• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
ವಿರಾಜಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೋಳುಮಂಡ ರಫೀಕ್‌ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಪುರಭವನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೇರಿದ್ದ ಕಾಂಗ್ರೆಸ್‌ ಅಲ್ಪಸಂಖ್ಯಾತ ಪ್ರಮುಖರು ಚರ್ಚೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.
ಎಸಿಎಫ್ ಆಗಿ ವಾಟೇರಿರ ಕಾರ್ಯಪ್ಪ ಅಧಿಕಾರ ಸ್ವೀಕಾರ
ಮಡಿಕೇರಿ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಗಿ ವಾಟೇರಿರ ಪಿ ಕಾರ್ಯಪ್ಪ ಅಧಿಕಾರ ಸ್ವೀಕರಿಸಿದರು.
ದುರಾಸೆಯಿಂದ ಹಗರಣಗಳು ಹೆಚ್ಚಾಗುತ್ತಿದೆ: ಸಂತೋಷ್ ಹೆಗ್ಡೆ
ದೇಶ ಅಭಿವೃದ್ಧಿಯಾಗುತ್ತಿದ್ದರೂ ಅಷ್ಟೇ ಪ್ರಮಾಣದಲ್ಲಿ ಹಗರಣಗಳು, ಭ್ರಷ್ಟಾಚಾರ ಹೆಚ್ಚಾಗಲು ದುರಾಸೆಯೇ ಕಾರಣವಾಗಿದೆ ಎಂದು ಸಂತೋಷ್ ಹೆಗ್ಡೆ ಹೇಳಿದರು.
ಕನ್ನಡ ಸಾಹಿತ್ಯದ ಪ್ರಾರಂಭ ಅಸ್ಪಷ್ಟತೆಯಲ್ಲಿ ಮುಚ್ಚಿದೆ: ಶೋಭಿತ ಕೆ.ಡಿ.
ಅತಿಥಿ ಶಿಕ್ಷಕಿ ಶೋಭಿತ ಕೆ.ಡಿ. ಕನ್ನಡ ಸಾಹಿತ್ಯ ಬೆಳವಣಿಗೆಗೆ ಕನ್ನಡದ ಕವಿಗಳ ಕೊಡುಗೆ ಕುರಿತು ಮಾತನಾಡಿದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್‌ ಪ್ರಾಥಮಿಕವಾಗಿ ಮಾತನಾಡಿದರು.
ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ; ಸಾರ್ವಜನಿಕರಿಂದ 74 ಅರ್ಜಿ ಸಲ್ಲಿಕೆ
ವಿರಾಜಪೇಟೆ ತಾಲೂಕು ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ ಕಾರ್ಯಕ್ರಮ ನಡೆಯಿತು.
120 ಕೋಟಿ ರು. ವೆಚ್ಚ ವಿದ್ಯುತ್ ಜಾಲದ ಬಲವರ್ಧನೆಗೆ ಸಚಿವರಿಂದ ಭೂಮಿ ಪೂಜೆ
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಬಿಟ್ಟಂಗಾಲದ ಹೆಗ್ಗಡೆ ಸಮಾಜದ ಬಳಿ ಭೂಮಿ ಪೂಜೆ ನೆರವೇರಿಸಿದರು. ಮಳೆಗಾಲದಲ್ಲಿ ವಿದ್ಯುತ್‌ ಪೂರೈಕೆ ಮಾಡುವುದು ಒಂದು ರೀತಿ ಸವಾಲಿನ ಕೆಲಸ ಆಗಿದೆ ಎಂದು ಸಚಿವರು ತಿಳಿಸಿದರು.
ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ.
ಮಡಿಕೇರಿ: 27ರಂದು ‘ಸಂವಿಧಾನ್ ಸಮ್ಮಾನ್ ಅಭಿಯನ್’ ಕಾರ್ಯಕ್ರಮ
ಜನವರಿ ೨೭ರಂದು ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿ ಅಂಬೇಡ್ಕರ್ ಭವನದಲ್ಲಿ ದಲಿತ, ಹಿಂದುಳಿದ ವರ್ಗಗಳ ಸಂಘಟನೆಗಳ ಸಹಕಾರದೊಂದಿಗೆ ನಡೆಯುವ ಸಂವಿಧಾನ್ ಸಮ್ಮಾನ್ ಅಭಿಯಾನ್ ಕಾರ್ಯಕ್ರಮವನ್ನು ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಉದ್ಘಾಟಿಸಲಿದ್ದಾರೆ.
ಡಾ.ಅಂಬೇಡ್ಕರ್ ಭವನ ದಲಿತ ಸಂಘರ್ಷ ಸಮಿತಿ ವಶಕ್ಕೆ ಒಪ್ಪಿಸಲು ಆಗ್ರಹ
ಮಡಿಕೇರಿ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನ ಸೀಮಿತ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ಭವನವನ್ನು ದಲಿತ ಸಂಘರ್ಷ ಸಮಿತಿ ವಶಕ್ಕೆ ನೀಡಬೇಕೆಂದು ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ಆಗ್ರಹಿಸಿದ್ದಾರೆ.
ಮಡಿಕೇರಿ: ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ
ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 544
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved