• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಯ್ಯಂಡಾಣೆಯಲ್ಲಿ ಅರೆಭಾಷೆ ಗಡಿನಾಡ ಉತ್ಸವ: ಭರದ ಸಿದ್ಧತೆ
ಅರೆಭಾಷೆ ಗಡಿನಾಡ ಉತ್ಸವಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದೆ. ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಶಾಮಿಯಾನ, ಆಟೋಟಕ್ಕೆ ವಿವಿಧ ಸಿದ್ಧತೆಗಳು ಕೈಗೊಳ್ಳಲಾಗಿದೆ.
ವಕ್ಫ್ ವಿವಾದ : ನೊಂದ ರೈತರಿಗೆ ನ್ಯಾಯ ಕೊಡಿಸಲು ಒಗ್ಗಟ್ಟಿನ ಹೋರಾಟ : ಮಾಜಿ ಸಂಸದ ಪ್ರತಾಪ್ ಸಿಂಹ
ಹಿಂದೂ ನೆಲದಲ್ಲಿ ಹಿಂದುಗಳಿಗೆ ಎದುರಾಗುತ್ತಿರುವ ವಿಷಮ ಪರಿಸ್ಥಿತಿಯ ಬಗ್ಗೆ ಮಾಜಿ ಸಂಸದ ಪ್ರತಾಪ್‌ಸಿಂಹ ವಿಷಾದ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ
ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಜನಪದ ಸಿರಿ ತಂಡದ ಮುಖ್ಯಸ್ಥರಾದ ಜರಗನಹಳ್ಳಿ ಕಾಂತರಾಜು ನೇತೃತ್ವ ವಹಿಸಿದ್ದರು.
ಕ್ರೀಡೆಗಳು ಸಾಮರಸ್ಯ ಬೆಸೆಯುವ ಕೇಂದ್ರಗಳು: ಕಂಬೀರಂಡ ರಾಕಿ ಪೂವಣ್ಣ
ಕ್ರೀಡೆಗಳು ಸಾಮರಸ್ಯ ಬೆಸೆಯುವ ಕೇಂದ್ರಗಳು ಎಂದು ಕಂಬೀರಂಡ ರಾಕಿ ಪೂವಣ್ಣ ಹೇಳಿದರು. ರಾಷ್ಟ್ರ ಮಟ್ಟದ ಅಂತರ ಕಾಲೇಜು ಕಾಲ್ಚೆಂಡು ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ತಲಕಾವೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ
ಮೂರ್ನಾಡು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಲಕಾವೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಭಾಗಮಂಡಲ ಗ್ರಾಮ ಪಂಚಾಯಿತಿ ಸಹಕಾರ ನೀಡಿತು.
ಮಡಿಕೇರಿ: ಸ್ಕೌಟ್ಸ್ ಗೈಡ್ಸ್ ಧ್ವಜ ದಿನಾಚರಣೆ, ಜಾಥಾ ಸಂಪನ್ನ
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಧ್ವಜ ದಿನಾಚರಣೆ ಜಾಥಾಗೆ ಪೊಲೀಸ್ ಉಪ ಅಧೀಕ್ಷಕ ಮಹೇಶ್ ಕುಮಾರ್ ಹಸಿರು ನಿಶಾನೆ ಹಾರಿಸುವುದರ ಮೂಲಕ ಉದ್ಘಾಟಿಸಿದರು. ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿಯ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಧ್ವಜ ದಿನಾಚರಣೆ ನಡೆಯಿತು.
ಹಕ್ಕುಪತ್ರ ಆಗ್ರಹಿಸಿ ನಿವೇಶನರಹಿತರ ಹೋರಾಟ ಏಳನೇ ದಿನಕ್ಕೆ
ಹೊದ್ದೂರು ಗ್ರಾಮದ ಪೆಂಗೋಳಿ ಎಂಬಲ್ಲಿ ಕಳೆದ ಏಳು ದಿನಗಳಿಂದ ಚಳಿ, ಮಳೆ, ಗಾಳಿ ಲೆಕ್ಕಿಸದೆ ಟೆಂಟ್‌ನಲ್ಲಿ ವಾಸವಿದ್ದು, ಸರ್ಕಾರಿ ಜಾಗದಲ್ಲಿನ ಅಕ್ರಮ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಕುಟುಂಬ ಹಾಗೂ ಹೋರಾಟ ಸಮಿತಿ ಪದಾಧಿಕಾರಿಗಳು ನಡೆಸುತ್ತಿರುವ ಹೋರಾಟ ಶುಕ್ರವಾರ ಏಳನೇ ದಿನಕ್ಕೆ ಕಾಲಿರಿಸಿತು.
ಸೋಮವಾರಪೇಟೆ : ವಕ್ಫ್‌ ಹೆಸರಿಗೆ ವನದುರ್ಗಿ ದೇಗುಲ ಆಸ್ತಿ - ಬಿಜೆಪಿ ಉಗ್ರ ಹೋರಾಟ ಎಚ್ಚರಿಕೆ

 ಶ್ರೀ ವನದುರ್ಗಿ ದೇವಾಲಯದ ಆಸ್ತಿಯನ್ನು ವಕ್ಫ್ ಬೋರ್ಡ್‌ನಿಂದ ದೇವಾಲಯದ ಹೆಸರಿಗೆ ಕಂದಾಯ ಇಲಾಖೆ ಮಾಡಿಕೊಡಬೇಕು. ತಪ್ಪಿದಲ್ಲಿ ಬಿಜೆಪಿ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಕೃಷಿಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್‌ಚಂದ್ರ ಎಚ್ಚರಿಸಿದ್ದಾರೆ.

ಅಸುರಕ್ಷಿತ ಆಹಾರ ಪದಾರ್ಥ ಮಾರಾಟ ತಡೆಗೆ ಪೊನ್ನಣ್ಣ ಸೂಚನೆ
ಕೊಡಗು-ಕೇರಳ ಗಡಿ ಭಾಗದಲ್ಲಿ ಅಸುರಕ್ಷಿತವಾದ ಆಹಾರ ಪದಾರ್ಥ ಸಾಗಾಟವಾಗುತ್ತಿದೆ ಎಂದು ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಧಿಕಾರಿಗಳೊಂದಿಗೆ ವಿಧಾನ ಸೌಧ ಕಚೇರಿಯಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ತುರ್ತು ಸಭೆ ನಡೆಸಿದರು.
ಮಡಿಕೇರಿಯಲ್ಲಿ ಕೊಡಗು ಪತ್ರಿಕಾ ಭವನ 23ನೇ ವಾರ್ಷಿಕೋತ್ಸವ
ಮಡಿಕೇರಿ ಪತ್ರಿಕಾ ಭವನದಲ್ಲಿ ‘ಕೊಡಗು ಪತ್ರಿಕಾ ಭವನದ 23ನೇ ವಾರ್ಷಿಕೋತ್ಸವ’ ನಡೆಯಿತು. ವಾರ್ಷಿಕೋತ್ಸವ ಹಿನ್ನೆಲೆ ಆಯೋಜಿತ ಒಳಾಂಗಣ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved