• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಡಗು ಔಷಧಿ ವ್ಯಾಪಾರಿಗಳ ಸಂಘದಿಂದ ರಕ್ತ ಸಂಗ್ರಹಣಾ ಶಿಬಿರ
ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದ ನಗರದ ರೋಟರಿ ಸಭಾಂಗಣದಲ್ಲಿ, ರಾಷ್ಟ್ರೀಯ ಔಷಧಿ ವ್ಯಾಪಾರಸ್ಥರ ಸಂಘಕ್ಕೆ 50 ವರ್ಷಗಳ ಸಂಭ್ರಮದ ಹಿನ್ನಲೆಯಲ್ಲಿ ರಕ್ತಸಂಗ್ರಹ ಶಿಬಿರ ಆಯೋಜನೆಗೊಂಡಿತು.
ನಾಪೋಕ್ಲುನಾಡು ಗ್ರಾಹಕರ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ
ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿ ಎಲ್ಲಾ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.
ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ: ಬಗೆಬಗೆಯ ಹೂಗಳ ಆಕರ್ಷಣೆ
ಮಡಿಕೇರಿ ರಾಜಾಸೀಟು ಉದ್ಯಾನವನದಲ್ಲಿ ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯ ಕಲಾಕೃತಿ ಮೈದಳೆದಿದೆ. ರಾಜಾಸೀಟಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಸಂಜೆ ಚಾಲನೆ ನೀಡಲಾಗಿದ್ದು, ಬಗೆ ಬಗೆಯ ಹೂವುಗಳಿಂದ ರಾಜಾಸೀಟು ಕಣ್ಮನ ಸೆಳೆಯುತ್ತಿದೆ.
ಗ್ರಂಥಾಲಯ, ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಡಗು ಜಿಲ್ಲೆಯ ವೆಬ್‌ಸೈಟ್ ನಲ್ಲಿ https://kodogu.nic.in ಆನ್‌ಲೈನ್ ಮೂಲಕ ಭರ್ತಿ ಮಾಡಿ ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಸಲ್ಲಿಸಬಹುದು.
ಹಾಸ್ಟೆಲ್, ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಘೋಷಣೆ ಕೂಗಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ 128ನೇ ಜನ್ಮದಿನ ಆಚರಣೆ
ಜ.23ರಂದು ‘ಪರಾಕ್ರಮ್‌ ದಿವಸ್‌’ ಅಂಗವಾಗಿ ಮಡಿಕೇರಿ ನಗರದ ವಾರ್ಡ್ ನಂ.6 ರ ಸ್ಥಳೀಯ ರಾಘವೇಂದ್ರ ದೇವಾಲಯದ ನೇತಾಜಿ ಜಂಕ್ಷನ್‌ ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಸಮಾರಂಭ ನೆರವೇರಿತು.
30ರಂದು ಹುತಾತ್ಮರ ದಿನಾಚರಣೆ: ಪೂರ್ವಭಾವಿ ಸಭೆ
ಹುತಾತ್ಮರ ದಿನವನ್ನು 30ರಂದು ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ವಿವಿಧ ಸೂಚನೆ ನೀಡಿದರು.
ಸೋಮವಾರಪೇಟೆ ತಾಲೂಕು ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ಕಾಂತರಾಜ್ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಮಡಿಕೇರಿ ರಾಜಾಸೀಟು ಉದ್ಯಾನವನ: ಇಂದಿನಿಂದ ಫಲಪುಷ್ಪ ಪ್ರದರ್ಶನ
ಪ್ರತೀ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಶುಕ್ರವಾರದಿಂದ 27 ರವರೆಗೆ 4 ದಿನಗಳ ಕಾಲ ನಡೆಯಲಿದೆ.
ಉದರದರ್ಶಕ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು: ಸಂಬಂಧಿಕರ ಪ್ರತಿಭಟನೆ
ಉದರದರ್ಶಕ ಶಸ್ತ್ರಚಿಕಿತ್ಸೆಗೆ ಒಳಗಾದ ಬಾಣಂತಿ ಆಪರೇಷನ್ ಥಿಯೆಟರ್‌ನಲ್ಲಿ ಸತ್ತ ಘಟನೆ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಸಂಬಂಧಿಕರು ಮಂಗಳವಾರ ತಡರಾತ್ರಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 544
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved