ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜ್ಞಾನಜ್ಯೋತಿ ವಿದ್ಯಾಸಂಸ್ಥೆ ಹಳೆ ವಿದ್ಯಾರ್ಥಿಗಳ ಸಂಘ ರಚನೆ
ಹಳೆಯ ವಿದ್ಯಾರ್ಥಿಗಳು ಸಂಘದ ಅಧ್ಯಕ್ಷರನ್ನಾಗಿ ತಾಯಿಬ್ ಅವರನ್ನು ಆಯ್ಕೆ ಮಾಡಲಾಯಿತು. ಸಂಘದ ಉಪಾಧ್ಯಕ್ಷರಾಗಿ ವಂಶಿ ಅವರನ್ನು ಆಯ್ಕೆ ಮಾಡಲಾಯಿತು.
ಕೊಡವ ಅಂತರ್ ಕೇರಿ ಜನಪದ ಸಾಂಸ್ಕೃತಿಕ ಮೇಳ ಸಂಭ್ರಮ
7ನೇ ಕೊಡವ ಅಂತರ ಕೇರಿ ಸಾಂಸ್ಕೃತಿಕ ಮೇಳ ಮಡಿಕೇರಿಯ ಕೊಡವ ಸಮಾಜದಲ್ಲಿ ನೆರವೇರಿತು. ಗಾಳಿಗೆ ಗುಂಡು ಹಾರಿಸುವ ಮೂಲಕ ಚಾಲನೆ ನೀಡಲಾಯಿತು.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸಲು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮನವಿ
ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ವರ್ತಕರು ಹಾಗೂ ಅಂಗಡಿ, ವಾಣಿಜ್ಯ ಕಟ್ಟಡಗಳ ನಾಮಫಲಕಗಳಲ್ಲಿ ಶೇ. 60 ಕನ್ನಡ ಭಾಷೆ ಬಳಸುವಂತೆ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ.
ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಗೆ ಅದ್ಧೂರಿ ಸ್ವಾಗತ
ಕನ್ನಡ ಜ್ಯೋತಿ ಹೊತ್ತ ರಥಯಾತ್ರೆಯನ್ನು ಜಿಲ್ಲಾಧಿಕಾರಿ ವೆಂಕಟ್ರಾಜಾ ಬರಮಾಡಿಕೊಂಡರು. ಪೂರ್ಣ ಕುಂಭ ಸ್ವಾಗತದೊಂದಿಗೆ ತಾಯಿ ಭುವನೇಶ್ವರಿ ಹೊತ್ತ ರಥವನ್ನು ಸ್ವಾಗತಿಸಲಾಯಿತು.
ಸುಸಜ್ಜಿತ, ವ್ಯವಸ್ಥಿತ ವ್ಯಾಪಾರ ವಲಯ ನಿರ್ಮಾಣಕ್ಕೆ ಸ್ಥಳ ಗುರುತು: ಕೃಷ್ಣಪ್ರಸಾದ್
ಪುರಸಭೆ ವತಿಯಿಂದ ಪಟ್ಟಣ ಮಾರಾಟ ಸಮಿತಿ ಸಭೆ ಆಯೋಜಿಸಲಾಗಿತ್ತು. ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವ್ಯವಸ್ಥಿತ ವ್ಯಾಪಾರ ವಲಯ ನಿರ್ಮಾಣ ಮಾಡಲು ಮೂರು ಕಡೆ ಸ್ಥಳ ಗುರುತು ಮಾಡಲಾಗಿದೆ ಎಂದು ಮುಖ್ಯಾಧಿಕಾರಿ ತಿಳಿಸಿದರು.
ಶಾಲೆಗಳಲ್ಲಿ ಸುವರ್ಣ ಕರ್ನಾಟಕ ವರ್ಷಾಚರಣೆ: ಸಿಹಿ ವಿತರಣೆಗೆ ಚಾಲನೆ
ಶಾಸಕ ಎ.ಎಸ್. ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ ಅವರು ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುವರ್ಣ ಕರ್ನಾಟಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು.
ವಿದ್ಯಾರ್ಥಿಗಳಿಗೆ ಕ್ರೀಡಾ ಶೂ ವಿತರಣೆ
ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುವ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡಾ ಶೂ ಗಳನ್ನು ಕೊಡುಗೆಯಾಗಿ ನೀಡಲಾಗಿದೆ.
ಕ್ಯಾಂಪಸ್ ಚಾಲೆಂಜ್ ಕ್ರೀಡಾಕೂಟ ಸಮಾರೋಪ
ಕ್ಯಾಂಪಸ್ ಕಾಲೇಜು ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು. ವಿವಿಧ ವಿಭಾಗಗಳ ತಂಡಗಳು ಪಾಲ್ಗೊಂಡಿದ್ದವು.
ಮುದ್ದಂಡ ಹಾಕಿ ಉತ್ಸವದ ವೆಬ್ ಸೈಟ್ ಅನಾವರಣ
ಖಾಸಗಿ ರೆಸಾರ್ಟ್ನಲ್ಲಿ ಶುಕ್ರವಾರ ರಾತ್ರಿ ಹಾಕಿ ಉತ್ಸವದ ವೆಬ್ಸೈಟ್ ಬಿಡುಗಡೆ ಮಾಡಲಾಯಿತು. ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ ವೆಬ್ಸೈಟ್ ಬಿಡುಗಡೆಗೊಳಿಸಿದರು.
ಸೋಲು ಗೆಲುವಿನ ಮೆಟ್ಟಿಲು : ಎಸ್ಪಿ ರಾಮರಾಜನ್
ಕೊಡಗು ಜಿಲ್ಲಾ ಪೊಲೀಸ್ ಲೀಗ್ ಪಂದ್ಯವನ್ನು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಾಲನೆ ನೀಡಿದರು.
< previous
1
...
213
214
215
216
217
218
219
220
221
...
485
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !