ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಶಾಲನಗರ: ದೀಪ ಪ್ರಜ್ವಲನ ಆಚರಣೆ
ದೀಪ ಪ್ರಜ್ವಲನ ಆಚರಣೆ ನಡೆಯಿತು. ಪ್ರಸಾದ ವಿತರಣೆಯೊಂದಿಗೆ ಸಹಭೋಜನ ಜರುಗಿತು. ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಂಡರು.
ಪರಿಸರ ಸಂರಕ್ಷಿಸುವ ದೀಪಾವಳಿ ಆಚರಿಸಿ: ಸೀಮಾ
ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪರಿಸರ ದೀಪಾವಳಿ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಪರಿಸರ ಸಂರಕ್ಷಣೆಯ ಕುರಿತು ಪ್ರತಿಜ್ಞೆ ಬೋಧಿಸಲಾಯಿತು.
ಶ್ರೀ ವಿಜಯ ವಿನಾಯಕ ದೇವಾಲಯದ ವಾರ್ಷಿಕೋತ್ಸವ
ವಿಜಯ ವಿನಾಯಕ ದೇವಾಲಯದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿತು.
ಕೊಡಗು ವಿದ್ಯಾಲಯಕ್ಕೆ 16 ಲಕ್ಷ ರು. ವೆಚ್ಚದ ಕ್ರೀಡಾವನ ಕೊಡುಗೆ
ಚಿಣ್ಣರ ಒಳಾಂಗಣ ಕ್ರೀಡಾವನವನ್ನು ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ನಿರ್ದೇಶಕ ಅನಿಲ್ ಎಚ್.ಟಿ. ಉದ್ಘಾಟಿಸಿದರು. ಕೊಡಗು ವಿದ್ಯಾಲಯ ದಾನಿಗಳ ಮೂಲಕ ಸಾಕಷ್ಟು ಉನ್ನತ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸುತ್ತಿದೆ ಎಂದು ತಿಳಿಸಿದರು.
ಜನಾಂಗ ಒಗ್ಗೂಡಿಸುವ ಹಬ್ಬ ಆಚರಣೆ: ಡಾ.ಮಂತರ್ ಗೌಡ
ಓಣಂ ಅದ್ಭುತ ಐತಿಹ್ಯ ಸಂಪ್ರದಾಯ ಹೊಂದಿರುವ ಹಬ್ಬ. ಹಬ್ಬ ಆಚರಣೆ ಮೂಲಕ ಜನಾಂಗವನ್ನು ಒಗ್ಗೂಡಿಸುವ ಕೆಲಸವಾಗುತ್ತಿದೆ ಎಂದು ಡಾ. ಮಂತರ್ಗೌಡ ಹೇಳಿದರು.
ಪ್ರವಾಸಿಗರ ಬೆದರಿಸಿ ಅಕ್ರಮ ಶುಲ್ಕ ಸಂಗ್ರಹ: ಆರೋಪ
ಇತ್ತೀಚೆಗೆ ಜನಪ್ರಿಯಗೊಂಡಿರುವ ಹಾಲೇರಿ ಜಲಪಾತದಲ್ಲಿ ತೋಟದ ಮಾಲೀಕರೊಬ್ಬರು ಪ್ರವಾಸಿಗರನ್ನು ಬೆದರಿಸಿ ಅಕ್ರಮವಾಗಿ ಶುಲ್ಕ ಸಂಗ್ರಹಿಸಿದ ಆರೋಪ ಕೇಳಿ ಬಂದಿದೆ.
ಅಂತರ್ ಗ್ರಾಮ ಹಾಕಿ: ಬಲ್ಲಮಾವಟಿ ತಂಡಕ್ಕೆ ಪ್ರಶಸ್ತಿ
ಅಂತರ ಗ್ರಾಮ ಹಾಕಿ ಪಂದ್ಯಾವಳಿಯಲ್ಲಿ ಅಂತಿಮ ಪಂದ್ಯದಲ್ಲಿ ಬಲ್ಲಮಾವಟಿ ತಂಡವು ಯುವಕಪಾಡಿ ತಂಡದ ವಿರುದ್ಧ ಜಯಗಳಿಸಿದೆ.
2ನೇ ರಾಜ್ಯಗಳ ಮರು ಸಂಘಟನೆ, ಆಯೋಗ ರಚನೆ ಆಗ್ರಹಿಸಿ ಧರಣಿ
ಕೊಡವ ನ್ಯಾಷನಲ್ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು. ಪ್ರಮುಖರು ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ಕನ್ನಡ ಕೇವಲ ಭಾಷೆಯಲ್ಲ, ಕನ್ನಡಿಗರ ಬದುಕು: ಸಂಪತ್ ಕುಮಾರ್
ಕನ್ನಡ ಎಂದರೆ ಸ್ನೇಹ, ಸಹನಾ ಗುಣದ ಪ್ರತೀಕವಾಗಿದೆ. ಕನ್ನಡ ಮಾತನಾಡುವುದೇ ಪದ ಕಟ್ಟಿದಂತೆ ಎಂದು ಸಂಪತ್ ಕುಮಾರ್ ಹೇಳಿದರು.
ಕಾವೇರಿ ನದಿಗೆ ಈಜಲು ತೆರಳಿದ ಬಾಲಕ ಮುಳುಗಿ ಸಾವು
ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
< previous
1
...
219
220
221
222
223
224
225
226
227
...
485
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !