ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಜಿಕೇರೆ: ಸ್ವಸಹಾಯ ಸಂಘ ಸದಸ್ಯರಿಂದ ‘ಪುಸ್ತಕ ವಿಮರ್ಶೆ’
ಮಂಜಿಕೇರೆ ಸಮುದಾಯ ಭವನದಲ್ಲಿ ಕಾನ್ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಕಾನ್ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಪುಸ್ತಕ ವಾಚನ ಓದಿ ವಿಮರ್ಶೆ ಸಮಾರಂಭ ನಡೆಯಿತು.
ಅರ್ಚಕರ ಮೇಲೆ ಹಲ್ಲೆಗೆ ಕೊಡವ ಟ್ರಸ್ಟ್ ಖಂಡನೆ
ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ನಡೆದಿರುವ ಹಲ್ಲೆಗೆ ಅಹಿತಕರ ಘಟನೆಯನ್ನು ಸೌಹಾರ್ದಯುತವಾಗಿ ಪರಿಹರಿಸುವಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು, ಕೊಡವ ಮತ್ತು ಅರೆಭಾಷೆ ಗೌಡ ಜನಾಂಗದ ಸಂಘ ಸಂಸ್ಥೆಗಳು ವಿಫಲವಾಗಿದ್ದೇ ಪ್ರಮುಖ ಕಾರಣ ಎಂದು ಕೊಡವ ಟ್ರಸ್ಟ್ ಆರೋಪಿಸಿದೆ.
ನೆಲ್ಯಹುದಿಕೇರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ಉದ್ಘಾಟನೆ
ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಜೀವನದ ಏಳು ಬೀಳುಗಳೊಂದಿಗೆ ಬೆಳೆದ ಪರಿಣಾಮವೇ ಅವರ ಜೀವನದಲ್ಲಿ ಯಶಸ್ವಿಯಾಗಿ ಬೆಳೆಯಲು ಸಾದ್ಯ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಪಟ್ಟಿದ್ದಾರೆ. ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಕಟ್ಟೆಮಾಡು ಅರ್ಚಕರಿಗೆ ಹಲ್ಲೆ: ಕ್ರಮಕ್ಕೆ ಎರಡು ದಿನಗಳ ಗಡುವು
ಕಟ್ಟೆಮಾಡು ಗ್ರಾಮದ ಶ್ರೀ ಮೃತ್ಯುಂಜಯ ದೇವಾಲಯದ ಅರ್ಚಕರ ಮೇಲಿನ ಹಲ್ಲೆ ತೀವ್ರವಾಗಿ ಖಂಡಿಸಿರುವ ಕೊಡಗು ಬ್ರಾಹ್ಮಣ ಸಮಾಜ, ಹಲ್ಲೆ ಆರೋಪಿಗಳ ಬಂಧನಕ್ಕೆ ಎರಡು ದಿನಗಳ ಗಡುವು ನೀಡಿದೆ. ತಪ್ಪಿದಲ್ಲಿ 31ರಂದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಮಡಿಕೇರಿ: ಫೀ.ಮಾ.ಕಾರ್ಯಪ್ಪ 126ನೇ ಜಯಂತಿ ಆಚರಣೆ
ಮಡಿಕೇರಿಯ ರೋಶನಾರದಲ್ಲಿರುವ ವೀರಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಮಾಧಿ ಸ್ಥಳದಲ್ಲಿ ಮಂಗಳವಾರ ಅವರ 126 ನೇ ಜನ್ಮದಿನ ಆಚರಿಸಲಾಯಿತು.
ಬೆಳೆಗಾರರ ಹಿತ ಕಾಪಾಡಲು ಸರ್ಕಾರಕ್ಕೆ ಶುಂಠಿ ಕೃಷಿಕರ ಆಗ್ರಹ
ಬೆಳೆಗೆ ಸಮರ್ಪಕ ಬೆಲೆ ಸಿಗದ ಕಾರಣ ಶುಂಠಿ ಬೆಳೆದ ಕೃಷಿಕರು ಕಂಗಾಲಾಗಿದ್ದು ಆರ್ಥಿಕವಾಗಿ ಸಾಕಷ್ಟು ನಷ್ಟಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಶುಂಠಿ ಬೆಳೆಗಾರರ ಹಿತ ಕಾಪಾಡಬೇಕೆಂದು ಕೊಡಗು ಜಿಲ್ಲಾ ಶುಂಠಿ ಕೃಷಿಕರು ಜಿಲ್ಲಾಡಳಿತದ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ.
‘ಕಲ್ಪನೆಯಿಂದ ಸಾಧ್ಯತೆಡೆಗೆ ಮಕ್ಕಳ ಹಕ್ಕುಗಳು’ ಪರಿಚಯ ಕಾರ್ಯಾಗಾರ
ಕೊಡಗು ವಿಶ್ವವಿದ್ಯಾಲಯ, ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು, ನಾವು ಪ್ರತಿಷ್ಠಾನ, ಸೋಮವಾರಪೇಟೆ ಸಹಯೋಗದಲ್ಲಿ ಮಕ್ಕಳ ಹಕ್ಕುಗಳನ್ನು ಕುರಿತು ‘ಕಲ್ಪನೆಯಿಂದ ಸಾಧ್ಯತೆಡೆಗೆ ಮಕ್ಕಳ ಹಕ್ಕುಗಳು’ ಪರಿಚಯ ಕಾರ್ಯಾಗಾರ ಸಂಪನ್ನಗೊಂಡಿತು.
ವಿದ್ಯುತ್ ವಾಹಕ ಚಾಲನೆ: ಸಾರ್ವನಿಕರಿಗೆ ಸೂಚನೆ
ಮೈಸೂರು ವಲಯದ ಕೆಪಿಟಿಸಿಎಲ್ ಕೊಡಗು ಬೃಹತ್ ಕಾಮಗಾರಿ ವಿಭಾಗದ ವತಿಯಿಂದ ಸೋಮವಾರಪೇಟೆ ತಾಲೂಕಿನಲ್ಲಿ ನಿರ್ಮಾಣ ಹಂತದಲ್ಲಿದ್ದ 19.55 ಕಿ.ಮೀ. ಉದ್ದದ 66 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿ ಪೂರ್ಣಗೊಂಡಿದೆ. ಈ ಮಾರ್ಗದಲ್ಲಿ ವಿದ್ಯುತ್ ಪ್ರವಾಹ ಆರಂಭವಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮುನ್ಸೂಚನೆ ನೀಡಲಾಗಿದೆ.
7ನೇ ಹೊಸಕೋಟೆ ಸಂತ ಸೆಬಾಸ್ಟಿನ್ ದೇವಾಲಯ ವಾರ್ಷಿಕೋತ್ಸವ
ರಾತ್ರಿ ಸ್ನೇಹ ಭೋಜನ, ಹರಾಕೆ ಹರಾಜು ಪ್ರಕ್ರಿಯೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಕ್ರೈಸ್ತ ಭಕ್ತರು ಪಾಲ್ಗೊಂಡಿದ್ದರು.
ಚನ್ನಾಪುರ ಗ್ರಾಮದಲ್ಲಿ ಹುಲಿ ಸಂಚಾರ ಗುರುತು
ಚನ್ನಾಪುರ ಗ್ರಾಮದಲ್ಲಿ ಹುಲಿ ಸಂಚಾರದ ಗುರುತು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೃಷಿಕರಲ್ಲಿ ಆತಂಕ ಮೂಡಿದೆ.
< previous
1
...
209
210
211
212
213
214
215
216
217
...
544
next >
Top Stories
ಆರ್ಎಸ್ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್