• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಣಿಕೊಪ್ಪ: ಜನಮನ ಗೆದ್ದ ದಸರಾ ಸ್ತಬ್ಧಚಿತ್ರಗಳ ಮೆರವಣಿಗೆ
ಗೋಣಿಕೊಪ್ಪ ಆರ್‌ಎಂಸಿ ಆವರಣದಿಂದ ಆರಂಭಗೊಂಡ ಸ್ತಬ್ಧ ಚಿತ್ರ ಮೆರವಣಿಗೆಯಲ್ಲಿ ವಿವಿಧ ಸಂದೇಶ ಸಾರುವ 14 ಚಿತ್ರಗಳನ್ನು ಪ್ರದರ್ಶಿಸಲಾಯಿತು. ಭಗತ್ ಸಿಂಗ್ ಸಂಸ್ಥೆ ಮಾದಕ ವಸ್ತುವಿನಿಂದ ಆಗುತ್ತಿರುವ ದುಷ್ಪರಿಣಾಮ ಕುರಿತ ಸಾಮಾಜಿಕ ಕಳಕಳಿಯ ಚಿತ್ರ ಹೆಚ್ಚು ಗಮನ ಸೆಳೆಯಿತು.
ಡಿಜೆ ಅಬ್ಬರ ಇಲ್ಲದೆ ಮುಕ್ತಾಯಗೊಂಡ ಮಡಿಕೇರಿ ದಸರಾ!
ಮಡಿಕೇರಿ ದಸರಾ ಶೋಭಾಯಾತ್ರೆ ಇರುಳನ್ನು ಬೆಳಕಾಗಿಸುತ್ತದೆ. ವರ್ಷದಿಂದ ವರ್ಷಕ್ಕೆ ವಿಭಿನ್ನವಾಗಿ ನಡೆಯುತ್ತಿದೆ. ಇಲ್ಲಿ ರಾತ್ರಿ ದಶಮಂಟಪಗಳ ಶೋಭಾಯಾತ್ರೆ ಹಾಗೂ ಡಿಜೆಗೆ ನೃತ್ಯ ಮಾಡಲು ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಆದರೆ ಈ ಬಾರಿ ರಾತ್ರಿ ಡಿಜೆ ಇಲ್ಲದ ಕಾರಣ ದಸರೆಗೆ ಬಂದಿದ್ದ ಬಹುತೇಕರು ತೀವ್ರ ನಿರಾಸೆಗೊಳಗಾದರು.
ಕುಶಾಲನಗರ: ನಾಳೆ ಓಣಂ ಆಚರಣೆ
ಅ.5ರಂದು ಬೆಳಗ್ಗೆ 9 ಗಂಟೆಗೆ ಕೇರಳ ಸಮಾಜದ ಬಳಿಯಿಂದ ಮಾವೇಲಿ ವೇಷಧಾರಿಯ ಜೊತೆಗೆ ಚೆಂಡೆ ವಾದ್ಯ ಸಹಿತ ಮೆರವಣಿಗೆ ಮೂಲಕ ಕಾರ್ಯಕ್ರಮ ಸಭಾಂಗಣಕ್ಕೆ ತೆರಳಲಿದೆ. ಕಾರ್ಯಕ್ರಮದ ಅಂಗವಾಗಿ ಪೂಕಳಂ ಸ್ಪರ್ಧೆ ಏರ್ಪಡಿಸಲಾಗಿದೆ.
ಬ್ಯಾಡ್ಮಿಂಟನ್: ಫೀ.ಮಾ.ಕಾರ್ಯಪ್ಪ ಕಾಲೇಜು, ಕಾವೇರಿ ಕಾಲೇಜಿಗೆ ಪ್ರಶಸ್ತಿ
ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯನ್ನು ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಹಾಗೂ ಕಾರ್ಯದರ್ಶಿ ಪ್ರಮಿಳಾ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಸರ್ವರ ಒಳಿತನ್ನು ಬಯಸುವ ಸಂಸ್ಕೃತಿಯೇ ಹಿಂದು ಸಂಸ್ಕೃತಿ : ಪಟ್ಟಡ ಶಿವಕುಮಾರ್
ಹಿಂದೂ ಧರ್ಮದ ಪ್ರತಿಯೊಂದು ಮಂತ್ರದ ಸಾರ ಸರ್ವರ ಒಳಿತನ್ನು ಸಾಧಿಸುವುದೇ ಆಗಿದೆ ಎಂದು ಪಟ್ಟಡ ಶಿವಕುಮಾರ್‌ ಹೇಳಿದರು.
ಸ್ವಚ್ಛತೆ ಮನೆಯಿಂದಲೇ ಪ್ರಾರಂಭವಾಗಬೇಕು: ನಂದೇಟಿರ ರಾಜ ಮಾದಪ್ಪ
ವಿಶೇಷ ವಾರ್ಷಿಕ ಶಿಬಿರದಲ್ಲಿ ಪಕ್ಷಿ ವೈವಿಧ್ಯತೆ ಮತ್ತು ಪ್ರಕೃತಿ ಎಂಬ ವಿಷಯದ ಕುರಿತು ಶಿಬಿರಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ
ಅ. 7ರಂದು ನಡೆಸಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬಗ್ಗೆ ಪೂರ್ವಭಾವಿ ಸಭೆ ತಹಸೀಲ್ದಾರ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಕನ್ನಡ ಭಾಷೆಗೆ ದೊಡ್ಡ ಗೌರವ ಸಿಕ್ಕಿದೆ: ಜೆ.ಸಿ.ಶೇಖರ್
ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರ ಎಸ್‌.ಎಲ್‌. ಭೈರಪ್ಪ ಅವರ ಕಾದಂಬರಿಗಳು ಮೇರುಕೃತಿಗಳಾಗಿವೆ ಎಂದು ಜೆ.ಸಿ. ಶೇಖರ್‌ ತಿಳಿಸಿದರು.
ಎನ್‌ಎಸ್‌ಎಸ್ ಶಿಬಿರದಲ್ಲಿ ಪವಾಡ ರಹಸ್ಯ ಬಯಲು ಕಾರ್ಯಕ್ರಮ
ಎನ್‌ಎಸ್‌ಎಸ್‌ ಶಿಬಿರದಲ್ಲಿ ಪವಾಡ ಬಯಲು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಗಣ್ಯರು ಪಾಲ್ಗೊಂಡರು.
ಐತಿಹಾಸಿಕ ಮಡಿಕೇರಿ ದಸರಾಗೆ ಜನ ಸಾಗರ
ಐತಿಹಾಸಿಕ ಮಡಿಕೇರಿ ದಸರಾ ಅಂಗವಾಗಿ ಮಡಿಕೇರಿಯಲ್ಲಿ ಭಾರಿ ಜನಸ್ತೋಮ ಕಂಡುಬಂತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 539
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved