• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣಕಾಸು ಸಂಸ್ಥೆಗಳು ಗುಣಮಟ್ಟದ ಸಿಸಿ ಕೆಮರಾ ಅಳವಡಿಸಲು ಎಸ್ಪಿಸೂಚನೆ
ರಾಜ್ಯದ ಹಲವು ಕಡೆಗಳಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಬ್ಯಾಂಕ್‌ಗಳು, ಸಹಕಾರ ಸಂಘದ ಬ್ಯಾಂಕ್‌ಗಳು, ಫೈನಾನ್ಸ್ ಸಂಸ್ಥೆಗಳ ವ್ಯವಸ್ಥಾಪಕರು ಹಾಗೂ ಆಭರಣ ಮಳಿಗೆಗಳ ಮಾಲೀಕರೊಂದಿಗೆ ಮಂಗಳವಾರ ಮಡಿಕೇರಿಯಲ್ಲಿಎಸ್ಪಿ ರಾಮರಾಜನ್ ಸಭೆ ನಡೆಸಿದರು.
ಕುಶಾಲನಗರ: ಡಾ. ಶಿವಕುಮಾರ ಸ್ವಾಮೀಜಿ 6ನೇ ಪುಣ್ಯ ಸ್ಮರಣೆ
ಕುಶಾಲನಗರ ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ವೀರಶೈವ ಸಮಾಜ ಹಾಗೂ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿಯಿಂದ ತ್ರಿದಾಸೋಹಿ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ 6ನೇ ಪುಣ್ಯ ಸ್ಮರಣೆ ಆಚರಿಸಲಾಯಿತು.
ವಿಶೇಷ ಪದ್ಧತಿ ಪರಂಪರೆ ಹೊಂದಿದ ಜಿಲ್ಲೆ ಕೊಡಗು: ದಿವಾಕರ ಕೆ.ಜೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆ ಕೋರಂಗಾಲ ಸಹಯೋಗದಲ್ಲಿ ಸೋಮವಾರ ದಿ. ಡಾ. ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ತ್ರಣ್ಣ ದತ್ತಿ ಉಪನ್ಯಾಸ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮ ನೆರವೇರಿತು.
ಉದರದರ್ಶಕ ಶಸ್ತ್ರಚಿಕಿತ್ಸೆ ವೇಳೆ ಅಸ್ವಸ್ಥ: ಮಹಿಳೆ ಸಾವು
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲೆಪ್ರೋಸ್ಕೋಪಿ ಶಸ್ತ್ರ ಚಿಕಿತ್ಸೆ ಶಿಬಿರದಲ್ಲಿ ಪಾಲ್ಗೊಂಡ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಕುಶಾಲನಗರ ಸಮೀಪದ ಮಾದಪಟ್ಟಣ ಗ್ರಾಮದ ಕೂಲಿಕಾರ್ಮಿಕ ಚಲ್ಲಾ ದೊರೆ ಅವರ ಪತ್ನಿ ಶಾಂತಿ (28) ಮೃತ ಮಹಿಳೆ.
ಜಿಲ್ಲೆಯಲ್ಲಿ ತಾಯಿ ಮರಣ ಸಂಖ್ಯೆ ಇಳಿಮುಖ: ಡಾ.ನಂಜುಂಡಯ್ಯ
ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಡಿಕೇರಿ ಜಿಲ್ಲಾ ಆಸ್ಪತ್ರೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ ಹಾಗೂ ಆಯುಷ್ಮಾನ್ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನೆರವೇರಿತು.
ಟೀ ಅಂಗಡಿ ಮೇಲೆ ಕಾಡಾನೆ ದಾಳಿ : ದಂಪತಿ ಪಾರು
ಟೀ ಅಂಗಡಿ ಮೇಲೆ ಕಾಡಾನೆ ದಾಳಿ ಮಾಡಿದ್ದು, ದಂಪತಿ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಕೊಟ್ಟುಕತ್ತಿರ ಯಶೋಧ ಪ್ರಕಾಶ್‌ ರಚಿತ ‘ಮುಖಾಮುಖಿ’ ಕೃತಿ ಬಿಡುಗಡೆ
ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ನಿರ್ಮಾಪಕಿ, ಲೇಖಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ರಚಿಸಿ, ಕೊಡವ ಮಕ್ಕಡ ಕೂಟ ಪ್ರಕಟಿಸಿರುವ ಕನ್ನಡ ಪುಸ್ತಕ ‘ಮುಖಾಮುಖಿ’ ಬಿಡುಗಡೆ ಸಮಾರಂಭ ನಗರದ ಪತ್ರಿಕಾ ಭವನದಲ್ಲಿ ನೆರವೇರಿತು.
ಕೊಡವ ಭಕ್ತರಿಗೆ ಹಲ್ಲೆ ಆರೋಪ: ಮಾನವ ಸರಪಳಿ ರಚನೆ
ಕಟ್ಟೆಮಾಡಿನಲ್ಲಿ ಕೊಡವ ಭಕ್ತಾದಿಗಳು ಸಾಂಪ್ರದಾಯಿಕ ಉಡುಪು ತೊಟ್ಟು ದೇವಸ್ಥಾನ ಪ್ರವೇಶಕ್ಕೆ ತಡೆ ಮಾಡಿದ ಹಾಗೂ ಕೊಡವ ಭಕ್ತಾದಿಗಳ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು, ಸಿಎನ್‌ಸಿ ಅಧ್ಯಕ್ಷ ಎನ್. ಯು. ನಾಚಪ್ಪ ಮೇಲೆ ಹೂಡಿರುವ ಸುಳ್ಳು ಮೊಕದ್ದಮೆ ರದ್ದುಗೊಳಿಸಬೇಕೇಂದು ಒತ್ತಾಯಿಸಿ ಬಿರುನಾಣಿಯಲ್ಲಿ ಮಂಗಳವಾರ ಮಾನವ ಸರಪಳಿ ರಚಿಸಿ ಪ್ರತಿಭಟಿಸಲಾಯಿತು.
ಮಡಿಕೇರಿ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಮಂಗಳವಾರ ಆಚರಿಸಲಾಯಿತು.
ಹಂಡ್ಲಿ ಗ್ರಾಮ ಪಂಚಾಯಿತಿ ಮಕ್ಕಳ ಗ್ರಾಮಸಭೆ
ಮಕ್ಕಳ ಗ್ರಾಮಸಭೆಗೆ ಹಂಡ್ಲಿ ಗ್ರಾ.ಪಂ ವ್ಯಾಪ್ತಿಗೆ ಒಳಪಟ್ಟ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗ್ರಾ.ಪಂ ಪಿಡಿಒ ಮಾಹಿತಿ ನೀಡಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 544
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved