• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಮಾಧ್ಯಮಗಳು ಸೇತುವೆ: ಡಾ. ಸೋಮಣ್ಣ
ಕನ್ನಡ ಸಿರಿ ಸ್ನೇಹ ಬಳಗ ಮತ್ತು ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ‘ಏಕೀಕರಣದಲ್ಲಿ ಮಾಧ್ಯಮಗಳ ಪಾತ್ರ’ ವಿಚಾರಗೋಷ್ಠಿ ನಡೆಯಿತು.
ಸುಂಟಿಕೊಪ್ಪ: ವಿವಿಧೆಡೆ ಸಂಭ್ರಮದ ನಾಗಾರಪಂಚಮಿ ಹಬ್ಬ
ವಿವಿಧ ದೇವಾಲಯಗಳಲ್ಲಿ ನಾಗಾರಪಂಚಮಿ ಹಬ್ಬವನ್ನು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಆಚರಿಸಲಾಯಿತು. ಮಳೆ ಇಲ್ಲಿದಿದ್ದುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು.
ಕೊಡಗು ವಿದ್ಯಾಲಯ: ದೈಹಿಕ ಶಿಕ್ಷಣ ಶಿಕ್ಷಕ ದಿನೇಶ್‌ಗೆ ಸನ್ಮಾನ
ದಿನೇಶ್, ಈ ವರ್ಷವೂ ಶಾಲೆಯ ಹಾಕಿ ತಂಡವು ದಕ್ಷಿಣ ವಲಯದಲ್ಲಿ ಜಯಗಳಿಸುವ ಮೂಲಕ ರಾಷ್ಟ್ರೀಯ ಮಟ್ಟದ ವಿಜೇತರಾಗಿ ಐತಿಹಾಸಿಕ ಸಾಧನೆ ಮಾಡಲು ಕಾರಣರಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬಾಲಕರು ಮತ್ತು ಬಾಲಕಿಯರು ದ್ವಿತೀಯ ಸ್ಥಾನ ಪಡೆದು ಭೋಪಾಲದಲ್ಲಿ ನಡೆಯುವ ರಾಷ್ಟ್ರೀಯ ಹಾಕಿ ಟೂರ್ನಿಗೆ ಆಯ್ಕೆಯಾಗಿದ್ದಾರೆ.
ಮೂರ್ನಾಡು ವಿದ್ಯಾಸಂಸ್ಥೆಗೆ ಹಾಕಿ ಕ್ರೀಡಾ ಸಾಮಗ್ರಿಗಳ ಕೊಡುಗೆ
ಖೇಲೋ ಇಂಡಿಯಾದ ಪರ್ಫಾರ್ಮೆನ್ಸ್ ನಿರ್ದೇಶಕರಾಗಿರುವ ಡಾ. ಅಂಜಪರವಂಡ ಸುಬ್ಬಯ್ಯ ಅವರು ಮೂರ್ನಾಡು ವಿದ್ಯಾಸಂಸ್ಥೆಗೆ 30 ಹಾಕಿ ಸ್ಟಿಕ್, 30 ಹಾಕಿ ಬಾಲ್ ಹಾಗೂ ಗೋಲ್ ಕೀಪರ್ ಕಿಟ್ ಸೇರಿ ಒಟ್ಟು 50,000 ರು. ಮೌಲ್ಯದ ಹಾಕಿ ಕ್ರೀಡಾ ಸಾಮಗ್ರಿಗಳನ್ನು ಕೊಡುಗೆಯನ್ನಾಗಿ ನೀಡಿದರು.
ಮಡಿಕೇರಿ: ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆ
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಅಂತಾರಾಷ್ಟ್ರೀಯ ಕಾನೂನಿನ್ವಯ ಕೊಡವರ ಸಂವಿಧಾನಿಕ ಹಕ್ಕುಗಳನ್ನು ಮಂಡಿಸಿತು.
ನಾಪೋಕ್ಲು: ವಿವಿಧ ದೇವಸ್ಥಾನಗಳಲ್ಲಿ ನಾಗರಪಂಚಮಿ ಆಚರಣೆ, ವಿಶೇಷ ಪೂಜೆ
ನಾಗನಕಟ್ಟೆಯಲ್ಲಿ ನಾಗನ ಕಲ್ಲಿಗೆ ಪಂಚಾಮೃತ ಅಭಿಷೇಕ ಮಂಗಳಾರತಿ ಮಹಾಪೂಜೆಯನ್ನು ನೆರವೇರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆ: ಬಿಜೆಪಿಯಿಂದ ವಿವಿಧ ಕಾರ್ಯಕ್ರಮ
ಯುವ ಪೀಳಿಗೆಗೆ ದೇಶಪ್ರೇಮವನ್ನು ತಿಳಿಸುವ ನಿಟ್ಟಿನಲ್ಲಿ ಪ್ರತಿಯೊಂದು ಮನೆಮನೆಗಳಲ್ಲಿ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು ತೆರಳಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ.
ಕೊಡಗಿನಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ
ನಾಗನಕಲ್ಲಿಗೆ ಹಾಲಿನ ಅಭಿಷೇಕ, ಅಲಂಕಾರ ಪೂಜೆ ಸೇರಿದಂತೆ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.
ಗೌಡಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಜರ್ಕಿನ್‌ ವಿತರಣೆ
ಗೌಡಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಉದ್ಯಮಿ ಯುವರಾಜ್ ಶೇಖರ್ ರವರು ಮಕ್ಕಳಿಗೆ ನೀಡಿದ ಜರ್ಕಿನ್ ಕೊಡುಗೆಯಾಗಿ ನೀಡಿದರು.
ಸಿಎಂ ತೇಜೋವಧೆ ಆರೋಪ: ಬಿಜೆಪಿ, ಜೆಡಿಎಸ್‌ ವಿರುದ್ಧ ಪ್ರತಿಭಟನೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮೂಡ ಅಕ್ರಮ ಹೆಸರಿನಲ್ಲಿ ಶೋಷಿತ ವರ್ಗಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಅಪಪ್ರಚಾರ ಹಾಗೂ ಪಿತೂರಿ ಖಂಡಿಸಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved