• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10, 11 ರಂದು ‘ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ’ ಸಂಚಾರ
ಕನ್ನಡ ಜ್ಯೋತಿ ರಥಯಾತ್ರೆ ಬರಮಾಡಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕನ್ನಡ ರಾಜ್ಯೋತ್ಸವದ ಜಿಲ್ಲಾ ಮಟ್ಟದ ಕವಿಗೋಷ್ಠಿ
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. ಕವಿಗೋಷ್ಠಿಯಲ್ಲಿ 26 ಕವಿಗಳು ಭಾಗವಹಿಸಿದ್ದರು.
ಕೆಎಂಎಯಿಂದ ಕುವೇಂಡ ವೈ. ಹಂಝತುಲ್ಲಾರಿಗೆ ಸನ್ಮಾನ
ಕಿತ್ತಳೆನಾಡು ಕನ್ನಡ ವಾರಪತ್ರಿಕೆಯ ಪ್ರಧಾನ ಸಂಪಾದಕ ಕುವೇಂಡ ವೈ ಹಂಝತುಲ್ಲಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿರಾಜಪೇಟೆ ಸೇಂಟ್‌ ಆನ್ಸ್‌ ಪ್ಯಾರಿಸ್‌ ಸಭಾಂಗಣದಲ್ಲಿ ಕೆಎಂಎ ಪ್ರತಿಭಾ ಪುರಸ್ಕಾರ 2024 ವಿತರಣೆಯಲ್ಲಿ ಗೌರವಿಸಲಾಯಿತು.
ದೇವಕಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ
ಮಲೆಕುಡಿಯ ಸಮುದಾಯಕ್ಕೆ ಸೇರಿದ ಉರ್ಟಿಕೊಟ್ಟು ಎಂಬ ಸಂಪ್ರದಾಯಿಕ ನೃತ್ಯದಲ್ಲಿ ದೇವಕಿ ಮಾಡಿದ ಸಾಧನೆ ಗಮನಿಸಿ ಈ ಪ್ರಶಸ್ತಿ ಲಭಿಸಿದೆ.
ಬಸ್ ಸೌಲಭ್ಯ ಇಲ್ಲದೆ ಶಿಕ್ಷಣಕ್ಕೆ ಕುತ್ತು
ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪಾಠ, ಪ್ರವಚನದಿಂದ ವಂಚಿತರಾಗುತ್ತಿದ್ದಾರೆ. ಒಂದು ಬಸ್ಸಿನಲ್ಲಿ 2 ಬಸ್ಸಿನಷ್ಟು ಪ್ರಯಾಣಿಕರು ಪ್ರಯಾಣಿಸುವುದು ಸಾಮಾನ್ಯವಾಗಿದೆ. ಹೆಚ್ಚಿನ ಬಸ್‌ ಸಂಚಾರಕ್ಕೆ ಮುಂದಾಗಿ ಸಮಸ್ಯೆ ಪರಿಹರಿಸಲು ಜನರು ಆಗ್ರಹಿಸಿದ್ದಾರೆ.
ಕೂರ್ಗ್‌ ಪ್ಲಾಂಟರ್ಸ್‌ ಅಸೋಸಿಯೇಷನ್ 145 ನೇ ವಾರ್ಷಿಕ ಮಹಾಸಭೆ
ಕೂರ್ಗ್‌ ಪ್ಲಾಂಟರ್ಸ್‌ ಅಸೋಸಿಯೇಶನ್‌ನ 145ನೇ ವಾರ್ಷಿಕ ಮಹಾಸಭೆ ನಡೆಯಿತು. ಕಾಫಿ ಬೆಳೆಯ ಗುಣಮಟ್ಟಕ್ಕೆ ಆದ್ಯತೆ ನೀಡಿದಾಗ ಭಾರತೀಯ ಕಾಫಿ ಬೆಳೆಗೆ ಎಂದಿಗೂ ಹಿನ್ನಡೆಯಾಗಲಾರದು ಎಂದು ಗಣ್ಯರು ತಿಳಿಸಿದರು.
ಶನಿವಾರಸಂತೆ: ಪಟ್ಟಣದ ದೇವಾಲಯಗಳಲ್ಲಿ ಸರಣಿ ಕಳ್ಳತನ
ಪಟ್ಟಣದ ಎರಡು ದೇವಾಲಯಗಳಿಗೆ ನುಗ್ಗಿದ ಕಳ್ಳರು ದೇವಾಲಯದೊಳಗಿದ್ದ ಹುಂಡಿಯನ್ನು ಕದ್ದೊಯ್ದು ಪರಾರಿಯಾಗಿದ್ದಾರೆ. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ
69ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿತು. ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿತು. ವಿವಿಧ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿವಿಧ ಕ್ಷೇತ್ರಗಳ 11 ಸಾಧಕರಿಗೆ ಸಮರ್ಥ ಕನ್ನಡಿಗರು ವಾರ್ಷಿಕ ಪ್ರಶಸ್ತಿ ಪ್ರದಾನ
ಸಮರ್ಥ ಕನ್ನಡಿಗರು ಸಂಸ್ಥೆಯು ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುವ ವಾರ್ಷಿಕ ಪ್ರಶಸ್ತಿಯನ್ನು ರಾಜಲಕ್ಷ್ಮಿ ಗೋಪಾಲಕೃಷ್ಣ ವಿತರಿಸಿದರು. 11 ಸಾಧಕರಿಗೆ ಪ್ರಶಸ್ತಿ ವಿತರಿಸಲಾಯಿತು.
ಐಗೂರು: ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯೋತ್ಸವ ಅದ್ಧೂರಿ ಆಚರಣೆ
ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯನ್ನು ಕನ್ನಡಾಭಿಮಾನಿಗಳು ನೆರವೇರಿಸಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 485
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved