ಸೆಕೆಂಡುಗಳ ಕಾಲ ನಡೆದ ಈ ಘಟನೆಯಿಂದ ಈ ಭಾಗದ ಗ್ರಾಮಾಂತರ ಪ್ರದೇಶದ ಜನತೆ ತಲ್ಲಣಗೊಂಡ ದೃಶ್ಯ ಗೋಚರಿಸಿತು. ಭೂಕಂಪನ ಅಧಿಕೃತವಾಗಿ ದೃಢಪಟ್ಟಿಲ್ಲ.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 417
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved