• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಕುಸಿತ ಭೀತಿ: ತಾತ್ಕಾಲಿಕ ಮುಂಜಾಗ್ರತಾ ಕ್ರಮ
ಸುಂಟಿಕೊಪ್ಪ ಪಂಪ್‌ಹೌಸ್ ಬಡಾವಣೆಯ ಸಂಪರ್ಕ ಕಲ್ಪಿಸುವ ರಸ್ತೆ ಕುಸಿಯುವ ಭೀತಿಯ ಬಗ್ಗೆ ಮಂಗಳವಾರ ನಿವಾಸಿಗಳು ಪ್ರತಿಭಟನೆ ಮತ್ತು ಆಕ್ರೋಶ ವ್ಯಕ್ತಪಡಿಸಿದ ವರದಿ ಪ್ರಕಟಗೊಂಡ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಬುಧವಾರ ಗ್ರಾಮ ಪಂಚಾಯಿತಿ ಪಿಡಿಒ ಲೋಕೇಶ್, ಪಿ.ಎ. ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಾಗದ ಮಾಲೀಕರಿಗೆ ಎಚ್ಚರಿಕೆ ನೀಡಿ ತಾವೇ ಪರಿಹಾರ ಒದಗಿಸುವಂತೆ ಸೂಚಿದರು.
ಸುಂಟಿಕೊಪ್ಪ: ಚಾಲಕರಿಗೆ ರಸ್ತೆ ಸುರಕ್ಷತೆ ಮಾಹಿತಿ ಕಾರ್ಯಾಗಾರ
ರಸ್ತೆ ಸುರಕ್ಷತೆ ಕುರಿತು ಸುಂಟಿಕೊಪ್ಪ ಆಟೋ ಚಾಲಕ ಮತ್ತು ವಾಹನ ಚಾಲಕರಿಗೆ ಮಾಹಿತಿ ಕಾರ್ಯಾಗಾರವನ್ನು ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ನಡೆಸಿದರು.
ತಪೋಕ್ಷೇತ್ರ ಮನೇಹಳ್ಳಿ ಮಠಕ್ಕೆ ಕೆಎಸ್‌ಆರ್‌ಟಿಸಿ ನೂತನ ಸಾರಿಗೆ ಸಂಚಾರ
ರಾಜ್ಯ ರಸ್ತೆ ಸಾರಿಗೆ ನಿಗಮ ಅರಕಲಗೂಡು ಡಿಪೋದಿಂದ ಮಾಗಲು, ಅಂಕನಹಳ್ಳಿ ಮೂಲಕ ಮನೆಹಳ್ಳಿ ಮಠಕ್ಕೆ ಬರುವ ಕೆ.ಎಸ್ ಆರ್.ಟಿ.ಸಿ. ನೂತನ ಬಸ್‌ ಮಾರ್ಗಕ್ಕೆ ಮಠದ ಆವರಣದಲ್ಲಿ ತಪೋಕ್ಷೇತ್ರ ಮನೇಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಚಾಲನೆ ನೀಡಿದರು.
ಶಿಶು, ತಾಯಿ ಮರಣ ತಡೆಗೆ ಸೂಕ್ತ ಚಿಕಿತ್ಸೆ ಮೂಲಕ ಶ್ರಮಿಸಿ: ವೆಂಕಟ್ ರಾಜಾ
ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಆರೋಗ್ಯ ಸಂಬಂಧ ಗರ್ಭಿಣಿ ಮತ್ತು ಬಾಣಂತಿಯರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವ ಮೂಲಕ ಶಿಶು ಮತ್ತು ತಾಯಿ ಮರಣ ಆಗದಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಸಂಬಂಧ ಮಾಹಿತಿ ಪಡೆದು ಅವರು ಮಾತನಾಡಿದರು.
ಸುಂಟಿಕೊಪ್ಪ ಪಂಪ್‌ಹೌಸ್ ಬಡಾವಣೆ ರಸ್ತೆ ಕುಸಿತ ಆತಂಕ
2018ರ ಆ.16ರಂದು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟ ಹಾಗೂ ಜಲಪ್ರಯಳಯದ ಸಂದರ್ಭದಲ್ಲಿ ಈ ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಬರೆ ಕುಸಿತಗೊಂಡಿತು. ಅಂದು ಜಿಲ್ಲಾಡಳಿತದಿಂದ ನೆರೆಹಾವಳಿ ಪರಿಹಾರ ಯೋಜನೆಯಡಿ ಅಪಾಯದ ಅಂಚಿನಲ್ಲಿರುವ ಮನೆ ರಸ್ತೆ ಬರೆ ಕುಸಿತಗಳ ಬಗ್ಗೆ ಸಮೀಕ್ಷೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗಿತ್ತು. ಆದರೆ ಇಂದಿನವರೆಗೂ ವರದಿಯ ಶಿಫಾರಸ್‌ ಅನುಷ್ಠಾನಗೊಳಿಸದೇ ಇರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರಬಂಧ, ಚರ್ಚಾ ಸ್ಪರ್ಧೆ
ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಶಾಲಾ ಕಾಲೇಜುಗಳ ಪಠ್ಯ ವಿಷಯಗಳಲ್ಲಿ ‘ಸಹಕಾರ’ ವಿಷಯ ಅಳವಡಿಕೆ’ ಬಗ್ಗೆ ಪ್ರಬಂಧ ಸ್ಪರ್ಧೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಬಳಕೆ ಮತ್ತು ತಾಂತ್ರಿಕತೆ ಅಳವಡಿಕೆಯಿಂದ ಮಾತ್ರವೇ ಸಹಕಾರಿ ಚಳುವಳಿ ಬಲ್ಯಾಡ್ಯಗೊಳ್ಳಬಲ್ಲದು’ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಪ್ಲಾಸ್ಟಿಕ್‌ ರಾಷ್ಟ್ರಧ್ವಜ ಮಾರಾಟ ತಡೆ ಆಗ್ರಹಿಸಿ ತಹಸಿಲ್ದಾರ್‌ಗೆ ಮನವಿ
ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹೆಸರಿನಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನ ತಡೆಗಟ್ಟುವ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯಿಂದ ಕುಶಾಲನಗರ ತಹಸಿಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ.
ಕಾನ್‌ಬೈಲು ಶಾಲೆ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‌ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಟ್ರ್ಯಾಕ್‌ ಸೂಟ್ ವಿತರಿಸಲಾಯಿತು.
ತಿಂಗಲ ಅಂತ್ಯದ ವರೆಗೆ ಬಾಲ, ಕಿಶೋರ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ
ಕೊಡಗು ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಆ.31 ರ ವರೆಗೆ ರಕ್ಷಣಾ ಕಾರ್ಯಾಚರಣೆ ನಡೆಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ ನೀಡಿದೆ.
ಮುಖ್ಯಮಂತ್ರಿ ತೇಜೋವಧೆ ಖಂಡಿಸಿ ನಾಳೆ ಕುಶಾಲನಗರದಲ್ಲಿ ಅಹಿಂದ ನೇತೃತ್ವ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರ ರಹಿತ ಆಪಾದನೆ ಹೊರೆಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಗುರುವಾರ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕುರುಬ ಸಮಾಜದ ರಾಜ್ಯ ನಿರ್ದೇಶಕ ಕೆ.ಬಿ.ಶಾಂತಪ್ಪ ತಿಳಿಸಿದ್ದಾರೆ.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 416
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved