ಹಕ್ಕುಪತ್ರ ಆಗ್ರಹಿಸಿ ನಿವೇಶನರಹಿತರ ಹೋರಾಟ ಏಳನೇ ದಿನಕ್ಕೆಹೊದ್ದೂರು ಗ್ರಾಮದ ಪೆಂಗೋಳಿ ಎಂಬಲ್ಲಿ ಕಳೆದ ಏಳು ದಿನಗಳಿಂದ ಚಳಿ, ಮಳೆ, ಗಾಳಿ ಲೆಕ್ಕಿಸದೆ ಟೆಂಟ್ನಲ್ಲಿ ವಾಸವಿದ್ದು, ಸರ್ಕಾರಿ ಜಾಗದಲ್ಲಿನ ಅಕ್ರಮ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಕುಟುಂಬ ಹಾಗೂ ಹೋರಾಟ ಸಮಿತಿ ಪದಾಧಿಕಾರಿಗಳು ನಡೆಸುತ್ತಿರುವ ಹೋರಾಟ ಶುಕ್ರವಾರ ಏಳನೇ ದಿನಕ್ಕೆ ಕಾಲಿರಿಸಿತು.