ಡಾ.ಅಂಬೇಡ್ಕರ್ ಭವನ ದಲಿತ ಸಂಘರ್ಷ ಸಮಿತಿ ವಶಕ್ಕೆ ಒಪ್ಪಿಸಲು ಆಗ್ರಹಮಡಿಕೇರಿ ನಗರದಲ್ಲಿರುವ ಡಾ.ಅಂಬೇಡ್ಕರ್ ಭವನ ಸೀಮಿತ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ಭವನವನ್ನು ದಲಿತ ಸಂಘರ್ಷ ಸಮಿತಿ ವಶಕ್ಕೆ ನೀಡಬೇಕೆಂದು ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ಆಗ್ರಹಿಸಿದ್ದಾರೆ.