• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಗ್ಗ ಜಗ್ಗಾಟ ಟೂರ್ನಿ: ಬಲಮುರಿ ತಂಡ ಸಮಗ್ರ ಚಾಂಪಿಯನ್ಸ್‌
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆ ನರಿಯಂದಡ ಅಯ್ಯಪ್ಪ ಯುವಕ ಸಂಘ ಸಹಯೋಗದಲ್ಲಿ ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಅರೆಭಾಷೆ ಗಡಿನಾಡ ಉತ್ಸವ-2024 ದ ಅಂಗವಾಗಿ ಆಯೋಜಿಸಲಾಗಿದ್ದ ಕ್ರೀಡಾಕೂಟದ ಪುರುಷರ ಹಗ್ಗಜಗ್ಗಾಟ ಟೂರ್ನಿಯಲ್ಲಿ ಬಲಮುರಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.
ಕುಶಾಲನಗರ: ನವೆಂಬರ್ 19ರಂದು ಮಹಾಗಣಪತಿ ದೇವಾಲಯ ರಥೋತ್ಸವ
ಕುಶಾಲನಗರದ ಐತಿಹಾಸಿಕ ಶ್ರೀ ಮಹಾಗಣಪತಿ ದೇವಾಲಯ ರಥೋತ್ಸವ 19ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ರಥೋತ್ಸವದ ಅಂಗವಾಗಿ ಡಿ.7,8 ಮತ್ತು 9 ರಂದು ರಾಸುಗಳ ಜಾತ್ರೆ ಮತ್ತು ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಡೆಯುವ ಗೋಜಾತ್ರೆಯಲ್ಲಿ ಜಿಲ್ಲೆ ಹಾಗೂ ನೆರೆ ಜಿಲ್ಲೆಯಿಂದ ರೈತರು ಪಾಲ್ಗೊಳ್ಳಲಿದ್ದು ತಳಿಯ ರಾಸುಗಳ ಪ್ರದರ್ಶನ ನಡೆಯಲಿದೆ.
ಆಂಧ್ರದ ಮಾವುತ, ಕಾವಡಿಗರಿಗೆ ದುಬಾರೆಯಲ್ಲಿ ತರಬೇತಿ
ದುಬಾರೆಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಮಾವುತರು ಮತ್ತು ಆನೆ ಕಾವಾಡಿಗಳ ಸಾಮರ್ಥ್ಯ ವೃದ್ಧಿ ತರಬೇತಿ ನೀಡುವ ಹಿನ್ನೆಲೆಯ ಕಾರ್ಯಾಗಾರ ಇದಾಗಿದೆ.
ಮಡಿಕೇರಿ: ಹೋಂಸ್ಟೇ ನಿರ್ವಹಣೆ ತರಬೇತಿ ಕಾರ್ಯಾಗಾರ
ಹೋಂಸ್ಟೇಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರವು ನಡೆಯಿತು. 65ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಕಬ್ಬಡಕೇರಿ ಶ್ರೀಮುತ್ತಪ್ಪ ದೇವಾಲಯ: ಗೋಪೂಜೆ, ಶ್ರೀಲಕ್ಷ್ಮೀ ಪೂಜೆ
ಶ್ರೀ ಮುತ್ತಪ್ಪ ದೇವಾಲಯದಲ್ಲಿ ಗೋ ಪೂಜೆ ಹಾಗೂ ಶ್ರೀ ಲಕ್ಷ್ಮೀ ಪೂಜೆ ನಡೆಯಿತು. ಗೋವಿನ ಮಹತ್ವ ಕುರಿತು ಡಾ. ಮಹಬಲೇಶ್ವರ ಭಟ್‌ ವಿವರಿಸಿದರು.
ಸಂಸ್ಕೃತಿ ಗೌರವಿಸಿದರೆ ದೇಶ ಬೆಳವಣಿಗೆ: ಸಂಸದ ಒಡೆಯರ್
ವೈವಿಧ್ಯತೆ ಭಾರತದ ಶಕ್ತಿ ಆಗಬೇಕು ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಅರೆಭಾಷೆ ಗಡಿನಾಡ ಉತ್ಸವ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮುಂದಿನ ಪೀಳಿಗೆಗೆ ನಮ್ಮ ಭಾಷೆ ಸಂಸ್ಕೃತಿಯ ಹಿರಿತನ ತಲುಪಿಸಬೇಕು: ಪೊನ್ನಣ್ಣ
ಗಡಿನಾಡ ಉತ್ಸವದಲ್ಲಿ ಶಾಸಕ ಎ.ಎಸ್‌. ಪೊನ್ನಣ್ಣ ಭಾಗವಹಿಸಿದ್ದರು. ಯುವ ಪೀಳಿಗೆ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಹಾಕಿ: ರಾಜ್ಯ ತಂಡದಲ್ಲಿ ಕೊಡಗಿನ 20 ಮಂದಿ
ರಾಜ್ಯ ತಂಡಕ್ಕೆ ಕೊಡಗಿನಿಂದ ತಲಾ 10ವಿದ್ಯಾರ್ಥಿಗಳಂತೆ ಒಟ್ಟು 20 ವಿದ್ಯಾರ್ಥಿಗಳು ಆಯ್ಕಗೊಂಡಿದ್ದಾರೆ. ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
ಕುಶಾಲನಗರಕ್ಕೆ ಕನ್ನಡ ಜ್ಯೋತಿ ರಥ: ಅದ್ದೂರಿ ಸ್ವಾಗತ
ಕನ್ನಡ ಜ್ಯೋತಿ ರಥಕ್ಕೆ ಕುಶಾಲನಗರದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಶಾಸಕ ಡಾ. ಮಂತರ್‌ಗೌಡ ರಥವನ್ನು ಸ್ವಾಗತಿಸಿದರು.
ಭಾಷೆ ಬೆಳವಣಿಗೆಯಿಂದ ಸಾಂಸ್ಕೃತಿಕ ಅಭಿವೃದ್ಧಿ: ಮಂತರ್ ಗೌಡ
ಕನ್ನಡ ಜನತೆಯ ಒಗ್ಗಟ್ಟು ಮತ್ತು ಭಾಷೆಯ ಬೆಳವಣಿಗೆಯ ಮೂಲಕ ರಾಜ್ಯದ ಸಾಂಸ್ಕೃತಿಕ ಅಭಿವೃದ್ಧಿ ಸಾಧ್ಯ ಎಂದು ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಹೇಳಿದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved